Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಕ್ತಕ್ಕೆ ಜಾತಿಯಿಲ್ಲ, ಮಾನವ ಧರ್ಮಕ್ಕೆ...

ರಕ್ತಕ್ಕೆ ಜಾತಿಯಿಲ್ಲ, ಮಾನವ ಧರ್ಮಕ್ಕೆ ಮೊದಲ ಆದ್ಯತೆ ನೀಡಿ: ಡಿವೈಎಸ್ಪಿ ಬಿ.ಎಸ್.ತಳವಾರ

ವಾರ್ತಾಭಾರತಿವಾರ್ತಾಭಾರತಿ9 Sept 2025 10:14 PM IST
share
  • ರಕ್ತಕ್ಕೆ ಜಾತಿಯಿಲ್ಲ, ಮಾನವ ಧರ್ಮಕ್ಕೆ ಮೊದಲ ಆದ್ಯತೆ ನೀಡಿ: ಡಿವೈಎಸ್ಪಿ ಬಿ.ಎಸ್.ತಳವಾರ
  • ರಕ್ತಕ್ಕೆ ಜಾತಿಯಿಲ್ಲ, ಮಾನವ ಧರ್ಮಕ್ಕೆ ಮೊದಲ ಆದ್ಯತೆ ನೀಡಿ: ಡಿವೈಎಸ್ಪಿ ಬಿ.ಎಸ್.ತಳವಾರ
ಸಿಂಧನೂರಿನಲ್ಲಿ ಸೀರತ್ ಸಮಿತಿಯಿಂದ ರಕ್ತದಾನ ಶಿಬಿರ

ಸಿಂಧನೂರು: ರಕ್ತಕ್ಕೆ ಜಾತಿ, ಧರ್ಮ ಇಲ್ಲ. ಯಾವುದೇ ರೋಗಿಗೆ ರಕ್ತದ ಅವಶ್ಯಕತೆ ಉಂಟಾದಾಗ ಆತನಿಗೆ ರಕ್ತದ ಅವಶ್ಯವಿರುತ್ತದೆ ಹೊರತು ಜಾತಿ ಮುಖ್ಯವಾಗುವುದಿಲ್ಲ. ಮನುಷ್ಯರು ಮಾನವ ಧರ್ಮಕ್ಕೆ ಮೊದಲು ಬೆಲೆ ಕೊಡಬೇಕು ಅಂದಾಗ ಮಾತ್ರ ಸೌಹಾರ್ದತೆ ಸಮಾಜ ನಿರ್ಮಿಸಲು ಸಾಧ್ಯ ಎಂದು ಡಿವೈಎಸ್ಪಿ ಬಿ.ಎಸ್.ತಳವಾರ ಅಭಿಪ್ರಾಯಪಟ್ಟರು

ಮಂಗಳವಾರ ಸಿಂಧನೂರಿನ ಸೀರತ್ ಸಮಿತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ, ರಕ್ತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಸಮಾಜದ ಹಿರಿಯರು ಆಯಾ ಸಮಾಜದ ಯುವಕರಲ್ಲಿ ಸಾಮಾಜಿಕ ಸೇವೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಯುವಕರ ಮನಸ್ಥಿತಿಯನ್ನ ಬದಲಾಯಿಸಿ, ಸರಿದಾರಿಗೆ ತರುವ ಕೆಲಸ ಮಾಡಬೇಕು‌ ಆ ನಿಟ್ಟಿನಲ್ಲಿ ಸೀರತ್ ಸಮಿತಿಯವರು ರಕ್ತದಾನದಂತಹ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯವಾಗಿದೆ ಎಂದರು.

ನೇತ್ರತಜ್ಞ ಡಾ.ಚೆನ್ನನಗೌಡ ಪಾಟೀಲ್ ಮಾತನಾಡಿ, ಸಿಂಧನೂರಿನಲ್ಲಿ ಪ್ರತಿದಿನ ರಕ್ತದ ಅವಶ್ಯಕತೆ ಹೆಚ್ಚಿದ್ದು, ರಕ್ತದಾನ ಮಾಡುವವರ ಸಂಖ್ಯೆಯೂ ಹೆಚ್ಚಾಗಬೇಕಿದೆ. ರಕ್ತದಾನದಂತಹ ಕಾರ್ಯಕ್ರಮಗಳಲ್ಲಿ ಯುವಕರು ಭಾಗವಹಿಸಿ, ಸಮಾಜ ಸೇವೆಗೆ ಮುಂದಾಗಬೇಕು ಎಂದರು.

ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆಡಳಿತಾಧಿಕಾರಿ ಡಾ. ನಾಗರಾಜ ಕಾಟ್ವಾ ಮಾತನಾಡಿ, ಮನುಷ್ಯ ಆರೋಗ್ಯವಂತನಾಗಿರಲು ರಕ್ತದಾನ ಅವಶ್ಯಕ. ಸದೃಢ ದೇಹಕ್ಕೆ ರಕ್ತದಾನ ಸಹಕಾರಿಯಾಗಿದೆ. ರಕ್ತದಾನದಿಂದ ಹಳೇ ರಕ್ತ ಹೋಗಿ, ಹೊಸ ರಕ್ತದ ಉತ್ಪತ್ತಿ‌ ಹೆಚ್ಚಾಗಿ, ಹೃದಯಘಾತದಂತಹ ಕಾಯಿಲೆಗಳು ಕಡಿಮೆಯಾಗುತ್ತವೆ. ಮನುಷ್ಯ ಪರೋಪಕಾರಿಯಾದಾಗ ಮಾತ್ರ ಬದುಕಿಗೊಂದು ಅರ್ಥ ಬರಲು ಸಾಧ್ಯ ಎಂದರು.

ಸೀರತ್ ಸಮಿತಿಯ ಅಧ್ಯಕ್ಷ ಸೈಯದ್ ಬಾಬರ್ ಪಾಷಾ ವಕೀಲ ಕಾರ್ಯಕ್ರಮ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದಲ್ಲಿ ಸೀರತ್ ಸಮಿತಿಯ ಸಂಚಾಲಕ ಸೈಯದ್ ಖಾದರ್ ಸುಭಾನಿ, ಡಾ.ಸುರೇಶ ಗೌಡ, ಮುಖಂಡರಾದ ಮೆಹಬೂಬ್ ಖಾನ್ ಸಾಬ್, ಜಾಫರ್ ಅಲಿ ಜಾಹಗೀರದಾರ್, ಕೆ.ಜಿಲಾನಿಪಾಷಾ, ಎಂ.ಡಿ.ನದೀಮುಲ್ಲಾ, ಹುಸೇನ್ ಸಾಬ, ಸೈಯದ್ ಮಿಟ್ಟಿಮನಿ, ಸೈಯದ್ ಹಾರೂನ್ ಸಾಹೇಬ್, ಶಫೀವುಲ್ಲಾಖಾನ್, ಫಯಾಜ್ ಪೀರಾ ಸೇರಿದಂತೆ ಅನೇಕರು ಇದ್ದರು.

ರಕ್ತದಾನ ಶಿಬಿರದಲ್ಲಿ 50ಕ್ಕೂ ಹೆಚ್ಚು ಜನರು ಭಾಗವಹಿಸಿ ರಕ್ತದಾನ ಮಾಡಿದರು. ಸನ್ ರೈಸ್ ಕಾಲೇಜಿನ ವಿದ್ಯಾರ್ಥಿಗಳು ಆರೋಗ್ಯ ಸೇವೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X