Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ED, CBI ಮುಖ್ಯಸ್ಥರಿಗೆ ಸಣ್ಣಪುಟ್ಟ...

ED, CBI ಮುಖ್ಯಸ್ಥರಿಗೆ ಸಣ್ಣಪುಟ್ಟ ವಿಸ್ತರಣೆಗಳು ಅವುಗಳ ಸ್ವಾತಂತ್ರ್ಯಕ್ಕೆ ಹಾನಿಯೆಸಗುತ್ತವೆ: ಅಮಿಕಸ್‌ ಕ್ಯುರೇ

24 March 2023 5:31 PM IST
share
ED, CBI ಮುಖ್ಯಸ್ಥರಿಗೆ ಸಣ್ಣಪುಟ್ಟ ವಿಸ್ತರಣೆಗಳು ಅವುಗಳ ಸ್ವಾತಂತ್ರ್ಯಕ್ಕೆ ಹಾನಿಯೆಸಗುತ್ತವೆ: ಅಮಿಕಸ್‌ ಕ್ಯುರೇ

ಹೊಸದಿಲ್ಲಿ: ಜಾರಿ ನಿರ್ದೇಶನಾಲಯ ಅಥವಾ ಸಿಬಿಐ ಮುಖ್ಯಸ್ಥರಿಗೆ ಕೇಂದ್ರ ಸರ್ಕಾರ ನೀಡುವ ಸಣ್ಣಪುಟ್ಟ ವಿಸ್ತರಣೆಗಳು  ಈ ಏಜನ್ಸಿಗಳ ಸ್ವಾತಂತ್ರ್ಯ ಮತ್ತು ಸಮಗ್ರತೆಗೆ ಹಾನಿಯುಂಟು ಮಾಡುತ್ತವೆ ಎಂದು  ಜಾರಿ ನಿರ್ದೇಶನಾಲಯದ ನಿರ್ದೇಶಕ ಸಂಜಯ್‌ ಕುಮಾರ್‌ ಮಿಶ್ರಾ ಅವರ ಸೇವಾವಧಿ ವಿಸ್ತರಣೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿಗೆ ಸಹಾಯ ಮಾಡುತ್ತಿರುವ ಅಮಿಕಸ್‌ ಕ್ಯುರೇ ಮತ್ತು ಹಿರಿಯ ವಕೀಲ ಕೆ ವಿ ವಿಶ್ವನಾಥನ್ ಅವರು ನ್ಯಾಯಮೂರ್ತಿಗಳಾದ ಬಿ ಆರ್‌ ಗವಾಯಿ, ವಿಕ್ರಮ್‌ ನಾಥ್‌ ಮತ್ತು ಸಂಜಯ್‌ ಕರೋಲ್‌ ಅವರ ಪೀಠಕ್ಕೆ ತಿಳಿಸಿದ್ದಾರೆ.

ಇಂದು ಒಂದು ಅಧಿಕಾರಿ ಅಥವಾ ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ, ತನಿಖಾ ಏಜನ್ಸಿಗಳ ಮೇಲೆ ಪ್ರಭಾವ ಬೀರಬಾರದು ಮತ್ತು ಅವುಗಳು ತಮ್ಮ ತನಿಖೆಯನ್ನು ಸ್ವತಂತ್ರವಾಗಿ ನಡೆಸಬೇಕೆಂಬ ವಿಚಾರಕ್ಕೆ  ಸಂಬಂಧಿಸಿದ್ದಾಗಿದೆ ಎಂದು ಅವರು ಹೇಳಿದರು.

"ಅವಧಿ ವಿಸ್ತರಣೆಯ ನಿರೀಕ್ಷೆಯು ಸ್ವಜನಪಕ್ಷಪಾತಕ್ಕೆ ಕಾರಣವಾಗುತ್ತದೆ. ಸೇವಾವಧಿಯ ಅಂತ್ಯದ ವೇಳೆಗೆ ವಿಸ್ತರಣೆ ದೊರೆಯುತ್ತದೆ ಎಂಬ ಕಾರಣಕ್ಕೆ ಯಾವುದೇ ವಿಚಾರದಲ್ಲಿ ಯಾರಾದರೂ ರಾಜಿ ಮಾಡಿಕೊಳ್ಳುತ್ತಾರೆ ಎಂದು ಅಂದುಕೊಳ್ಳಬಾರದು ಎಂದು ಮಿಶ್ರಾ ಹೇಳಿದರು.

ಮಿಶ್ರಾ ಅವರಿಗೆ ನೀಡಿದ ವಿಸ್ತರಣೆ ಅಕ್ರಮವಾಗಿದೆ ಎಂದು ಕಳೆದ ತಿಂಗಳು ವಿಶ್ವನಾಥನ್‌ ಹೇಳಿದ್ದರು. ಅದೇ ದಿನ  ಮೌಖಿಕವಾಗಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್‌ ತಾನು ವಿಪಕ್ಷಗಳ ಸದಸ್ಯರಾಗಿರುವ ಅರ್ಜಿದಾರರ ಕುರಿತು ಯೋಚಿಸದೆ ಈ ಪ್ರಕರಣವನ್ನು ಕೇವಲ ಕಾನೂನು ಮತ್ತು ನ್ಯಾಯಸಮ್ಮತತೆಯ ಆಧಾರದಲ್ಲಿ ಇತ್ಯರ್ಥಪಡಿಸುವುದಾಗಿ ತಿಳಿಸಿತ್ತು.

62 ವರ್ಷದ ಮಿಶ್ರಾ ಅವರನ್ನು ಜಾರಿ ನಿರ್ದೇಶನಾಲಯದ ನಿರ್ದೇಶಕರಾಗಿ ಎರಡು ವರ್ಷದ ಅವಧಿಗೆ ನವೆಂಬರ್‌ 19, 2018 ರಂದು ನೇಮಕಗೊಳಿಸಲಾಗಿತ್ತು, ನಂತರ ನವೆಂಬರ್‌ 13, 2020 ಆದೇಶದ ಮೇರೆಗೆ  ಅವರ ಎರಡು ವರ್ಷದ ಸೇವಾವಧಿಯಲ್ಲಿ ಮೂರು ವರ್ಷಗಳಿಗೆ ವಿಸ್ತರಿಸಲಾಗಿತ್ತು. ನಂತರ ಆವರಿಗೆ ಇನ್ನೊಂದು ವರ್ಷದ  ವಿಸ್ತರಣೆ ನೀಡಲಾಗಿತ್ತು., ಇದರನ್ವಯ, 1984 ಬ್ಯಾಚಿನ ಅಧಿಕಾರಿಯಾಗಿರುವ ಮಿಶ್ರಾ ಅವರು ನವೆಂಬರ್‌ 18, 2023 ತನಕ ಅಧಿಕಾರದಲ್ಲಿರುತ್ತಾರೆ.

share
Next Story
X