Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯಕ್ಕೆ ಆಗಮಿಸಿದ ಮೋದಿ: ಬಿಜೆಪಿ ಶಾಸಕ...

ರಾಜ್ಯಕ್ಕೆ ಆಗಮಿಸಿದ ಮೋದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪರ ಸ್ವಾಗತ ಕೋರಿದ ಕಾಂಗ್ರೆಸ್!

25 March 2023 12:24 PM IST
share
ರಾಜ್ಯಕ್ಕೆ ಆಗಮಿಸಿದ ಮೋದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪರ ಸ್ವಾಗತ ಕೋರಿದ ಕಾಂಗ್ರೆಸ್!

ಬೆಂಗಳೂರು, ಮಾ.24: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹೊತ್ತಿನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಕರ್ನಾಟಕಕ್ಕೆ ಆಗಮಿಸಿದ್ದು, ದಾವಣಗೆರೆಯ್ಲಲಿ ಪಕ್ಷದ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಇನ್ನು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಂತೆ ಸರಣಿ ಟ್ವೀಟ್ ಗಳನ್ನ ಮಾಡಿರುವ ವಿಪಕ್ಷ ಕಾಂಗ್ರೆಸ್, ಲಂಚ ಪಡೆದ ಪ್ರಕರಣದಲ್ಲಿ  ಆರೋಪಿಯಾಗಿರುವ ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪರವಾಗಿ ಸ್ವಾಗತ ಕೋರುವ ಪೋಸ್ಟರ್ ಹಂಚಿಕೊಂಡಿದೆ. ಈ ಮೂಲಕ ಪ್ರಧಾನಿ ಮೋದಿಯವರ ಕಾಳೆಲೆದಿದೆ. 

''ಮಗನ ಮೂಲಕ ಲಂಚ ಪಡೆದ ಸಿಕ್ಕಿಬಿದ್ದರೂ ಒಂದೇ ದಿನದಲ್ಲಿ ಜಾಮೀನು ಅರ್ಜಿ ವಿಚಾರಣೆಯಾಗಿ, ಜಾಮೀನು ಮಂಜೂರಾಗಿ ಮೆರವಣಿಗೆ ಮಾಡಿಸಿಕೊಂಡ ಮಾಡಾಳ್ ವಿರೂಪಾಕ್ಷಪ್ಪರ ವತಿಯಿಂದ ನರೇಂದ್ರ ಮೋದಿ ಅವರಿಗೆ ಸುಸ್ವಾಗತ! 40% ಕಮಿಷನ್ ಸರ್ಕಾರದಲ್ಲಿ ಎಲ್ಲೆಲ್ಲೂ ಕೋಟಿ ಕೋಟಿ ಹಣ ಸಿಗುವಂತೆ ಮಾಡಿದ್ದು ಮೋದಿಯವರ ಸಾಧನೆ!'' ಎಂದು  #ElectionPrimeMinister ಎಂಬ ಹ್ಯಾಶ್ ಟ್ಯಾಗ್ ನಡಿಯಲ್ಲಿ ಟ್ವೀಟ್ ಮಾಡಿದೆ. 

''ದಾವಣಗೆರೆ ಜಿಲ್ಲೆಯಲ್ಲಿ ಪ್ರತಿ ರೈತನ ಮನೆಯಲ್ಲೂ ಕೋಟಿ ಕೋಟಿ ಹಣ ಇರುವುದು ಸಾಮಾನ್ಯ ಸಂಗತಿಯಂತೆ! ಅದು ಕೇವಲ ಭ್ರಷ್ಟಾಚಾರದ ಫಸಲು ತೆಗೆಯುವ ಬಿಜೆಪಿಯ ರೈತರಲ್ಲಿ ಮಾತ್ರ! ರೈತರ ಆದಾಯ ಡಬಲ್ ಆಗದಿದ್ದರೂ ಬಿಜೆಪಿ ಭ್ರಷ್ಟರ ಆದಾಯ ಡಬಲ್ ಮಾಡಿದ ಮೋದಿಯವರು ನಿಜಕ್ಕೂ ಅಭಿನಂದನಾರ್ಹರು!'' ಎಂದು ಕುಟುಕಿದೆ. 

ದಾವಣಗೆರೆ ಜಿಲ್ಲೆಯಲ್ಲಿ ಪ್ರತಿ ರೈತನ ಮನೆಯಲ್ಲೂ ಕೋಟಿ ಕೋಟಿ ಹಣ ಇರುವುದು ಸಾಮಾನ್ಯ ಸಂಗತಿಯಂತೆ!
ಅದು ಕೇವಲ ಭ್ರಷ್ಟಾಚಾರದ ಫಸಲು ತೆಗೆಯುವ ಬಿಜೆಪಿಯ ರೈತರಲ್ಲಿ ಮಾತ್ರ!

ರೈತರ ಆದಾಯ ಡಬಲ್ ಆಗದಿದ್ದರೂ ಬಿಜೆಪಿ ಭ್ರಷ್ಟರ ಆದಾಯ ಡಬಲ್ ಮಾಡಿದ ಮೋದಿಯವರು ನಿಜಕ್ಕೂ ಅಭಿನಂದನಾರ್ಹರು!#ElectionPrimeMinister pic.twitter.com/8qpBUhEgUg

— Karnataka Congress (@INCKarnataka) March 25, 2023

ಮಗನ ಮೂಲಕ ಲಂಚ ಪಡೆದ ಸಿಕ್ಕಿಬಿದ್ದರೂ ಒಂದೇ ದಿನದಲ್ಲಿ ಜಾಮೀನು ಅರ್ಜಿ ವಿಚಾರಣೆಯಾಗಿ, ಜಾಮೀನು ಮಂಜೂರಾಗಿ ಮೆರವಣಿಗೆ ಮಾಡಿಸಿಕೊಂಡ ಮಾಡಾಳ್ ವೀರೂಪಾಕ್ಷಪ್ಪರ ವತಿಯಿಂದ @narendramodi ಅವರಿಗೆ ಸುಸ್ವಾಗತ!

40% ಕಮಿಷನ್ ಸರ್ಕಾರದಲ್ಲಿ ಎಲ್ಲೆಲ್ಲೂ ಕೋಟಿ ಕೋಟಿ ಹಣ ಸಿಗುವಂತೆ ಮಾಡಿದ್ದು ಮೋದಿಯವರ ಸಾಧನೆ!#ElectionPrimeMinister pic.twitter.com/nNCVv8xTwP

— Karnataka Congress (@INCKarnataka) March 25, 2023
share
Next Story
X