Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಸ್ಕೃತಿ ಇಲಾಖೆಯ ವಾರ್ಷಿಕ ಪ್ರಶಸ್ತಿಗಳು...

ಸಂಸ್ಕೃತಿ ಇಲಾಖೆಯ ವಾರ್ಷಿಕ ಪ್ರಶಸ್ತಿಗಳು ಪ್ರಕಟ

26 March 2023 11:58 PM IST
share

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ನೀಡುವ ಜಕಣಾಚಾರಿ ಪ್ರಶಸ್ತಿ, ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ. ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿ ಸೇರಿ 2020-21 ಮತ್ತು 2021-22ನೇ ಸಾಲಿನ 14 ಪ್ರಶಸ್ತಿಗಳನ್ನು ಸರಕಾರ ಪ್ರಕಟಿಸಿದೆ. ಕೊರೋನ ಸಾಂಕ್ರಾಮಿಕದ ಕಾರಣದಿಂದ ಹಿಂದಿನ ವರ್ಷದಲ್ಲಿ ಪ್ರಶಸ್ತಿಯನ್ನು ಪ್ರಕಟಿಸಿರಲಿಲ್ಲ.

2020-21ನೇ ಸಾಲಿನ ಜಕಣಾಚಾರಿ ಪ್ರಶಸ್ತಿಗೆ ವಿಜಯನಗರದ ಹುಸೇನಿ 2021-22ನೇ ಸಾಲಿನ ಪ್ರಶಸ್ತಿಗೆ ಮೈಸೂರಿನ ಶ್ಯಾಮಸುಂದರ ಭಟ್ ಅವರನ್ನು ಆಯ್ಕೆ ಮಾಡಲಾಗಿದೆ. 2020-21ನೆ ಸಾಲಿನ ‘ಜಾನಪದ ಶ್ರೀ’ ಪ್ರಶಸ್ತಿಗೆ ರಾಯಚೂರಿನ ಮಾರೆಪ್ಪ ದಾಸರ ಮತ್ತು ಉತ್ತರ ಕನ್ನಡದ ಹುಸೇನಾ ಬಿ ಬುಡೇನ್ ಹಾಗೂ 2021-22ನೇ ಸಾಲಿನ ಪ್ರಶಸ್ತಿಗೆ ರಾಮನಗರದ ಡಾ.ಅಪ್ಪಗೆರೆ ತಿಮ್ಮರಾಜು ಮತ್ತು ಮೈಸೂರಿನ ಕುಮಾರಸ್ವಾಮಿ ಅವರು ಭಾಜನರಾಗಿದ್ದಾರೆ.

2020-21ಸಾಲಿನ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿಗೆ ಧಾರವಾಡದ ಗಾಯತ್ರಿ ದೇಸಾಯಿ ಮತ್ತು 2021-22ಸಾಲಿನ ಪ್ರಶಸ್ತಿಗೆ ಕಲಬುರಗಿಯ ವಿಜಯ್ ಹಾಗರ ಗುಂಡಿಗಿ ಅವರಿಗೆ ನೀಡಲಾಗಿದೆ. 2020-21 ಸಾಲಿನ ಬಸವಶ್ರೀ ರಾಷ್ಟ್ರೀಯ ಪ್ರಶಸ್ತಿಗೆ ಮಹಾರಾಷ್ಟ್ರದ ರಾಷ್ಟ್ರೀಯ ಅಲೆಮಾರಿ ಆಯೋಗದ ಮಾಜಿ ಅಧ್ಯಕ್ಷ ಭಿಕು ರಾಮ್‍ಜಿ ಇದಾತೆ ರತ್ನಗಿರಿ ಮತ್ತು 2021-22 ಸಾಲಿನ ಪ್ರಶಸ್ತಿಗೆ ಧಾರವಾಡದ ಡಾ.ವೀರಣ್ಣ ಆಯ್ಕೆಯಾಗಿದ್ದಾರೆ.

2020-2021 ಸಾಲಿನ ಚೌಡಯ್ಯ ಪ್ರಶಸ್ತಿಗೆ ಎಂ. ವಾಸುದೇವ ಮೋಹಿತ ಮತ್ತು 2021-22 ಸಾಲಿನ ಪ್ರಶಸ್ತಿಗೆ ದಿಲ್ಲಿಯ ಹರಿಪ್ರಸಾದ್ ಚೌರಾಸಿಯಾ ಆಯ್ಕೆಯಾಗಿದ್ದಾರೆ. ಪಾವಗಡದ ಜಪಾನಂದ ಸ್ವಾಮೀಜಿ ಮತ್ತು ಕೇರಳದ ಸದಾನಂದ ಮಾಸ್ಟರ್ ಭಗವಾನ್ ಮಹಾವೀರ ಶಾಂತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2021-22 ಸಾಲಿನ ಪ್ರೊ. ಕೆ.ಜಿ. ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿಗೆ ಕಾಸರಗೋಡಿನ ಡಾ.ರಮಾನಂದ ಬನಾರಿ ಮತ್ತು 2022-23 ಸಾಲಿನ ಪ್ರಶಸ್ತಿಗೆ ಕುಪ್ಪುಂನ ಎಂ.ಎನ್.ವೆಂಕಟೇಶ ಆಯ್ಕೆಯಾಗಿದ್ದಾರೆ. 

2020-21 ಸಾಲಿನ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗೆ ಮೈಸೂರಿನ ಕೌಸಲ್ಯಾ ಧರಣೀಂದ್ರ ಮತ್ತು 2021-22 ಸಾಲಿನ ಪ್ರಶಸ್ತಿಗೆ ಧಾರವಾಡದ ಮಾಲತಿ ಪಟ್ಟಣ ಶೆಟ್ಟಿ ಆಯ್ಕೆಯಾಗಿದ್ದಾರೆ. 2021-22 ಸಾಲಿನ ಬಿ.ವಿ.ಕಾರಂತ ಪ್ರಶಸ್ತಿಗೆ ಬೆಂಗಳೂರಿನ ಡಾ. ಬಿ.ವಿ.ರಾಜಾರಾಂ ಮತ್ತು 2021-22 ಸಾಲಿನ ಪ್ರಶಸ್ತಿಗೆ ವಿಜಯನಗರದ ಅಬ್ದುಲ್ಲ ಪಿಂಜಾರ ಭಾಜನರಾಗಿದ್ದಾರೆ. 2020-21 ಸಾಲಿನ ಗುಬ್ಬಿ ವೀರಣ್ಣ ಪ್ರಶಸ್ತಿಗೆ ಚಿತ್ರದುರ್ಗದ ಕುಮಾರಸ್ವಾಮಿ ಮತ್ತು 2021-22 ಸಾಲಿನ ಪ್ರಶಸ್ತಿಗೆ ಕೊಪ್ಪಳದ ಬಾಬಣ್ಣ ಕಲ್ಮನಿ ಆಯ್ಕೆಯಾಗಿದ್ದಾರೆ. 

2020-21 ಸಾಲಿನ ಕುಮಾರವ್ಯಾಸ ಪ್ರಶಸ್ತಿಗೆ ಶಿವಮೊಗ್ಗದ ರಾಜಾರಾಂ ಮೂರ್ತಿ ಮತ್ತು 2021-22 ಸಾಲಿನ ಪ್ರಶಸ್ತಿಗೆ ಮೈಸೂರಿನ ಡಾ. ಎಂ.ಕೆ.ರಾಮಶೇಷನ್ ಭಾಜನರಾಗಿದ್ದಾರೆ. 2020-21 ಸಾಲಿನ ಶಾಂತಲಾ ನಾಟ್ಯರಾಣಿ ಪ್ರಶಸ್ತಿಗೆ ಬೆಂಗಳೂರಿನ ಎಂ.ಆರ್.ಕೃಷ್ಣಮೂರ್ತಿ ಮತ್ತು 2021-22 ಸಾಲಿನ ಪ್ರಶಸ್ತಿಗೆ ಬಿ.ಎಸ್.ಸುನಂದಾದೇವಿ ಆಯ್ಕೆಯಾಗಿದ್ದಾರೆ. 

2020-21 ಸಾಲಿನ ಸಂತ ಶಿಶುನಾಳ ಶರೀಫರ ಪ್ರಶಸ್ತಿಗೆ ಪುತ್ತೂರು ನರಸಿಂಹ ನಾಯಕ್ ಮತ್ತು 2021-22 ಸಾಲಿನ ಪ್ರಶಸ್ತಿಗೆ ಚಂದ್ರಶೇಖರ ಜೋಯಿμÁ ಭಾಜನರಾಗಿದ್ದಾರೆ. ನಿಜಗುಣ ಪುರಂದರ ಪ್ರಶಸ್ತಿಗೆ 2021-22 ಸಾಲಿನಲ್ಲಿ ಎಂ.ಎಸ್.ಶೀಲಾ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು 5 ಲಕ್ಷ ರೂ. ನಗದು ಹಾಗೂ ಸ್ಮರಣಿಯನ್ನು ಹೊಂದಿರುತ್ತದೆ.

share
Next Story
X