Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯ ಪ್ರದೇಶ: ಇಂಜೆಕ್ಷನ್ ಕೊಟ್ಟು...

ಮಧ್ಯ ಪ್ರದೇಶ: ಇಂಜೆಕ್ಷನ್ ಕೊಟ್ಟು ಕಣ್ಣನ್ನೇ ತೆಗೆದರು

ವಾರ್ತಾಭಾರತಿವಾರ್ತಾಭಾರತಿ25 Jan 2016 7:28 PM IST
share
ಮಧ್ಯ ಪ್ರದೇಶ: ಇಂಜೆಕ್ಷನ್ ಕೊಟ್ಟು ಕಣ್ಣನ್ನೇ ತೆಗೆದರು

ಸಾತ್ನಾ: ಮಧ್ಯಪ್ರದೇಶದ ಜನರು ಈಗಲೂ ಬಡ್‌ವಾನಿ ಶೋಪುರದಲ್ಲಿ ಕಣ್ಣು ಕಳೆದು ಕೊಂಡ ದುರಂತವನ್ನು ಇನ್ನೂ ಮರೆತಿಲ್ಲ. ಇದೀಗ ಸಾತ್ನ ಜಿಲ್ಲೆಯಲ್ಲಿ ರೆಟಿನಕ್ಕೆ ಇಂಜೆಕ್ಷನ್ ಕೊಡಿಸಿದ ನಂತರ ಕಣ್ಣು ಕಳಕೊಂಡಿದ್ದೇವೆಂದು 32ಮಂದಿ ರೋಗಿಗಳು ದೂರಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಮುಖ್ಯ ಆರೋಗ್ಯ ಮತ್ತು ಚಿಕಿತ್ಸಾ ಅಧಿಕಾರಿಗೆ ತನಿಖೆಗೆ ಆದೇಶಿಸಿದ್ದಾರೆ. ಮೂವರು ಐ ಸ್ಪೆಶಲಿಸ್ಟ್ ವೈದ್ಯರ ತಂಡ ದೂರುದಾರ ರೋಗಿಗಳ ಕಣ್ಣು ಪರೀಕ್ಷೆ ನಡೆಸಲಿದ್ದಾರೆ.

  ಸಾತ್ನ ಜಿಲ್ಲೆಯ ಚಿತ್ರಕೂಟದಲ್ಲಿ ಕಣ್ಣಿನ ಆಸ್ಪತ್ರೆಯಲ್ಲಿ ಕಳೆದ ಡಿಸೆಂಬರ್ 29ಕ್ಕೆ 32 ರೋಗಿಗಳ ಕಣ್ಣಿನ ತಪಾಸಣೆ ನಡೆಸಲಾಗಿತ್ತು. ಮರುದಿವಸ ವೈದ್ಯರು ಅವರ ಕಣ್ಣಿನರೆಟಿನಕ್ಕೆ ಇಂಜೆಕ್ಷನ್ ಚುಚ್ಚಿದ್ದರು. ಆಮೇಲೆ ಇವರೆಲ್ಲರ ದೃಷ್ಟಿ ಹೋಗಿದೆ ಎಂದು ಹೇಳಿದಾಗ ಆಸ್ಪತ್ರೆಯವರು ಮತ್ತೆ ಇಂಜೆಕ್ಷನ್ ಕೊಟ್ಟು ಸ್ವಲ್ಪ ಸುಮ್ಮನಿರಿ ಮತ್ತೆ ದೃಷ್ಟಿ ಬರಲಿದೆ ಎಂದು ಹೇಳಿ ಕಳುಹಿಸಿದ್ದರು. ಆದರೆ ಮೂರು ತಿಂಗಳಾದರು ಇವರ ದೃಷ್ಟಿ ಬಂದಿರಲಿಲ್ಲ. ಚಿತ್ರಕೂಟದ ನೇತ್ರ ಚಿಕಿತ್ಸಾಲಯದ ಡಾ. ಇಲೇಶ್ ಜೈನ್‌ರ ಪ್ರಕಾರ ಇಂಜೆಕ್ಷನ್ ಕೆಟ್ಟಿದ್ದುದರಿಂದ ಹೀಗಾಗಿದೆ. ಆಸ್ಪತ್ರೆಯ ನಿರ್ದೇಶಕ ಡಾ.ಬಿಕೆ ಜೈನ್ ಇಂಜೆಕ್ಷನ್‌ನ್ನು ನಿಷೇಧಿಸಿದ್ದೇವೆ ಎಂದು ತಿಳಿಸಿದ್ದಾರೆ. ರೋಗಿಗಳಿಗೆ ಶುಲ್ಕವಿಲ್ಲದೆ ಚಿಕಿತ್ಸೆ ಲಭ್ಯಗೊಳಿಸಲಾಗುವುದು ಎಂದು ಹೇಳಿದ್ದಾರೆ. ಇದಕ್ಕಿಂತ ಮೊದಲು ನವೆಂಬರ್‌ನಲ್ಲಿ ಬಡ್‌ವಾನಿಯಲ್ಲಿ 65 ರೋಗಿಗಳು ಕಣ್ಣು ಕಳಕೊಂಡಿದ್ದರು. ಆನಂತರ ಶೋಪುರದಲ್ಲಿ ಐದು ಮಂದಿ ರೋಗಿಗಳು ಕಣ್ಣುಕಳಕೊಂಡಿದ್ದರು. ಈ ಎರಡು ಘಟನೆಗಳು ಸರಕಾರಿ ಆಸ್ಪತ್ರೆಯಲ್ಲಿ ನಡೆದಿದ್ದವು.ಆದರೆ ಸಾತ್ನ ಜಿಲ್ಲೆಯಲ್ಲಿ ಟ್ರಸ್ಟ್‌ವೊಂದರ ಮೂಲಕ ನಡೆಸಲಾಗುತ್ತಿರುವ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X