Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮೃತಪಾಲ್ ಸಿಂಗ್ ನೇಪಾಳದಲ್ಲಿ ಅಡಗಿರುವ...

ಅಮೃತಪಾಲ್ ಸಿಂಗ್ ನೇಪಾಳದಲ್ಲಿ ಅಡಗಿರುವ ಶಂಕೆ: ಪರಾರಿಯಾಗಲು ಅವಕಾಶ ನೀಡದಂತೆ ಭಾರತ ಮನವಿ ‌

27 March 2023 10:57 PM IST
share
ಅಮೃತಪಾಲ್ ಸಿಂಗ್ ನೇಪಾಳದಲ್ಲಿ ಅಡಗಿರುವ ಶಂಕೆ: ಪರಾರಿಯಾಗಲು ಅವಕಾಶ ನೀಡದಂತೆ ಭಾರತ ಮನವಿ ‌

ಹೊಸದಿಲ್ಲಿ, ಮಾ. 27: ನೇಪಾಳದಲ್ಲಿ ಅಡಗಿದ್ದಾನೆ ಎಂದು ನಂಬಲಾದ ಸಿಕ್ಖ್ ಮೂಲಭೂತವಾದಿ ಪ್ರಚಾರಕ ಅಮೃತಪಾಲ್ ಸಿಂಗ್ ಇತರ ದೇಶಕ್ಕೆ ಪರಾರಿಯಾಗಲು ಅವಕಾಶ ನೀಡದಂತೆ ಹಾಗೂ ಆತ ಭಾರತೀಯ ಪಾಸ್‌ಪೋರ್ಟ್ ಅಥವಾ ಇತರ ಯಾವುದೇ ನಕಲಿ ಪಾಸ್‌ಪೋರ್ಟ್ ಬಳಸಿ ಪರಾರಿಯಾಗಲು ಪ್ರಯತ್ನಿಸಿದರೆ ಬಂಧಿಸುವಂತೆ ಭಾರತ ಸರಕಾರ ನೇಪಾಳ ಸರಕಾರಕ್ಕೆ ಮನವಿ ಮಾಡಿದೆ.

ರಾಯಭಾರಿ ಸೇವೆಗಳ ಇಲಾಖೆಗೆ ಶನಿವಾರ ರವಾನಿಸಿದ ಪತ್ರದಲ್ಲಿ ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರಿ ಕಚೇರಿ,  ಸಿಂಗ್ ನೇಪಾಳದಿಂದ ಪರಾರಿಯಾಗಲು ಪ್ರಯತ್ನಿಸಿದರೆ ಬಂಧಿಸಿ ಎಂದು ಮನವಿ ಮಾಡಿದೆ ಎಂದು ಕಾಠ್ಮಂಡು ಪೋಸ್ಟ್ ದಿನಪತ್ರಿಕೆ ವರದಿ ಮಾಡಿದೆ. ‘‘ಸಿಂಗ್ ಪ್ರಸ್ತುತ ನೇಪಾಳದಲ್ಲಿ ಅಡಗಿದ್ದಾನೆ’’ ಎಂದು ತನಗೆ ದೊರಕಿದ ಪತ್ರದ ಪ್ರತಿಯನ್ನು ಉಲ್ಲೇಖಿಸಿ ಪತ್ರಿಕೆ ಹೇಳಿದೆ. 

ಅಮೃತಪಾಲ್ ಸಿಂಗ್ ನೇಪಾಳದ ಮೂಲಕ ಇತರ ದೇಶಗಳಿಗೆ ಪ್ರಯಾಣಿಸಲು ಅನುಮತಿ ನೀಡದಂತೆ ವಲಸೆ ಇಲಾಖೆಗೆ ತಿಳಿಸಲು ಹಾಗೂ ಭಾರತೀಯ ಪಾಸ್‌ಪೋರ್ಟ್ ಅಥವಾ ಇತರ ಯಾವುದೇ ನಕಲಿ ಪಾಸ್‌ಪೋರ್ಟ್‌ಗಳನ್ನು ಬಳಿಸಿ ನೇಪಾಳದಿಂದ ಪರಾರಿಯಾಗಲು ಪ್ರಯತ್ನಿಸಿದರೆ ಬಂಧಿಸುವಂತೆ ಗೌರವಾನ್ವಿತ ಸಚಿವಾಲಯವನ್ನು ಕೋರಲಾಗಿದೆ ಎಂದು ಅದು ತಿಳಿಸಿದೆ. 

ಈ ಪತ್ರ ಹಾಗೂ ಸಿಂಗ್‌ನ ವೈಯುಕ್ತಿಕ ವಿವರಗಳನ್ನು ಹೊಟೇಲ್‌ನಿಂದ ಹಿಡಿದು ವಿಮಾನ ಸಂಸ್ಥೆಗಳ ವರೆಗೆ ಎಲ್ಲ ಸಂಬಂಧಿತ ಏಜೆನ್ಸಿಗಳಿಗೆ ಕಳುಹಿಸಲಾಗಿದೆ ಎಂದು ಹಲವು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ತಿಳಿಸಿದ. ವಿಭಿನ್ನ ಗುರುತಿನೊಂದಿಗೆ ಹಲವು ಪಾಸ್‌ಪೋರ್ಟ್‌ಗಳನ್ನು ಹೊಂದಿರುವ ಸಿಂಗ್ ಮಾರ್ಚ್ 18ರಿಂದ ನಾಪತ್ತೆಯಾಗಿದ್ದಾನೆ. ಪೊಲೀಸರು ಆತನ ಬೇಟೆ ಮುಂದುವರಿಸಿದ್ದಾರೆ.

share
Next Story
X