Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಕಸದ ತೊಟ್ಟಿಯೊಂದಿಗೆ ಸೆಲ್ಫಿ ತೆಗೆಯಿರಿ,...

"ಕಸದ ತೊಟ್ಟಿಯೊಂದಿಗೆ ಸೆಲ್ಫಿ ತೆಗೆಯಿರಿ, ಸ್ಮಾರ್ಟ್ ಫೋನ್ ಗೆಲ್ಲಿ"

ಜಮ್ಶೆಡ್ ಪುರ ಸ್ಥಳೀಯಾಡಳಿತದ ಹೊಸ ಆಫರ್

ವಾರ್ತಾಭಾರತಿವಾರ್ತಾಭಾರತಿ11 Sept 2017 1:20 PM IST
share
ಕಸದ ತೊಟ್ಟಿಯೊಂದಿಗೆ ಸೆಲ್ಫಿ ತೆಗೆಯಿರಿ, ಸ್ಮಾರ್ಟ್ ಫೋನ್ ಗೆಲ್ಲಿ

ಜಮ್ಶೆಡ್ಪುರ, ಸೆ.11: ಕಸದ ತೊಟ್ಟಿಯೊಂದಿಗೆ ಅತ್ಯುತ್ತಮ ಸೆಲ್ಫಿ ತೆಗೆದವರಿಗೆ ಸ್ಮಾರ್ಟ್ ಫೋನ್ ನೀಡುವುದಾಗಿ ಜಾರ್ಖಂಡ್ ರಾಜ್ಯದ ಜಮ್ಶೆದ್‍ಪುರದಲ್ಲಿನ ಸ್ಥಳೀಯಾಡಳಿತ ಸಂಸ್ಥೆ  ಘೋಷಿಸಿದೆ. ಸರಕಾರದ 'ಸ್ವಚ್ಛ ಭಾರತ' ಅಭಿಯಾನದಂಗವಾಗಿ ಈ ಬಹುಮಾನ ಘೋಷಿಸಲಾಗಿದೆ. ಕಸದ ತೊಟ್ಟಿಯನ್ನು ಉಪಯೋಗಿಸಲು ಜನರನ್ನು ಉತ್ತೇಜಿಸಲು ಹಾಗೂ ಹೆಚ್ಚು ಹೆಚ್ಚು ಯುವಜನರನ್ನು 'ಸ್ವಚ್ಛ ಭಾರತ' ಅಭಿಯಾನದಲ್ಲಿ ಭಾಗಿಯಾಗಿಸುವ ಉದ್ದೇಶದಿಂದ ಈ  ಬಹುಮಾನ ಘೋಷಿಸಲಾಗಿದೆ.

ಎಲ್ಲಾ  ಸೆಲ್ಫಿ ಪ್ರವೇಶ ಪತ್ರಗಳನ್ನು ಪರಿಗಣಿಸಿ ಲಕ್ಕಿ ಡ್ರಾ  ಮೂಲಕ ಮೂರು ಮಂದಿ ವಿಜೇತರನ್ನು ಆರಿಸಲಾಗುವುದು. ಅವರಿಗೆ ಗಾಂಧಿ ಜಯಂತಿಯಂದು ಸ್ವಚ್ಛತಾ ದಿವಸ್ ಅಂಗವಾಗಿ  ಸ್ಮಾರ್ಟ್ ಫೋನ್ ಬಹುಮಾನಗಳನ್ನು  ನೀಡಲಾಗುವುದು. ಮೊದಲ 50 ಸೆ ಸೆಲ್ಫಿಗಳಿಗೆ ಸರಕಾರದಿಂದ ಪ್ರಮಾಣಪತ್ರವೂ ಲಭ್ಯವಾಗಲಿದೆ.

ಸ್ಥಳೀಯ ಮ್ಯಾಂಗೋ ಏರಿಯಾ ನೋಟಿಫೈಡ್  ಕಮಿಟಿ ಕಚೇರಿಗೆ ಸೆಲ್ಫಿಗಳನ್ನು ಕಳುಹಿಸಬೇಕು ಇಲ್ಲವೇ ಇದಕ್ಕೆಂದೇ ವಿಶೇಷವಾಗಿ ತೆರೆಯಲಾದ ಸಮಿತಿಯ ಫೇಸ್ ಬುಕ್ ಪುಟದಲ್ಲಿ ಅದನ್ನು ಶೇರ್ ಮಾಡಬಹುದಾಗಿದೆ. ಈ ಲಕ್ಕಿ ಡ್ರಾದಲ್ಲಿ ಭಾಗವಹಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 30 ಆಗಿದೆ.
ಇಂದಿನ ಯುವಜನತೆಗೆ ಸೆಲ್ಫಿ ಅತ್ಯಂತ ಪ್ರಿಯವಾಗಿರುವುದರಿಂದ ಈ ಸ್ಪರ್ಧೆಯನ್ನು ಆಯೋಜಿಸಿ ಯುವಜನರಲ್ಲಿ ಸ್ವಚ್ಛತೆಯ ಬಗ್ಗೆ ಅರಿವನ್ನುಂಟು ಮಾಡಲು ನಿರ್ಧರಿಸಲಾಯಿತು ಎಂದು ಸಮಿತಿಯ ವಿಶೇಷಾಧಿಕಾರಿ ಸಂಜಯ್ ಕುಮಾರ್ ತಿಳಿಸಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಕುಡಿಯುವ ನೀರು ಮತ್ತು ಸ್ವಚ್ಛತಾ ಇಲಾಖೆಯು ಎಲ್ಲಾ ಸರಕಾರಿ ಶಾಲಾ ಶಿಕ್ಷಕರಿಗೆ ತಮ್ಮ ಮನೆಯ ಶೌಚಾಲಯವೂ ಕಾಣಿಸುವ ಸೆಲ್ಫಿಗಳನ್ನು ಕಳುಹಿಸುವಂತೆ ಹೇಳಿತ್ತು. ಎಲ್ಲಾ ಶಿಕ್ಷಕರೂ ಶೌಚಾಲಯಗಳನ್ನು ಬಳಸುವಂತೆ ಮಾಡುವುದೇ ಇದರ ಉದ್ದೇಶವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X