Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಜೂನ್ 21ರಂದು ಹಟ್ಟಿ ಚಿನ್ನದ ಗಣಿ ಕಂಪನಿಯ...

ಜೂನ್ 21ರಂದು ಹಟ್ಟಿ ಚಿನ್ನದ ಗಣಿ ಕಂಪನಿಯ ಚುನಾವಣೆ; ವಿವಿಧ ಸಂಘಟನೆಗಳಿಂದ ಪ್ರಚಾರ

ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಗುತ್ತಿಗೆ ಪದ್ದತಿ ರದ್ದು ಮಾಡಬೇಕು: ಎಸ್ ಎಂ‌.ಶಫಿ

ವಾರ್ತಾಭಾರತಿವಾರ್ತಾಭಾರತಿ18 Jun 2025 12:14 PM IST
share
ಜೂನ್ 21ರಂದು ಹಟ್ಟಿ ಚಿನ್ನದ ಗಣಿ ಕಂಪನಿಯ ಚುನಾವಣೆ; ವಿವಿಧ ಸಂಘಟನೆಗಳಿಂದ ಪ್ರಚಾರ

ರಾಯಚೂರು: ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಗುತ್ತಿಗೆ ಪದ್ದತಿ ರದ್ದು ಮಾಡಬೇಕು, ನಿರುದ್ಯೋಗ ನಿವಾರಣೆ, ಕಾರ್ಮಿಕರಿಗೆ ಅನ್‌ಫಿಟ್ ಯೋಜನೆ ಜಾರಿಗೊಳಿಸಬೇಕು. ಗಣಿಯಲ್ಲಿ ಶುದ್ಧಗಾಳಿ ಸಂಚಾರ(ವೆಂಟಿಲೇಷನ್) ಹಾಗೂ ಕಾರ್ಮಿಕರ ಹೆಚ್ಚಿನ ಸುರಕ್ಷತೆಗೆ ಗಮನ ಹರಿಸಬೇಕು ಎಂದು ಚುನಾವಣೆಗೆ ಸ್ಪರ್ಧಿಸಿದ್ದು ಕಾರ್ಮಿಕರು ನಮಗೆ ಬೆಂಬಲಿಸಲಿದ್ದಾರೆ ಎಂದು ಸಿಐಟಿಯು ಪಕ್ಷದ ಮುಖಂಡ ಹಾಗೂ ಪ್ರಧಾನ ಕಾರ್ಯದರ್ಶಿಗೆ ಸ್ಪರ್ಧಿಸಿದ ಎಸ್ ಎಂ‌.ಶಫಿ ಭರವಸೆ ವ್ಯಕ್ತಪಡಿಸಿದರು.

ಹಟ್ಟಿ ಚಿನ್ನದ ಗಣಿ ಕಂಪನಿಯ ಸಿಐಟಿಯು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಈ ಹಿಂದೆ ಎಐಟಿಯುಸಿ ಯಲ್ಲಿದ್ದೆ ಪ್ರಸ್ತುತ ಅನೇಕ ಭಿನ್ನಾಭಿಪ್ರಾಯದಿಂದ ಹೊರಬಂದು ಕಾರ್ಮಿಕರ ಇಚ್ಛೆಯ ಅನುಸಾರ ಸಿಐಟಿಯು ಸೇರ್ಪಡೆಯಾಗಿದ್ದೇನೆ. 40 ವರ್ಷ ಕಾರ್ಮಿಕರ ಪರ ಕೆಲಸ ಮಾಡಿದ್ದೇನೆ. ಗಣಿ ಕಾರ್ಮಿಕರ ಸಮಸ್ಯೆ ಚೆನ್ನಾಗಿ ತಿಳಿದಿದ್ದೇನೆ. ಅನೇಕ ಸಮಸ್ಯೆಗೆ ಹಿಂದೆ ಸ್ಪಂದಿಸಿ ಹೋರಾಡಿರುವೆ ಎಂದರು.

ಗಣಿಯಲ್ಲಿ ಡೀಸಲ್ ಯಂತ್ರಗಳನ್ನು ಬಳಸುತ್ತಿರುವದು ಕಾರ್ಮಿಕ ಆರೋಗ್ಯದ ಮೇಲೆ ಗಂಭೀರವಾಗಿ ಪರಿಣಾಮ ಬೀರುತ್ತಿದೆ. ಅನೇಕ ಸಾವು ನೋವು ಸಂಭವಿಸುತ್ತಿದೆ. ಇದನ್ನು ತೆಗೆದುಹಾಕಿ ಕಾರ್ಮಿಕ ಸ್ನೇಹಿ ವಾತಾವರಣ ನಿರ್ಮಿಸಬೇಕು. ಗಣಿ ಕಂಪನಿಯಲ್ಲಿ 400 ಹುದ್ದೆಗಳು ಖಾಲಿ ಇದ್ದು ಚಿನ್ನದ ಉತ್ಪಾದನೆ ಗುರಿ ಸಾಧಿಸಲು ಕಾರ್ಮಿಕರ ಮೇಲೆ ಒತ್ತಡ ಹೇರಲಾಗುತ್ತಿದೆ. ಕಾರ್ಮಿಕರ ಸಮಸ್ಯೆ ಹಾಗೂ ಪರಿಹಾರ ಕಲ್ಪಿಸಲು ಸಚಿವ ಎನ್ ಎಸ್ ಬೋಸರಾಜು, ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ್ ಹಾಗೂ ಸಂಬಂಧಿಸಿದ ಸಚಿವರಿಗೆ ಮನವಿ ಸಲ್ಲಿಸಿ ಸಭೆ ಮಾಡಲಾಗಿದೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಈ ವೇಳೆ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕೆ.ಮಹಾಂತೇಶ, ಉಪಾಧ್ಯಕ್ಷದ ರಮೇಶ ವೀರಾಪೂರ, ಪ್ರಧಾನ‌ ಕಾರ್ಯದರ್ಶಿಗೆ ಸ್ಪರ್ಧಿಸಿದ ಮೊಹಮ್ಮದ್ ಹನೀಫ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X