Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಸ್ತೂರಿ ರಂಗನ್ ವರದಿ ವಿರೋಸಿ...

ಕಸ್ತೂರಿ ರಂಗನ್ ವರದಿ ವಿರೋಸಿ ಕೇಂದ್ರಕ್ಕೆ ನಿಯೋಗ ಅತ್ಯವಶ್ಯಕ: ಹಮೀದ್ ಇಡ್ನೂರು

ವಾರ್ತಾಭಾರತಿವಾರ್ತಾಭಾರತಿ22 April 2017 12:12 AM IST
share

ಸುಬ್ರಹ್ಮಣ್ಯ, ಎ.21: ಕಸ್ತೂರಿ ರಂಗನ್ ವರದಿ ಜಾರಿಯ ಕುರಿತಂತೆ ಅರಣ್ಯ, ಜೀವಿಶಾಸ ಮತ್ತು ಪರಿಸರ ಇಲಾಖೆಯು ಬಾತ ಗ್ರಾಪಂಗಳ ಅಭಿ ಪ್ರಾಯ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಕೇಳಿದೆ.

ಅದರಂತೆ ಬಾತ ಗ್ರಾಮಗಳ ಎಲ್ಲಾ ಪಂಚಾಯತ್‌ಗಳು ಯೋಜನೆಗೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿ ನಿರ್ಣಯ ಕೈಗೊಂಡು ವರದಿ ಕಳುಹಿಸಿದೆ. ಆದರೆ ಇದು ಯಾವುದೂ ಪರಿಣಾಮ ಬೀರಿಲ್ಲ. ಈ ಹಿನ್ನೆಲೆ ಯಲ್ಲಿ ರಾಜ್ಯ ಸರಕಾರವು ಈ ಯೋಜನೆಯನ್ನು ಪ್ರಬಲವಾಗಿ ವಿರೋಸಬೇಕು. ಈ ಕುರಿತಂತೆ ಕೇಂದ್ರಕ್ಕೆ ನಿಯೋಗ ಕೊಂಡೊಯ್ಯಬೇಕು ಎಂದು ರೈತ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ಹಮೀದ್ ಇಡ್ನೂರು ಆಗ್ರಹಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಶುಕ್ರವಾರ ಕರೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ 28 ಸಂಸದರು ಈ ಯೋಜನೆಯನ್ನು ಕರ್ನಾಟಕದಲ್ಲಿ ಅನುಷ್ಠಾನ ಮಾಡಲು ತೀವ್ರವಾಗಿ ವಿರೋಸಬೇಕು. ಅದರಲ್ಲೂ ಬಾತ ಜಿಲ್ಲೆಗಳ ಲೋಕಸಭಾ ಸದಸ್ಯರು ಈ ವಿಚಾರವನ್ನು ಗಂಭೀರ ವಾಗಿ ಪರಿಣಗಣಿಸಿ ಕೇಂದ್ರಕ್ಕೆ ತೀವ್ರ ಒತ್ತಡ ಹಾಕ ಬೇಕು. ಹಾಗಾದಾಗ ಮಾತ್ರ ಈ ಯೋಜನೆ ಬುಡ ಸಮೇತ ಕಿತ್ತೊಗೆಯಲು ಸಾಧ್ಯವಿದೆ. ಇಲ್ಲವಾದಲ್ಲಿ ರೈತರಿಗೆ ತೀವ್ರ ಸಂಕಷ್ಟ ಎದುರಾಗಲಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

2016ರ ಆ.11ರಂದು ಕೇಂದ್ರ ಸಚಿವ ಪ್ರಕಾಶ್ ಜಾವೆಡ್ಕರ್ ಈ ಯೋಜನೆಯ ಸಾಧಕ ಬಾಧಕಗಳ ಕುರಿತು ಸಂಸದ ಸಭೆಯನ್ನು ಹೊಸದಿಲ್ಲಿಯಲ್ಲಿ ಕರೆದಿದ್ದರು. ಸಭೆಯಲ್ಲಿ 16 ಸದಸ್ಯರು ಮಾತ್ರ ಭಾಗ ವಹಿಸಿದ್ದು, ಇದರಲ್ಲಿ 9 ಸಂಸದರು ಕೇರಳವದರಾಗಿದ್ದರು. ಕರ್ನಾಟಕದಿಂದ ನಳಿನ್ ಕುಮಾರ್ ಕಟೀಲು, ಆಸ್ಕರ್ ೆರ್ನಾಂಡಿಸ್, ಅನಂತ ಕುಮಾರ್ ಹೆಗಡೆ ಮಾತ್ರ ಭಾಗವಹಿಸಿದ್ದರು. ರಾಜ್ಯದ ಎಲ್ಲಾ ಸಂಸದರು ಭಾಗವಹಿಸಿ ಜನತೆಗೆ ಆಗುವ ಸಂಕಷ್ಟವನ್ನು ಕೇಂದ್ರದ ಮುಂದಿರಿಸಿ ವರದಿ ತಿರಸ್ಕರಿಸುವಂತೆ ಒತ್ತಡ ಹೇರಿ ದ್ದರೆ ಪ್ರಯೋಜನವಾಗುತ್ತಿತ್ತು ಎಂದು ಅವರು ಹೇಳಿದರು. ವರದಿಯ ಕರಡು ಮಸೂದೆ ಈಗಾಗಲೆ ಸಿದ್ಧ ವಾಗಿದೆ. ಇನ್ನೂ 504 ದಿನಗಳ ಒಳಗೆ ಜನರು ಮತ್ತು ಜನಪ್ರತಿನಿಗಳು ಈ ಯೋಜನೆ ಬೇಡ ಎಂಬ ನಿರ್ಣಯವನ್ನು ಕಳುಹಿಸಬೇಕು. ಹಾಗಾದರೆ ಮಾತ್ರ ಯೋಜನೆಯನ್ನು ತಡೆಹಿಡಿಯಲು ಸಾಧ್ಯ ಎಂದು ವೇದಿಕೆಯ ಸದಸ್ಯ ಮತ್ತು ಮಾಜಿ ಜಿಪಂ ಸದಸ್ಯ ಭರತ್ ಮುಂಡೋಡಿ ಹೇಳಿದರು.

48 ಗ್ರಾಮಗಳ ಜನತೆ ಬೀದಿಪಾಲು:  ಈ ಯೋಜ ನೆಯು ದ.ಕ. ಜಿಲ್ಲೆಯ ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿಗೆ ಅನ್ವಯವಾಗುತ್ತದೆ. ಜಿಲ್ಲೆಯ 48 ಗ್ರಾಮಗಳ ಜನರು ಪೂರ್ತಿಯಾಗಿ ಬೀದಿ ಪಾಲಾಗುತ್ತಾರೆ. ಅಲ್ಲದೆ ಈ ಗ್ರಾಮಗಳಲ್ಲಿ ರಸ್ತೆ, ವಿದ್ಯುತ್, ವಾಣಿಜ್ಯ ಬೆಳೆ ಬೆಳೆಯಲು, ಸ್ಥಳ ಮಾರಾಟ ಅಥವಾ ಖರೀದಿ ಮಾಡಲು, ನಿತ್ಯ ಜೀವನದ ಬಳಕೆಗೆ ಬೇಕಾಗಿರುವಂತಹ ವಸ್ತುಗಳನ್ನು ಪ್ರಕೃತಿ ಯಿಂದ ಪಡೆಯಲು ಅರಣ್ಯ ಇಲಾಖೆಯು ಅಡ್ಡಿ ಪಡಿಸುತ್ತದೆ. ಅಲ್ಲದೆ ಈ ಯೋಜನೆ ಜಾರಿ ಯಾದರೆ ವಾಯು ಮಾಲಿನ್ಯ ತಡೆ ವ್ಯವಸ್ಥೆ ಬರುತ್ತದೆ. ಇದರಿಂದಾಗಿ ವಾಹನಗಳ ಓಡಾಟಕ್ಕೆ ನಿರ್ಬಂಧ ಬರುತ್ತದೆ ಎಂದು ಭರತ್ ಮುಂಡೋಡಿ ಹೇಳಿದರು.

ಆದ್ದರಿಂದ ಈ ಯೋಜನೆಯನ್ನು ಸಂಪೂರ್ಣವಾಗಿ ವಿರೋಸುತ್ತೇವೆ. ಅಲ್ಲದೆ ಯೋಜನೆ ನಿಲ್ಲುವ ತನಕ ತೀವ್ರ ಹೋರಾಟ ಮುಂದುವರೆಸುತ್ತೇವೆ ಎಂದು ಮುಂಡೋಡಿ ನುಡಿದರು.

  ಸುದ್ದಿಗೋಷ್ಠಿಯಲ್ಲಿ ರೈತ ಹಿತ ರಕ್ಷಣಾ ವೇದಿಕೆಯ ಸತೀಶ್ ಕೂಜುಗೋಡು, ದುರ್ಗಾದಾಸ್ ಮಲ್ಲಾರ, ವಸಂತ ಕಿರಿಭಾಗ, ಸೋಮಶೇಖರ ಕಟ್ಟೆಮನೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X