Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಜಿಕೆ ಒಂದು ಅದ್ಭುತ ಚೇತನ ಅವರೊಂದು...

ಸಿಜಿಕೆ ಒಂದು ಅದ್ಭುತ ಚೇತನ ಅವರೊಂದು ಪ್ರತೀಕ : ವೀರ ಹನುಮಾನ

ವಾರ್ತಾಭಾರತಿವಾರ್ತಾಭಾರತಿ28 Jun 2025 2:43 PM IST
share
ಸಿಜಿಕೆ ಒಂದು ಅದ್ಭುತ ಚೇತನ ಅವರೊಂದು ಪ್ರತೀಕ : ವೀರ ಹನುಮಾನ

ರಾಯಚೂರು, 28 : ಸಿಜಿಕೆ ಒಂದು ಅದ್ಬುತ ಚೇತನ ಅವರು ಎಲ್ಲರಿಗೂ ಪ್ರತೀಕವಾಗಿದ್ದರು. ಅವರು ಕಾಲೇಜಿನಲ್ಲಿ ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿ ರಂಗಭೂಮಿಯಲ್ಲಿ ತೊಡಗಿಸಿಕೊಂಡು 70-80 ರ ದಶಕದಲ್ಲಿ ಸಮುದಾಯದ ಮೂಲಕ ಸಾಂಸ್ಕೃತಿಕ ಲೋಕಕ್ಕೆ ಹೊಸ ಆಯಾಮ ಕೊಟ್ಟ ರಂಗ ದಿಗ್ಗಜ

ಅಂತ ವಿಶೇಷವಾದ ರಂಗ ನಿರ್ದೇಶಕರ ಹೆಸರಿನಲ್ಲಿ ರಂಗ ಪ್ರಶಸ್ತಿ ಕೊಡುತ್ತಿರುವುದು ಸಂತೋಷದ ವಿಷಯ ಎಂದು ಸಾಹಿತಿಗಳಾದ ವೀರ ಹನುಮಾನ ಅಭಿಪ್ರಾಯಪಟ್ಟರು.

ಶುಕ್ರವಾರದಂದು ಸಂಜೆ 7 ಗಂಟೆಗೆ ಮಾದರ ಚೆನ್ನಯ್ಯ ಗುರುಪೀಠದಲ್ಲಿ ಕರ್ನಾಟಕ ಬೀದಿನಾಟಕ ಅಕಾಡೆಮಿ, ಬೆಂಗಳೂರು ಹಾಗೂ ರಂಗಸಿರಿ ಸಾಂಸ್ಕೃತಿಕ ಕಲಾ ಬಳಗ (ರಿ) ರಾಯಚೂರು ವತಿಯಿಂದ ನಡೆದ ಸಿಜಿಕೆ ರಂಗ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು.. 1979 ರ ಇಸ್ವಿಯಲ್ಲಿ ಸಿಜಿಕೆ ಬರೆದು ನಿರ್ದೇಶಿಸಿದ ಬೆಲ್ಚಿ ಎಂಬ ಬೀದಿ ನಾಟಕವನ್ನು ರಾಜ್ಯಾದಂತ ಬೀದಿಯಲ್ಲಿ ಜನರ ಮಧ್ಯೆಯೇ ಪ್ರದರ್ಶನಗಳನ್ನು ಮಾಡುತ್ತಾ ಹೋದ್ವಿ. ಈ ನಾಟಕದ ಮೂಲಕ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಬಿಲ್ಚಿ ನಾಟಕವು ಉತ್ತರ ಪ್ರದೇಶದಲ್ಲಿ ಹನ್ನೊಂದು ಜನ

ದಲಿತರನ್ನು ಸುಟ್ಟು ಹಾಕಿದ ಘಟನೆ ಆಧರಿಸಿದ್ದು ಆಗಿತ್ತು. ಸಿಜಿಕೆ 90 ರ ದಶಕದಲ್ಲಿ ರಾಯಚೂರಿನಲ್ಲಿ ಮೂರು ದಿನದ ನಾಟಕೋತ್ಸವ ಮಾಡಿದಾಗ ನಾಟಕದ ಕುರಿತು ರಾತ್ರಿಯೆಲ್ಲಾ ನಮ್ಮೊಂದಿಗೆ ಚರ್ಚೆ ಮಾಡುತ್ತಿದ್ದರು ಎಂದು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ನಂತರ ಮುಖ್ಯ ಅಥಿತಿಗಳಾದ ಶ್ರೀನಿವಾಸ ಮರಡ್ಡಿ ಯವರು ಮಾತನಾಡುತ್ತಾ ಇದೊಂದು ಆತ್ಮೀಯವಾದಂತ ಕ್ಷಣ ನಾವು ನಮ್ಮನ್ನು ಅವಲೋಕನ ಮಾಡಿಕೊಳ್ಳಬೇಕಾದ ಸಮಯ. ಕಲೆ ಕಲೆಗಾಗಿ ಅನ್ನುವ ಸಂದರ್ಭದಲ್ಲಿ ಕಲೆ ಬದುಕಿಗಾಗಿ ಕಲೆ ಸಮಾಜದ ಬದಲಾವಣೆಗಾಗಿ ಎನ್ನುವ ತತ್ವದಲ್ಲಿ ಸಿಜಿಕೆ ಸಮುದಾಯದ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ 70 ರ ದಶಕದಲ್ಲಿ ಸಾಂಸ್ಕೃತಿಕ ಚಳುವಳಿಯನ್ನು ಕಟ್ಟಿದಂತವರು. ಇವರು ಅರ್ಥಶಾಸ್ತ್ರದ ಪ್ರಾಧ್ಯಾಪಕರಾಗಿದ್ದರೂ ರಂಗಭೂಮಿಯಲ್ಲಿ ಬಹಳಷ್ಟು ಆಸಕ್ತಿ ಹೊಂದಿದ ವ್ಯಕ್ತಿ.

ಇವತ್ತು ಎಲ್ಲವೂ ಕಳೆದು ಹೋಗುತ್ತಿರುವ ಸಂದರ್ಭದಲ್ಲಿ ಕಲೆಯ ಮೂಲಕ ಜನರ ಮಧ್ಯೆ ಹೋಗಿ ಜನರ ಸಮಸ್ಯೆಗೆ ಸ್ಪಂದಿಸುತ್ತಾ ಜನರಲ್ಲಿ ಹೊಸ ಚೈತನ್ಯವನ್ನು ತುಂಬಬೇಕಾಗಿದೆ. ಸಿಜಿಕೆಯವರ ಆಶಯವೂ ಇದೇ ಆಗಿತ್ತು. ಇಂಥ ರಂಗ ದಿಗ್ಗಜರ ಹೆಸರಿನಲ್ಲಿ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ

ಎಂದರು.

ರಮೇಶ್ ಆರೋಲಿ ಯಾವರು ಮಾತನಾಡುತ್ತಾ ...

ನಾಟಕದ ಹಿಂದೆ ಹೋದರೆ ತಲೆ ಮೇಲೆ ಚಾಪೆ ಹಾಸಿಕೊಳ್ಳುತ್ತಾರೆ ಎನ್ನುವ ಮಾತಿದೆ. ಆದರೆ ಇವತ್ತು ನಾಟಕದ ಹಿಂದೆ ಹೋದವರು ತಲೆಯ ಮೇಲೆ ಪೇಟ ಹಾಕಿಕೊಂಡಿದ್ದಾರೆ. ನಾನು ವಿಧ್ಯಾರ್ಥಿ ದಿನಗಳಲ್ಲಿ ನಾಟಕ ಮಾಡುವ ಆಸಕ್ತಿ ಇತ್ತು. ನಾನು ಬರೆದ ನಾಟಕ ತೀನ್ ಕಂದೀಲ್ ನಾಟಕದಲ್ಲಿ ಬರುವ ಯಲ್ಲಯ್ಯ ಪಾತ್ರವನ್ನು ಲಕ್ಷ್ಮಣ ಮಂಡಲಗೇರಾ ಪಾತ್ರಕ್ಕೆ ಜೀವ ತುಂಬಿ ಅಭಿನಯಿಸಿದ್ದರು. ನಾನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಆ ಪ್ರದರ್ಶನದ ದಿನ ರಾಯಚೂರಿನ ರಂಗಮಂದಿರದಲ್ಲಿ ತುಂಬಿದ ಪ್ರೇಕ್ಷಕರನ್ನು ನೋಡಿ ತುಂಬಾ ಸಂತೋಷವಾಗಿತ್ತು. ಅದೊಂದು ನನ್ನ ಜೀವನದ ಅವಿಸ್ಮರಣೀಯ ಕ್ಷಣ ಎಂದು ಅಭಿಪ್ರಾಯಪಟ್ಟರು.

ಈ ವೇದಿಕೆಯಲ್ಲಿ ಅಧ್ಯಕ್ಷತೆ ಹಿರಿಯರಾದ ವಿ. ಎನ್. ಅಕ್ಕಿ, ಪ್ರಶಸ್ತಿ ಪುರಸ್ಕೃತರ ಪರಿಚಯ ರಂಗ ನಿರ್ದೇಶಕ ಪ್ರವೀಣ ರೆಡ್ಡಿ ಗುಂಜಹಳ್ಳಿ, ಮುಖ್ಯ ಅತಿಥಿಗಳಾದ ರಮೇಶ್ ಆರೋಲಿ, ಶ್ರೀನಿವಾಸ ಮರಡ್ಡಿ, ಪ್ರಶಸ್ತಿ ಪುರಸ್ಕೃತರಾದ ಲಕ್ಷ್ಮಣ ಮಂಡಲಗೇರಾ, ಅರುಣ್ ಕುಮಾರ್ ಮಾನ್ವಿ,

ಪ್ರಾಸ್ತಾವಿಕ ಮಾತನಾಡಿದ ರಂಗಸ್ವಾಮಿ, ನಿರೂಪಣೆಯನ್ನು ಶಿವರಾಜ್ ಹೆಗ್ಗಸನಹಳ್ಳಿ ನಿರ್ವಸಿದರು. ರಂಗ ಕಲಾವಿದರಾದ ವೆಂಕಟ ನರಸಿಂಹಲು, ನಾಗರಾಜ ಸಿರವಾರ, ಅಂಬರೀಶ್ ರಾಠೋಡ್, ಸಾಗರ್ ಇಟೇಕರ್, ಮಹೇಶ್, ಗೋಪಿ, ವಿಮಲಾ ಶ್ರೀಕಾಂತ್ ಶಾಂತಮೂರ್ತಿ ಗಬ್ಬೂರು ರಂಗ ಗೀತೆಗಳನ್ನು ಹಾಡಿದರು..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X