Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಚುನಾವಣೆ ಆಯೋಗಕ್ಕೆ ನಾಗರಿಕರನ್ನು ಪತ್ತೆ...

ಚುನಾವಣೆ ಆಯೋಗಕ್ಕೆ ನಾಗರಿಕರನ್ನು ಪತ್ತೆ ಮಾಡುವ ಅಧಿಕಾರ ಇಲ್ಲ : ಶಿವಸುಂದರ್‌

ವಾರ್ತಾಭಾರತಿವಾರ್ತಾಭಾರತಿ11 Jan 2026 11:08 PM IST
share
ಚುನಾವಣೆ ಆಯೋಗಕ್ಕೆ ನಾಗರಿಕರನ್ನು ಪತ್ತೆ ಮಾಡುವ ಅಧಿಕಾರ ಇಲ್ಲ : ಶಿವಸುಂದರ್‌
Election Commission has no authority to track citizens: Shivasunder

ಸಿಂಧನೂರು: ಚುನಾವಣಾ ಆಯೋಗಕ್ಕೆ ನಾಗರಿಕರನ್ನು ಪತ್ತೆ ಹಚ್ಚುವ ಅಧಿಕಾರವಿಲ್ಲ. ಎಸ್ ಐಆರ್ ಹೆಸರಿನಲ್ಲಿ ಮುಸ್ಲಿಂ ಮತದಾರರನ್ನು ಹೊರ ಹಾಕುವ ದುರುದ್ದೇಶವಿದೆ ಎಂದು ಚಿಂತಕ ಶಿವಸುಂದರ್‌ ಹೇಳಿದರು.

ರವಿವಾರ ಮತದಾರರ ವಿಶೇಷ ಪರಿಷ್ಕರಣೆ ಜಾಗೃತಿ ಸಮಿತಿಯಿಂದ ಆಯೋಜಿಸಿದ್ದ ಮತದಾರರ ವಿಶೇಷ ಪರಿಷ್ಕರಣೆ ಸಾಧಕ-ಬಾಧಕ ಕುರಿತು ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ, ಚಿಂತಕ ಶಿವಸುಂದರ್‌, ಮತದಾರರ ವಿಶೇಷ ಪರಿಷ್ಕರಣೆಯಿಂದ ಮತದಾನದ ಹಕ್ಕಿಗೆ ಗಂಡಂತಾರ ಎದುರಾಗಿದೆ. ಮೂಲಭೂತ ಹಕ್ಕುಗಳನ್ನು ಕಸಿಯುವ ಸಂಚು ನಡೆದಿದೆ. ನುಸುಳುಕೋರರಿಗೆ ಮತದಾನದ ಹಕ್ಕು ನೀಡಬಾರದೆಂದು ಹೇಳಿ, ತಮ್ಮ ಚುನಾವಣೆಗೆ ಅವಕಾಶವಾಗುವಂತೆ ಮತದಾರರನ್ನು ಸಿದ್ಧಪಡಿಸುವ ವ್ಯವಸ್ಥೆ ನಡೆದಿದೆ. ವೋಟಿನ ಹಕ್ಕು ಕೊಡುವುದು ಕರ್ತವ್ಯ. ಆದರೆ, ಪರಿಷ್ಕರಣೆ ಹೆಸರಿನಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದರು.

ಎಸ್ ಐಆರ್ ನಲ್ಲಿ ಮನೆಗೆ ಬಂದು ಫಾರ್ಮ ಕೊಟ್ಟು ಹೋಗುತ್ತಾರೆ. ಒಂದು ತಿಂಗಳೊಳಗೆ ಅಗತ್ಯ ದಾಖಲೆಗಳೊಂದಿಗೆ ನಾವೇ ಸಲ್ಲಿಸಬೇಕು. ಸಲ್ಲಿಸದಿದ್ದರೆ ಮತದಾರರ ಪಟ್ಟಿಯಿಂದ ಹೊರಗೆ ಹೋದಂತೆ. ವಿದ್ಯಾಭ್ಯಾಸ ಕಲಿಯದಿದ್ದರೆ, ಆಸ್ತಿ ಇಲ್ಲದಿದ್ದರೆ ಹೊರಗುಳಿಯಬೇಕಾಗುತ್ತದೆ. ಮಹಿಳೆಯರ ಹೆಸರಿನಲ್ಲಿ ಆಸ್ತಿ ಇಲ್ಲದ್ದರಿಂದ ಅವರೂ ಹೊರಗೆ ಉಳಿಯುತ್ತಾರೆ. ಗಂಡನ ಹೆಸರಿನಲ್ಲಿರುವ ಆಸ್ತಿ ಹೆಂಡತಿಗೆ ಅನ್ವಯ ಆಗಲ್ಲ ಎಂದು ವಿವರಿಸಿದರು.

ಬಾಂಗ್ಲಾದೇಶದಿಂದ ನುಸುಳಿಕೋರರು ಬಂದಿದ್ದು, ಅವರನ್ನು ಪತ್ತೆ ಹಚ್ಚಲಾಗುತ್ತದೆ ಎಂದು ಸರಕಾರ ಹೇಳುತ್ತದೆ. ಆದರೆ ಸರಕಾರಕ್ಕೆ ನುಸುಳುಕೋರರನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದರು.

ಮಕ್ಕಳ ತಜ್ಞ ಡಾ.ಕೆ.ಶಿವರಾಜ್ ಮಾತನಾಡಿ, ಹಿಂದೆ ಮತದಾರರು ನಾಯಕನನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದರು. ಇಂದು ನಾಯಕನೇ ಇಂಥ ಮತದಾರರುಬೇಕೆಂದು ಆಯ್ಕೆ ಮಾಡಿಕೊಳ್ಳುವ ವ್ಯವಸ್ಥೆ ಜಾರಿಯಾಗಿರುವುದು ವಿಷಾದದ ಸಂಗತಿಯಾಗಿದೆ. ಈ ಮತದಾರರ ವಿಶೇಷ ಪರಿಷ್ಕರಣೆಯಿಂದ ನಿಜವಾದ ಮತದಾರ ಕೈಬಿಟ್ಟು ಹೋದರೆ ಜಿಡ್ಡುಗಟ್ಟಿದ ವ್ಯವಸ್ಥೆ ಬಲಗೊಳ್ಳಲಿದೆ. ಜನ ಸಾಮಾನ್ಯರಿಗೆ ಮೂಲಭೂತ ಹಕ್ಕು ಪಡೆಯುವ ಹಕ್ಕನ್ನು ಕಸಿದರೆ, ವ್ಯವಸ್ಥೆಯು ಬದಲಾಗಿ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ. ಮತದಾರನಾಗಲು ಭಾರತ ಪ್ರಜೆಯಾಗಿರಬೇಕೆಂದಿರುವುದು ಸರಿ. ಆದರೆ, ಮತದಾರರನ್ನು ತಿರಸ್ಕಾರ ಮಾಡುವ ಹಕ್ಕು ಯಾರಿಗೆ ಇಲ್ಲ. ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ನಿಮಗೆ ಮತದಾನದ ಹಕ್ಕು ಕೊಡಿಸುವೆ. ನಮ್ಮನ್ನು ಬೆಂಬಲಿಸಬೇಕೆಂಬ ಷರತ್ತು ನೀಡುವುದು ಎಷ್ಟು ಸರಿ? ಎಂದು ಪ್ರಶ್ನಿಸಿದರು.

ಪ್ರಾಸ್ತಾವಿಕವಾಗಿ ಹುಸೇನಸಾಬ್‌ ಮಾತನಾಡಿ, ಮತದಾರರ ಪಟ್ಟಿಯ ಪರಿಷ್ಕರಣೆಯಿಂದ ಕೆಲ ಮತದಾರರನ್ನು ಕೈಬಿಡುವ ಹುನ್ನಾರ ಅಡಗಿದೆ. ನಾವು ಜಾಗೃತರಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಮಿತಿ ಸಂಚಾಲಕ ಡಿ.ಎಚ್. ಕಂಬಳಿ ಮಾತನಾಡಿದರು. ಕಸಾಪ ಮಾಜಿ ತಾಲೂಕು ಅಧ್ಯಕ್ಷೆ ಸರಸ್ವತಿ ಪಾಟೀಲ್ ಸಂವಿಧಾನ ಪೀಠಿಕೆ ಓದಿದರು. ರೈತ ಸಂಘದ ರಾಜ್ಯಾಧ್ಯಕ್ಷ ಡಿ.ಎಚ್.ಪೂಜಾರ, ಸಮಿತಿ ಸಂಚಾಲಕ ಚಂದ್ರಶೇಖರ ಗೊರೇಬಾಳ ಸೇರಿದಂತೆ ಇತರರು ಈ ವೇಳೆ ಉಪಸ್ಥಿತರಿದ್ದರು.

Tags

Election Commission
share
ವಾರ್ತಾಭಾರತಿ
ವಾರ್ತಾಭಾರತಿ
Next Story
X