Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕೇಂದ್ರದಿಂದ ಜನರ ಮೇಲೆ ಆರ್ಥಿಕ ಹೊರೆ :...

ಕೇಂದ್ರದಿಂದ ಜನರ ಮೇಲೆ ಆರ್ಥಿಕ ಹೊರೆ : ಸಂಸದ ಜಿ. ಕುಮಾರ ನಾಯಕ ಆರೋಪ

ವಾರ್ತಾಭಾರತಿವಾರ್ತಾಭಾರತಿ9 Aug 2026 10:00 PM IST
share
ಕೇಂದ್ರದಿಂದ ಜನರ ಮೇಲೆ ಆರ್ಥಿಕ ಹೊರೆ : ಸಂಸದ ಜಿ. ಕುಮಾರ ನಾಯಕ ಆರೋಪ

ರಾಯಚೂರು: ಕೇಂದ್ರದ ಬಿಜೆಪಿ ಸರಕಾರ ಕಾಯ್ದೆಗಳಿಗೆ ತಿದ್ದುಪಡಿ ಮಸೂದೆ ಮಂಡನೆ ಹೆಸರಿನಲ್ಲಿ ಜನರ ಖಾಸಗಿತನಕ್ಕೆ ಧಕ್ಕೆ ಹಾಗೂ ಆರ್ಥಿಕ ಹೊರೆಯಾಗುವಂತಹ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದು, ತನ್ನ ಉತ್ತರದಾಯಿತ್ವವನ್ನು ಮರೆತಿದೆ ಎಂದು ಸಂಸದ ಜಿ. ಕುಮಾರ ನಾಯಕ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್‌ನಲ್ಲಿ ಸದಸ್ಯರು ಎತ್ತುತ್ತಿರುವ ಆಕ್ಷೇಪಣೆಗಳಿಗೆ ಸಮರ್ಪಕ ಉತ್ತರ ನೀಡದೆ ವಿಷಯಗಳನ್ನು ಮರೆಮಾಚುತ್ತಿದ್ದಾರೆ ಎಂದು ಅವರು ದೂರಿದರು.

ಸಂಸತ್ ಅಧಿವೇಶನ ಆರಂಭವಾದಾಗಿನಿಂದ ವಿದ್ಯಾರ್ಥಿ ಹಾಗೂ ಯುವಜನರ ಮೇಲೆ ನಡೆದ ದಾಳಿಯ ಕುರಿತು ಚರ್ಚಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿದ್ಧವಿಲ್ಲ. ಯುವಕರು ನಡೆಸಿದ ಹೋರಾಟ ಏಕಾಏಕಿ ನಡೆದದ್ದಲ್ಲ. ಹಲವು ದಿನಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಸಂಸತ್ ಮುತ್ತಿಗೆ ನಡೆಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ದೆಹಲಿಯಲ್ಲಿ ನಡೆದ ಘಟನೆ ಅಮಾನವೀಯವಾಗಿದ್ದರೂ, ಕೇಂದ್ರ ಗೃಹ ಸಚಿವರು ಈ ಕುರಿತು ಉತ್ತರ ನೀಡಲು ಮುಂದಾಗಿಲ್ಲ ಎಂದರು.

ಗದ್ದಲದ ನಡುವೆಯೇ ಏಳು ಮಸೂದೆಗಳಿಗೆ ಅಂಗೀಕಾರ ನೀಡಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಬೆಳವಣಿಗೆಯಾಗಿದೆ. ತೆರಿಗೆ ಸೇರಿದಂತೆ ವಿವಿಧ ಕಾನೂನುಗಳ ತಿದ್ದುಪಡಿ ಹಾಗೂ ಬ್ಯಾಂಕರ್ಸ್ ಬುಕ್ಸ್ ಸಾಕ್ಷ್ಯ ಕಾಯ್ದೆಗೆ ಸಂಬಂಧಿಸಿದ ಬದಲಾವಣೆಗಳನ್ನು ಸರ್ಕಾರ ಒತ್ತಡದ ನಡುವೆ ಅಂಗೀಕರಿಸಿದೆ ಎಂದು ಆರೋಪಿಸಿದರು.

ಡಿಜಿಟಲೀಕರಣದ ಬಗ್ಗೆ ಪ್ರಚಾರ ಪಡೆಯುತ್ತಿರುವ ಕೇಂದ್ರ ಸರ್ಕಾರ, ಯುಪಿಐ ಸೇರಿದಂತೆ ಇತರ ಡಿಜಿಟಲ್ ಆರ್ಥಿಕ ವಹಿವಾಟುಗಳ ಮೇಲೆ ತೆರಿಗೆ ವಿಧಿಸಲು ಮುಂದಾಗಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಜನರ ಮೇಲೆ ಹೆಚ್ಚುತ್ತಿರುವ ಆರ್ಥಿಕ ಹೊರೆಯನ್ನು ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ, ಕೆ. ಶಾಂತಪ್ಪ, ಜಯವಂತರಾವ್ ಪತಂಗೆ, ಜಿ. ಶಿವಮೂರ್ತಿ, ಎನ್. ಶ್ರೀನಿವಾಸರೆಡ್ಡಿ, ಅಮರೇಗೌಡ ಹಂಚನಾಳ, ರಾಜಶೇಖರ ನಾಯಕ, ಆಂಜಿನಯ ಕುರುಬದೊಡ್ಡಿ, ನರಸಿಂಹಲು ಮಾಡಗಿರಿ, ಯುವ ಕಾಂಗ್ರೆಸ್ ಅಧ್ಯಕ್ಷ ಮರಿಸ್ವಾಮಿ ಗಟ್ಟು, ಸುಧೀಂದ್ರ ಜಹಾಗೀರದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

FinancialburdenMPG. Kumar Nayak
share
ವಾರ್ತಾಭಾರತಿ
ವಾರ್ತಾಭಾರತಿ
Next Story
X