Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಮಾನ್ವಿ: ಮಳೆಗೆ ಬೆಳೆ ಹಾನಿ...

ಮಾನ್ವಿ: ಮಳೆಗೆ ಬೆಳೆ ಹಾನಿ ಪರಿಹಾರಕ್ಕಾಗಿ ಜೆಡಿಎಸ್ ಪಕ್ಷದಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ1 Oct 2025 12:31 PM IST
share
ಮಾನ್ವಿ: ಮಳೆಗೆ ಬೆಳೆ ಹಾನಿ ಪರಿಹಾರಕ್ಕಾಗಿ ಜೆಡಿಎಸ್ ಪಕ್ಷದಿಂದ ಮನವಿ

ರಾಯಚೂರು: ಮಾನ್ವಿ ತಾಲೂಕಿನ ರೈತರು ಕಳೆದ ಮೂರು ತಿಂಗಳುಗಳಿಂದ ಹೆಚ್ಚುವರಿ ಮುಂಗಾರು ಮಳೆಯಿಂದಾಗಿ ಹತ್ತಿ, ಜೋಳ ಮತ್ತು ತೊಗರಿ ಬೆಳೆ ಸಂಪೂರ್ಣ ಹಾನಿಯಾಗಿದ್ದು ತಕ್ಷಣ ಸೂಕ್ತ ಪರಿಹಾರ ನೀಡಬೇಕೆಂದು ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಆಗ್ರಹಿಸಿದರು.

ಮಂಗಳವಾರ ತಹಶೀಲ್ದಾರ್ ಕಚೇರಿಯಲ್ಲಿ ಗ್ರೇಡ್ 2 ತಹಸೀಲ್ದಾರ್ ಅಬ್ದುಲ್ ವಾಹಿದ್ ರವರ ಮುಖಾಂತರ, ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿ, ದುಬಾರಿ ಬಿತ್ತನೆಗಳು ಯಾವುದೇ ಪರಿಹಾರವಿಲ್ಲದೆ ನಷ್ಟವಾಗುತ್ತಿರುವುದು ತೀವ್ರ ಸಂಕಷ್ಟದ ಪರಿಸ್ಥಿತಿಯಾಗಿದೆ. ರಾಜ್ಯ ಸರ್ಕಾರದ ಗಮನಕ್ಕೆ ಈ ವಿಷಯ ತಲುಪಿಸಿ ತ್ವರಿತ ಪರಿಹಾರವನ್ನು ಒದಗಿಸಲು ನಾವು ಮನವಿ ಮಾಡುತ್ತಿದ್ದೇವೆ” ಎಂದು ಹೇಳಿದರು.

ಹತ್ತಿ 25,477 ಹೆಕ್ಟೇರ್, ಜೋಳ 22,863 ಹೆಕ್ಟೇರ್ ಮತ್ತು ತೊಗರಿ 725 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿರುವುದು, ರೈತರು ಮಾಡಿದ ದುಬಾರಿ ಬಿತ್ತನೆಗಳು ಹಾನಿಯಾಗಿರುವುದು ಹಾಗೂ ಸೂಕ್ತ ಪರಿಹಾರ ಒದಗಿಸಬೇಕು, ಪತ್ರದಲ್ಲಿ ರೈತರಿಗೆ ಹತ್ತಿಗೆ ಪ್ರತಿ ಎಕರೆಗೆ ರೂ 35,000, ಮುಂಗಾರು ಜೋಳ (ಹೈಬ್ರಿಡ್)ಗೆ ರೂ 30,000 ಮತ್ತು ತೊಗರಿಗೆ ರೂ 30,000 ಪರಿಹಾರ ನೀಡಬೇಕು, ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿದರು.

ಈ ಸಂದರ್ಭದಲ್ಲಿ, ಜೆ.ಡಿ.ಎಸ್. ಮಾನ್ವಿ ತಾಲೂಕು ಅಧ್ಯಕ್ಷ ಈರಣ್ಣ ಮರ್ಲಟ್ಟಿ ಪೋತ್ನಾಳ, ಸಿರವಾರ ತಾಲೂಕು ಅಧ್ಯಕ್ಷ ಟಿ.ಮಲ್ಲಿಕಾರ್ಜುನ ಪಾಟೀಲ್ ಬಲ್ಲಟಗಿ, ಪಂಚಾಯತ್ ವಿರೋಧ ಪಕ್ಷದ ನಾಯಕ ರಾಜಾ ಮಹೇಂದ್ರ ನಾಯಕ, ಜೆ.ಡಿ.ಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ರೈತ ಘಟಕದ ಅಧ್ಯಕ್ಷ ಶರಣಪ್ಪ ಗೌಡ ಮದ್ಲಾಪೂರ, ಪಕ್ಷದ ವಕ್ತಾರ ನಾಗರಾಜ ಭೋಗಾವತಿ, ನಗರ ಘಟಕದ ಅಧ್ಯಕ್ಷ ಹೆಚ್.ಮೌನೇಶಗೌಡ, ತಾ. ಉಪಾಧ್ಯಕ್ಷ ಶಶಿಧರ್ ಗೌಡ ನೀರಮಾನ್ವಿ, ಶಂಕರಗೌಡ ಸಂಗಪೂರ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಬಾಷಾಸಾಬ್, ಹಿಂ.ದು ವಿದ್ಯಾಭಾಗದ ಘಟಕದ ಅಧ್ಯಕ್ಷ ಲಕ್ಷ್ಮಣ್ ಯಾದವ್, ಎಸ್.ಟಿ ಘಟಕದ ಅಧ್ಯಕ್ಷ ವಿಜಯ್ ನಾಯಕ, ನಗರ ಯುವ ಘಟಕದ ಅಧ್ಯಕ್ಷ ಎಂ.ಡಿ. ಉಸ್ಮಾನ್, ಪುರಸಭೆ ಸದಸ್ಯ ಶರಣಪ್ಪ ಮೇದಾ, ಮುಖಂಡರಾದ ಮಲ್ಲಪ್ಪ ಹೂಗಾರ, ಜುಲ್ಪಿ ಹಳ್ಳಪ್ಪ ನಾಯಕ, ಶ್ರೀಧರ್ ಸ್ವಾಮಿ, ಸುಭಾನ್ ಬೇಗ್, ಸುಗೂರಯ್ಯ ಸ್ವಾಮಿ, ಜಶ್ವಂತ್ ಶೇಠ್, ಮೌನೇಶ ನಾಯಕ, ಬಸವನಗೌಡ ಉಟಕನೂರು, ಖಾಸಿಂ ಚೀಕಲಪರ್ವಿ, ನುಸ್ರತ್, ಯಲ್ಲಪ್ಪ ನಾಯಕ, ವೀರೇಶ್ ವಿಶ್ವಕರ್ಮ ಹಾಗೂ ನೂರಾರು ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X