Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಂಧೀಜಿಗೆ ಯಾವುದೇ ಪದವಿ ಇರಲಿಲ್ಲ ಎಂದ...

ಗಾಂಧೀಜಿಗೆ ಯಾವುದೇ ಪದವಿ ಇರಲಿಲ್ಲ ಎಂದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ !

25 March 2023 3:02 PM IST
share
ಗಾಂಧೀಜಿಗೆ ಯಾವುದೇ ಪದವಿ ಇರಲಿಲ್ಲ ಎಂದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ !

ಭೋಪಾಲ್: ಮಹಾತ್ಮಗಾಂಧಿಯವರಿಗೆ ಯಾವುದೇ ವಿಶ್ವವಿದ್ಯಾನಿಲಯದ ಪದವಿಯೂ ಇರಲಿಲ್ಲ. ಕಾನೂನು ಪದವಿ ಬಿಡಿ, ಅವರಿಗೆ ಹೈಸ್ಕೂಲ್ ಡಿಪ್ಲೋಮಾ ಮಾತ್ರ ಇತ್ತು ಎಂದು ಹೇಳಿಕೆ ನೀಡುವ ಮೂಲಕ ಜಮ್ಮು & ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ವಿವಾದದಲ್ಲಿ ಸಿಲುಕಿದ್ದಾರೆ.

ಇವರ ಹೇಳಿಕೆಗೆ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ ಸೇರಿದಂತೆ ಹಲವರಿಂದ ತೀಕ್ಷ್ಣ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಗ್ವಾಲಿಯರ್‌ನಲ್ಲಿ ಗುರುವಾರ ಮಾತನಾಡಿದ ಸಿನ್ಹಾ, ಸುಶಿಕ್ಷಿತರಾಗಿ ಇರುವುದು ಮುಖ್ಯವೇ ಹೊರತು ಪದವಿ ಮುಖ್ಯವಲ್ಲ ಎಂದು ಹೇಳುವ ಪ್ರಯತ್ನದಲ್ಲಿ, "ಗಾಂಧೀಜಿಯವರನ್ನು ಅನಕ್ಷರಸ್ಥ ಎಂದು ಯಾರೂ ಹೇಳುವುದಿಲ್ಲ. ಆದರೆ ಅವರಿಗೆ ಯಾವುದೇ ವಿಶ್ವವಿದ್ಯಾನಿಲಯದ ಪದವಿ ಅಥವಾ ವಿದ್ಯಾರ್ಹತೆ ಇರಲಿಲ್ಲ ಎನ್ನುವುದು ನಿಮಗೆ ಗೊತ್ತೇ? ಗಾಂಧೀಜಿಯವರಿಗೆ ಕಾನೂನು ಪದವಿ ಇತ್ತು ಎಂದು ನಾವು ಹಲವು ಮಂದಿ ಭಾವಿಸಿದ್ದೇವೆ. ಆದರೆ ಇರಲಿಲ್ಲ. ಅವರ ಏಕೈಕ ವಿದ್ಯಾರ್ಹತೆ ಹೈಸ್ಕೂಲ್ ಡಿಪ್ಲೋಮಾ. ಅವರು ವಕೀಲಿ ವೃತ್ತಿ ಮಾಡಲು ಅರ್ಹತೆ ಹೊಂದಿದ್ದರು. ಅದರೆ ಕಾನೂನು ಪದವಿ ಇರಲಿಲ್ಲ. ಅವರಿಗೆ ಪದವಿ ಇಲ್ಲದಿದ್ದರೂ, ಎಷ್ಟು ಸುಶಿಕ್ಷಿತರು ನೋಡಿ! ಅವರು ನಮ್ಮ ರಾಷ್ಟ್ರಪಿತ ಎನಿಸಿದರು" ಎಂದು ಹೇಳಿದ್ದರು.

ಇವರ ಹೇಳಿಕೆ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ತುಷಾರ್ ಗಾಂಧಿ, ಗಾಂಧೀಜಿಯವರ ಆತ್ಮಚರಿತ್ರೆಯ ಫೋಟೊ ಟ್ವೀಟ್ ಮಾಡಿ, "ಲೆಫ್ಟಿನೆಂಟ್ ಗವರ್ನರ್ ತಾವೇ ಕಲಿಯಲಿ ಎಂಬ ಉದ್ದೇಶದಿಂದ ಬಾಪು ಅವರ ಆತ್ಮಚರಿತ್ರೆಯ ಒಂದು ಪ್ರತಿಯನ್ನು ಜಮ್ಮು ರಾಜಭವನಕ್ಕೆ ನಾನು ಕಳುಹಿಸಿಕೊಟ್ಟಿದ್ದೇನೆ" ಎಂದು ಅಣಕವಾಡಿದ್ದಾರೆ.

"ಅಧ್ಯಯನ ಮಾಡಿ, ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಲಂಡನ್ ವಿವಿ ಸಂಲಗ್ನತ್ವ ಹೊಂದಿದ್ದ ಇನ್ನರ್ ಟೆಂಪಲ್ ಲಾ ಕಾಲೇಜ್‌ನಿಂದ ಪದವಿ ಪಡೆದಿದ್ದಾರೆ. ಇದೇ ವೇಳೆ ಲ್ಯಾಟಿನ್ & ಫ್ರೆಂಚ್ ಡಿಪ್ಲೋಮಾ ಕೂಡಾ ಗಳಿಸಿದರು" ಎಂದು ತುಷಾರ್ ವಿವರಿಸಿದ್ದಾರೆ.

share
Next Story
X