Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರಿನಲ್ಲಿ ದಸರಾ ಸಂಭ್ರಮ : ಮಹಾನಗರ...

ರಾಯಚೂರಿನಲ್ಲಿ ದಸರಾ ಸಂಭ್ರಮ : ಮಹಾನಗರ ಪಾಲಿಕೆಯಿಂದ ನಾಡದೇವಿ ಮೆರವಣಿಗೆ

ವಾರ್ತಾಭಾರತಿವಾರ್ತಾಭಾರತಿ2 Oct 2025 7:30 PM IST
share
ರಾಯಚೂರಿನಲ್ಲಿ ದಸರಾ ಸಂಭ್ರಮ : ಮಹಾನಗರ ಪಾಲಿಕೆಯಿಂದ ನಾಡದೇವಿ ಮೆರವಣಿಗೆ

ರಾಯಚೂರು : ನಾಡ ಹಬ್ಬ ದಸರಾ ಅಂಗವಾಗಿ ರಾಯಚೂರು ಮಹಾನಗರ ಪಾಲಿಕೆಯಿಂದ ಆಯೋಜಿಸಿದ ನಾಡದೇವಿಯ ಮೆರವಣಿಗೆ ಅ.ರಂದು ನಗರದಲ್ಲಿ ವೈಭವದಿಂದ ಜರುಗಿತು.

ಮಹಾನಗರ ಪಾಲಿಕೆಯ ಜೋನಲ್ ಕಚೇರಿ ಆವರಣದಲ್ಲಿ ಮೆರವಣಿಗೆಗೆ ಚಾಲನೆ ದೊರೆತು, ಶಾಸಕರಾದ ಡಾ. ಎಸ್. ಶಿವರಾಜ್ ಪಾಟೀಲ, ಪಾಲಿಕೆ ಅಧ್ಯಕ್ಷೆ ನರಸಮ್ಮ ನರಸಿಂಹಲು ಮಾಡಗಿರಿ, ಉಪಾಧ್ಯಕ್ಷ ಜೆ. ಸಾಜಿದ್ ಸಮೀರ್, ಆಯುಕ್ತ ಜುಬಿನ್ ಮೊಹಪಾತ್ರ ಹಾಗೂ ಹಲವಾರು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಲೆಗೆ ಪೇಟೆ ಕಟ್ಟಿಕೊಂಡು ದಸರಾ ಸಂಭ್ರಮಕ್ಕೆ ಸಾಕ್ಷಿಯಾದರು.

ಮೆರವಣಿಗೆಯಲ್ಲಿ ಮಹಿಳೆಯರು ಕುಂಭ ಹೊತ್ತು ಸಾಗಿದರು. ಹಲಗೆ-ಡೊಳ್ಳಿನ ಮೇಳ, ಕೋಲಾಟ, ಹುಲಿಕುಣಿತ ಹಾಗೂ ವಿವಿಧ ವೇಷಧಾರಿಗಳ ಕಲಾ ತಂಡಗಳು ಮೆರವಣಿಗೆಯ ಕಳೆ ಹೆಚ್ಚಿಸಿದವು. ಜೋನಲ್ ಕಚೇರಿಯಿಂದ ಪ್ರಾರಂಭವಾದ ಮೆರವಣಿಗೆ ಮಾಣಿಕಪ್ರಭು ಬನ್ನಿ ಮಂಟಪದವರೆಗೆ ಸಾಗಿತು.

ಮೆರವಣಿಗೆಯಲ್ಲಿ ಪಾಲಿಕೆಯ ಸದಸ್ಯರಾದ ಲಕ್ಷ್ಮೀ, ಡಿ.ಎ ಸಿಮನ್, ಜಯಣ್ಣ, ವಿ.ನಾಗರಾಟ, ಬಿ.ರಮೇಶ, ಶರಣಬಸಪ್ಪ ಬಲ್ಲಟಗಿ, ಬುಜ್ಜಮ್ಮ ಶಂಕರಪ್ಪ, ಅನಿತಾ ಜಿ.ತಿಮ್ಮಾರೆಡ್ಡಿ, ನಿಮಿತ್ ಸಲ್ಯಾ ಮಹ್ಮದ್ ಶಾಲಂ, ಖುರ್ಷಿದಾ ಬಾನು ಅಬ್ದುಲ್ ವಾಹಿದ್, ದರೂರ ಬಸವರಾಜ ಪಾಟೀಲ್, ರತ್ನ ಪ್ರಶಾಂತಿ, ಎಂ ಪವನ್ ಕುಮಾರ ಎಂ.ಈರಣ್ಣ, ಉಮಾ ರವೀಂದ್ರ ಜಲ್ದಾರ, ನೂರ ಪಾಷಾ ಎಸ್, ಗಾಯತ್ರಿ ಹರೀಶ ನಾಡಗೌಡ, ಈ ಶಶಿರಾಜ, ಲಂತಾ ಕಡಗೋಲ್ ಅಂಜಿನಯ್ಯ, ಹೇಮಲತಾ ಪಿ.ಬೂದೆಪ್ಪ, ಎನ್.ಕೆ.ನಾಗರಾಜ, ಜಿಂದಪ್ಪ, ಸರೋಜಮ್ಮ ದೊಡ್ಡ ಮಲ್ಲೇಶಪ್ಪ, ಎನ್. ಶ್ರೀನಿವಾಸರೆಡ್ಡಿ, ರೇಖಾ ಮಹೀಂದ್ರರೆಡ್ಡಿ, ಶೈನಾಜ್ ಬೇಗಂ ಜಿ.ಹೆಚ್.ಪಾಜಿಬಾಬು, ಪಿ.ನವನೀತಾ ಪಿ. ಶ್ರೀನಿವಾಸ ರೆಡ್ಡಿ, ಕವಿತಾ ಜಿ. ತಿಮ್ಮಾರೆಡ್ಡಿ, ಸುನೀಲ್ ಕುಮಾರ್, ವೆಂಕಟಮ್ಮ ಎನ್. ಶ್ರೀನಿವಾಸರೆಡ್ಡಿ, ಅಂಜನಮ್ಮ ಶ್ಯಾಮಸುಂದರ್, ಸಮೀನಾ ಮುಕ್ರಂ, ಸಣ್ಣ ನರಸರೆಡ್ಡಿ, ತಿಮ್ಮಪ್ಪ ನಾಗೇಂದ್ರಪ್ಪ, ಸ್ವಾತಿ ಹರಿಬಾಬು, ನಾಮ ನಿರ್ದೇಶಿತ ಸದಸ್ಯರಾದ ಮಹ್ಮದ್ ಫೆರೋಜ್, ವೆಂಕಟೇಶ, ಅಮಿತ್ ಕುಮಾರ ಲೋಧ, ಮಣಿಕಂಠ, ಮುನಿಸ್ವಾಮಿ ಹಾಗೂ ಮುಖಂಡರಾದ ರವಿ ಬೋಸರಾಜು, ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತರಾದ ಶರಣಬಸಪ್ಪ ಕೋಟೆಪ್ಪಗೋಳ, ಆಡಳಿತ ವಿಭಾಗದ ಉಪ ಆಯುಕ್ತರಾದ ಸಂತೋಷರಾಣಿ ಎಂ., ಅಭಿವೃದ್ಧಿ ವಿಭಾಗದ ಉಪ ಆಯುಕ್ತರಾದ ಮೇನಕಾ ಪಟೇಲ್ ಹಾಗೂ ಇನ್ನೀತರರು ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X