Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಮಾನ್ವಿಯಲ್ಲಿ ಉರ್ದು ಲಿಪಿಯ...

Raichur | ಮಾನ್ವಿಯಲ್ಲಿ ಉರ್ದು ಲಿಪಿಯ 360 ಪುರಾತನ ತಾಮ್ರದ ನಾಣ್ಯಗಳು ಪತ್ತೆ

ವಾರ್ತಾಭಾರತಿವಾರ್ತಾಭಾರತಿ22 Aug 2026 2:25 PM IST
share
Raichur | ಮಾನ್ವಿಯಲ್ಲಿ ಉರ್ದು ಲಿಪಿಯ 360 ಪುರಾತನ ತಾಮ್ರದ ನಾಣ್ಯಗಳು ಪತ್ತೆ

ಮಾನ್ವಿ: ಪಟ್ಟಣದ ಕಿಲ್ಲಾ ಪ್ರದೇಶದಲ್ಲಿರುವ ಮನೆಯೊಂದರ ಅಡಿಪಾಯ ಅಗೆಯುವ ವೇಳೆ ಪುರಾತನ ಕಾಲದ 360 ತಾಮ್ರದ ನಾಣ್ಯಗಳು ಪತ್ತೆಯಾಗಿವೆ. ಗುರುವಾರ ನಾಣ್ಯಗಳು ಪತ್ತೆಯಾಗಿದ್ದು, ವಿಷಯ ತಿಳಿದು ಶುಕ್ರವಾರ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ ಸ್ಥಳಕ್ಕೆ ಭೇಟಿ ನೀಡಿ, ಮನೆಯ ಮಾಲೀಕರಿಂದ ನಾಣ್ಯಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಮಾತನಾಡಿದ ತಹಶೀಲ್ದಾರ್ ಭೀಮರಾಯ ಬಿ. ರಾಮಸಮುದ್ರ, ಕಿಲ್ಲಾ ಪ್ರದೇಶದಲ್ಲಿ ವ್ಯಕ್ತಿಯೊಬ್ಬರಿಗೆ 360 ತಾಮ್ರದ ನಾಣ್ಯಗಳು ದೊರೆತಿದ್ದು, ಅವುಗಳನ್ನು ವಶಕ್ಕೆ ಪಡೆದು ಪೊಲೀಸ್ ಇಲಾಖೆಯ ವಶಕ್ಕೆ ನೀಡಲಾಗಿದೆ ಎಂದು ತಿಳಿಸಿದರು.

ನಾಣ್ಯಗಳು ತಾಮ್ರದಿಂದ ತಯಾರಿಸಲಾಗಿದ್ದು, ಅವುಗಳ ಮೇಲೆ ಉರ್ದು ಭಾಷೆಯ ಲಿಪಿಯಲ್ಲಿ ಬರಹಗಳಿವೆ. ಹಿಂದೆ ಈ ಭಾಗದಲ್ಲಿ ಆಡಳಿತ ನಡೆಸಿದವರ ಕಾಲದಲ್ಲಿ ಚಲಾವಣೆಯಲ್ಲಿದ್ದ ನಾಣ್ಯಗಳಾಗಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಅಧ್ಯಯನಕ್ಕಾಗಿ ನಾಣ್ಯಗಳನ್ನು ಪುರಾತತ್ವ ಇಲಾಖೆಗೆ ಕಳುಹಿಸಿಕೊಡಲಾಗುವುದು ಎಂದು ಅವರು ಹೇಳಿದರು.

ಪುರಸಭೆಯ ಮುಖ್ಯಾಧಿಕಾರಿ ಪರಶುರಾಮ ಬಿ. ದೇವಮಾನೆ, ಕಂದಾಯ ನಿರೀಕ್ಷಕ ಚರಣಸಿಂಗ್ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪುರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

Tags

ancientcopper coinsUrduManviRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X