Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಭಗತ್ ಸಿಂಗ್ ವಿಚಾರಗಳು ಇಂದಿಗೂ ಸ್ಫೂರ್ತಿ...

ಭಗತ್ ಸಿಂಗ್ ವಿಚಾರಗಳು ಇಂದಿಗೂ ಸ್ಫೂರ್ತಿ : ಚನ್ನಬಸವ ಜಾನೇಕಲ್

ವಾರ್ತಾಭಾರತಿವಾರ್ತಾಭಾರತಿ28 Sept 2025 12:36 PM IST
share
ಭಗತ್ ಸಿಂಗ್ ವಿಚಾರಗಳು ಇಂದಿಗೂ ಸ್ಫೂರ್ತಿ : ಚನ್ನಬಸವ ಜಾನೇಕಲ್
ರಾಯಚೂರಿನಲ್ಲಿ ಭಗತ್ ಸಿಂಗ್ ಅವರ 118ನೇ ಜನ್ಮದಿನಾಚರಣೆ

ರಾಯಚೂರು: ಎಲ್ಲ ಮಾನವರು ಸಮಾನರು, ದುಡಿಮೆಗೆ ಗೌರವ ಕೊಡಬೇಕೆಂಬ ಮನೋಭಾವ ಬೆಳೆಸಿಕೊಳ್ಳಲು ಭಗತ್ ಸಿಂಗ್ ವಿಚಾರಗಳು ಸ್ಫೂರ್ತಿ ನೀಡುತ್ತವೆ ಎಂದು ಎಐಡಿವೈಒ ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್ ಅಭಿಪ್ರಾಯಪಟ್ಟರು.

ನಗರದ ಶಹೀದ್ ಭಗತ್ ಸಿಂಗ್ ವೃತ್ತದಲ್ಲಿ ಶನಿವಾರ ಎಐಡಿಎಸ್ಒ, ಎಐಡಿವೈಒ ಮತ್ತು ಎಐಐಎಂಎಸ್ಎಸ್ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಭಗತ್ ಸಿಂಗ್ ಅವರ 118ನೇ ಜನ್ಮದಿನಾಚರಣೆ ನಡೆಯಿತು.

ಚನ್ನಬಸವ ಜಾನೇಕಲ್ ಅವರು ಮಾತನಾಡಿ, ಬಾಲ್ಯದಲ್ಲಿಯೇ ಜಲಿಯನ್‌ ವಾಲಾಬಾಗ್ ಹತ್ಯಾಕಾಂಡದ ಪರಿಣಾಮದಿಂದ ಪ್ರೇರಿತರಾಗಿ ಭಗತ್ ಸಿಂಗ್ ಬ್ರಿಟಿಷರ ವಿರುದ್ಧ ಹೋರಾಟಕ್ಕೆ ಸಂಕಲ್ಪ ತೊಟ್ಟರು ಎಂದು ನೆನಪಿಸಿದರು. ಸಾಹಿತ್ಯ, ಕಲೆ, ತತ್ವಶಾಸ್ತ್ರ, ವಿಜ್ಞಾನ ಮತ್ತು ಇತಿಹಾಸದಲ್ಲಿ ಆಳವಾದ ಜ್ಞಾನ ಹೊಂದಿದ್ದ ಭಗತ್ ಸಿಂಗ್ ಸಮಾಜವಾದಿ ಕ್ರಾಂತಿಯನ್ನು ಕನಸು ಕಂಡಿದ್ದರು ಎಂದರು.

ಅವರು caste-communal politics ಖಂಡಿಸಿ, ಮಾನವೀಯತೆಯಿಂದ ಬದುಕುವ ಸಮಾಜದ ಕನಸು ಹೊತ್ತಿದ್ದರು ಎಂದು ಹೇಳಿದರು.

ಎಐಡಿಎಸ್ಒ ಜಿಲ್ಲಾಧ್ಯಕ್ಷ ಹಯ್ಯಾಳಪ್ಪ ಮಾತನಾಡಿ, ಶಿಕ್ಷಣದ ವ್ಯಾಪಾರೀಕರಣ, ಬೆಲೆ ಏರಿಕೆ, ನಿರುದ್ಯೋಗ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ವಿರುದ್ಧ ಹೋರಾಡಲು ಭಗತ್ ಸಿಂಗ್ ಆದರ್ಶ ಅಗತ್ಯ ಎಂದರು.

ಕಾರ್ಯಕ್ರಮವನ್ನು ಎಐಐಎಂಎಸ್ಎಸ್ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ಸರೋಜಾ ಗೋವಾರ್ ನಡೆಸಿಕೊಟ್ಟರು. ಎಐಯುಟಿವಯುಸಿ ಜಿಲ್ಲಾ ಉಪಾಧ್ಯಕ್ಷ ಅಣ್ಣಪ್ಪ ಮತ್ತು ಕಾರ್ಯದರ್ಶಿ ಮಹೇಶ್ ಚೀಕಲಪರವಿ ಭಗತ್ ಸಿಂಗ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಬಸವರಾಜ್, ನಂದಗೋಪಾಲ್, ಶ್ರೀಕಾಂತ್, ಮೌನೇಶ್, ನೂರ್ ಪಾಷ, ಕೃಷ್ಣ ಮನ್ಸಲಾಪುರ, ನಾಗವೇಣಿ, ರಾಜೇಶ್, ಮಲ್ಲನಗೌಡ ಸೇರಿದಂತೆ ಅನೇಕರು ಭಾಗವಹಿಸಿ ಗೌರವ ಸಲ್ಲಿಸಿದರು.

ಇದೇ ವೇಳೆ, ಮನಸಲಾಪುರ, ಉಂಡ್ರಾಳದೊಡ್ಡಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಎಐಡಿವೈಒ ಘಟಕಗಳ ನೇತೃತ್ವದಲ್ಲಿ ಭಗತ್ ಸಿಂಗ್ ಜನ್ಮದಿನ ಆಚರಿಸಲಾಯಿತು. ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳ ಮಧ್ಯೆಯೂ ಹಬ್ಬವನ್ನು ಆಚರಿಸಲಾಯಿತು.

ಗ್ರಾಮ ಘಟಕದ ನಾಯಕರು ಹಾಗೂ ಯುವಕರು ಭಗತ್ ಸಿಂಗ್ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X