Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎ. 1ರಿಂದ ಅಗತ್ಯ ಔಷಧಗಳ ಬೆಲೆ ಶೇ....

ಎ. 1ರಿಂದ ಅಗತ್ಯ ಔಷಧಗಳ ಬೆಲೆ ಶೇ. 12ರಷ್ಟು ಏರಿಕೆ

30 March 2023 12:26 AM IST
share
ಎ. 1ರಿಂದ ಅಗತ್ಯ ಔಷಧಗಳ ಬೆಲೆ ಶೇ. 12ರಷ್ಟು ಏರಿಕೆ

ಹೊಸದಿಲ್ಲಿ, ಮಾ. 29:  ಈಗಾಗಲೇ ಅವಶ್ಯಕ ವಸ್ತುಗಳ ಬೆಲೆಯಿಂದ ಹೈರಾಣಾಗಿರುವ ಜನತೆ ಇನ್ನು ಔಷಧಗಳ ಬೆಲೆ ಏರಿಕೆಯ ಆಘಾತ ಎದುರಿಸಲಿದ್ದಾರೆ. ಅಗತ್ಯದ ಔಷಧಗಳ ಬೆಲೆ ಎ. 1ರಿಂದ ಶೇ. 12.12ರಷ್ಟು ಏರಿಕೆಯಾಗಲಿದೆ. ಇದು ಔಷಧಗಳ ಬೆಲೆಯಲ್ಲಿ ದಾಖಲೆಯ ಅತ್ಯಧಿಕ ಹೆಚ್ಚಳವಾಗಿದೆ. 

ಶೆಡ್ಯೂಲ್ಡ್ ಔಷಧಗಳ ಬೆಲೆಯನ್ನು ಎ. 1ರಿಂದ ಶೇ. 12.12 ಏರಿಕೆ ಮಾಡಲು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ಸೋಮವಾರ ಅನುಮೋದನೆ ನೀಡಿದೆ. 

ಇದರಲ್ಲಿ ನೋವು ನಿವಾರಕ, ಆ್ಯಂಟಿ ಬಯೋಟಿಕ್, ಉರಿಯೂತ ನಿವಾರಕ ಔಷಧ, ಹೃದ್ರೋಗ ಔಷಧ ಸೇರಿದಂತೆ ರಾಷ್ಟ್ರೀಯ ಅಗತ್ಯದ ಔಷಧಗಳ ಪಟ್ಟಿಯ 800 ಔಷಧಗಳು ಒಳಗೊಳ್ಳಲಿವೆ. ಕಳೆದ ವರ್ಷ ಈ ಔಷಧಗಳ ಬೆಲೆಯನ್ನು ಶೇ. 10.76ರಷ್ಟು ಏರಿಕೆ ಮಾಡಲು  ಎನ್‌ಪಿಪಿಎ ಅನುಮತಿ ನೀಡಿತ್ತು. 

ಎನ್‌ಪಿಪಿಎ ಬೆಲೆ ನಿಯಂತ್ರಿಸುವ 800 ಔಷಧಗಳನ್ನು ಶೆಡ್ಯೂಲ್ಡ್ ಡ್ರಗ್ಸ್ ಎಂದು ವರ್ಗೀಕರಿಸಲಾಗುತ್ತದೆ. ನಾನ್ ಶೆಡ್ಯೂಲ್ಡ್ ಔಷಧಗಳ ಬೆಲೆಗಳು ಪ್ರಾಧಿಕಾರದ ನಿಯಂತ್ರಣದಲ್ಲಿ ಇರುವುದಿಲ್ಲ. ಅವುಗಳ ಬೆಲೆಯನ್ನು ವಾರ್ಷಿಕ ಗರಿಷ್ಠ ಶೇ. 10 ಹೆಚ್ಚಿಸಲು ಅವಕಾಶವಿದೆ. 

800 ಔಷಧಗಳನ್ನು ಹೊರತುಪಡಿಸಿ ಇನ್ನುಳಿದ ಔಷಧಗಳ ಬೆಲೆ ಏರಿಕೆಗೂ ರಾಷ್ಟ್ರೀಯ ಔಷಧ ಪ್ರಾಧಿಕಾರ ಅನುಮತಿ ನೀಡಿದೆ. ಇತರ ಔಷಧಗಳ ಬೆಲೆ ಶೇಕಡಾ 10ರಷ್ಟು ಏರಿಕೆ ಮಾಡಲು ಅನುಮತಿ ನೀಡಿದೆ. 

ಔಷಧಗಳ ಬೆಲೆ ವಿಪರೀತ ಏರಿಕೆಯ ಬಗ್ಗೆ ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಬೇಕು ಎಂದು ಅಖಿಲ ಭಾರತ ಔಷಧ ಕ್ರಿಯಾ ಜಾಲದ ಸಹ ಸಂಚಾಲಕಿ ಮಾಲಿನಿ ಐಸೋಲಾ ಅವರು ತಿಳಿಸಿದ್ದಾರೆ. 

ಈ ರೀತಿ ಮತ್ತೆ ಮತ್ತೆ ಬೆಲೆ ಏರಿಕೆಯು ಅಗತ್ಯ ಔಷಧಗಳ ಬೆಲೆ ನಿಗದಿಯ ಉದ್ದೇಶವನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಹೇಳಿದ್ದಾರೆ. 

share
Next Story
X