Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್‌ ಅನರ್ಹತೆ ವಿಚಾರಕ್ಕೂ ಅದಾನಿ...

ರಾಹುಲ್‌ ಅನರ್ಹತೆ ವಿಚಾರಕ್ಕೂ ಅದಾನಿ ವಿವಾದಕ್ಕೂ ಸಂಬಂಧವಿದೆಯೇ?: ರವಿಶಂಕರ್‌ ಪ್ರಸಾದ್‌ ಹೇಳಿದ್ದೇನು?

25 March 2023 5:19 PM IST
share
ರಾಹುಲ್‌ ಅನರ್ಹತೆ ವಿಚಾರಕ್ಕೂ ಅದಾನಿ ವಿವಾದಕ್ಕೂ ಸಂಬಂಧವಿದೆಯೇ?: ರವಿಶಂಕರ್‌ ಪ್ರಸಾದ್‌ ಹೇಳಿದ್ದೇನು?

 ಹೊಸದಿಲ್ಲಿ: ಲೋಕಸಭೆಯಲ್ಲಿ  ತಮ್ಮ ಮುಂದಿನ ಭಾಷಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಇರುವ ಭಯದಿಂದ ತಮ್ಮನ್ನು ಸಂಸದನ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ ಬೆನ್ನಿಗೇ ರಾಹುಲ್‌ ವಿರುದ್ಧ ಕೈಗೊಂಡ ಕ್ರಮಕ್ಕೂ ಅದಾನಿ ಪ್ರಕರಣಕ್ಕೂ ಸಂಬಂಧವಿಲ್ಲ ಎಂಬ ಸ್ಪಷ್ಟೀಕರಣ ಬಿಜೆಪಿಯಿಂದ ಬಂದಿದೆ.

ಅದಾನಿ ಸಮೂಹದ ವಿರುದ್ಧದ ಅವ್ಯವಹಾರ ಆರೋಪಗಳ ಬಗ್ಗೆ ರಾಹುಲ್‌ ಗಾಂಧಿಯ ಪ್ರಶ್ನೆಗಳು ಅವರ ಅನರ್ಹತೆಗೆ ಕಾರಣವೆಂದು ಹೇಳುವುದು ಸುಳ್ಳು ಮತ್ತು ನಿರಾಧಾರ ಎಂದು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ನಾಯಕ ಹಾಗೂ ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

ರಾಹುಲ್‌ ಗಾಂಧಿ ತಮ್ಮ ಅಭ್ಯಾಸಬಲದಂತೆ ನಿಜವಾದ ವಿಷಯದಿಂದ ಗಮನ ಬೇರೆಡೆಗೆ ಹರಿಸಿ ಸುಳ್ಳು ಹೇಳಿದ್ದಾರೆ ಎಂದು ಪ್ರಸಾದ್‌ ಹೇಳಿದರು.

ರಾಹುಲ್‌ ಗಾಂಧಿ ಅವರು ಉದ್ದೇಶಪೂರ್ವಕವಾಗಿ ಇತರ ಹಿಂದುಳಿದ ವರ್ಗಗಳನ್ನು ಅವಮಾನಿಸಿದ್ದಾರೆ. ಅವರಿಗೆ ಹಾಗೆ ಮಾಡಲು ಹಕ್ಕಿದ್ದರೆ, ಸಂತ್ರಸ್ತರಿಗೂ ನ್ಯಾಯಕೋರುವ ಹಕ್ಕಿದೆ. ಕ್ಷಮೆಯಾಚಿಸುತ್ತೀರಾ ಎಂದು ಕೋರ್ಟ್‌ ಅವರನ್ನು ಕೇಳಿತ್ತು ಆದರೆ ಅವರು ನಿರಾಕರಿಸಿದ್ದರು, ನಂತರ ತೀರ್ಪು ಹೊರಬಿತ್ತು," ಎಂದು ಅವರು ಹೇಳಿದರು.

ರಾಹುಲ್‌ ಗಾಂಧಿ ಅವರ ಹೇಳಿಕೆಗಳ ವಿರುದ್ಧ ತಮ್ಮ ಪಕ್ಷ ಪ್ರತಿಭಟನೆ ನಡೆಸಲಿದೆ ಎಂದೂ ಅವರು ಹೇಳಿಕೊಂಡರು.

"ಕಾಂಗ್ರೆಸ್‌ ಪಕ್ಷದ ಬಳಿ ಹಲವು ಉನ್ನತ ವಕೀಲರಿರುವಾಗ ಅವರು ಏಕೆ ತಡೆಯಾಜ್ಞೆಗಾಗಿ ಸೂರತ್‌ ಸೆಷನ್ಸ್‌ ನ್ಯಾಯಾಲಯಕ್ಕೆ ಹೋಗಿಲ್ಲ?ಪವನ್‌ ಖೇರಾ ಪ್ರಕರಣದಲ್ಲಿ ಅವರು ಒಂದು ಗಂಟೆಯೊಳಗೆ ಸುಪ್ರೀಂ ಕೋರ್ಟಿನಿಂದ ತಡೆಯಾಜ್ಞೆ ತಂದರು. ಆದರೆ ರಾಹುಲ್‌ ಗಾಂಧಿ ವಿಚಾರದಲ್ಲಿ ಹಾಗೇಕೆ ಮಾಡಿಲ್ಲ? ಈ ಪ್ರಶ್ನೆ ಎತ್ತಲು ಬಿಜೆಪಿ ಬಯಸುತ್ತದೆ. ಇದು ಜಾಗರೂಕತೆಯಿಂದ ಹೆಣೆದ ತಂತ್ರಗಾರಿಕೆ ಹಾಗೂ ರಾಹುಲ್‌ ತಮ್ಮ ಹುದ್ದೆ ತ್ಯಾಗ ಮಾಡಿದ್ದಾರೆಂದು ಬಿಂಬಿಸಿ ಕರ್ನಾಟಕದಲ್ಲಿ ಅದರ ಪ್ರಯೋಜನ ಪಡೆಯುವ ಉದ್ದೇಶವಿದೆ," ಎಂದು ಪ್ರಸಾದ್‌ ಹೇಳಿದರು.

ರಾಹುಲ್‌ ಅವರ ಹೇಳಿಕೆ ನಿಂದನಾತ್ಮಕವಾಗಿತ್ತು, ಟೀಕೆಯಾಗಿರಲಿಲ್ಲ, ಇದೇ ಕಾರಣಕ್ಕೆ ಮಾನಹಾನಿ ಪ್ರಕರಣ ದಾಖಲಿಸಲಾಗಿತ್ತು ಎಂದು ಅವರು ಹೇಳಿಕೊಂಡರು.

share
Next Story
X