Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಾಹಿತ್ಯದ ಮೂಲಕ ಕೆಳಸ್ತರದ ಜನರ...

ಸಾಹಿತ್ಯದ ಮೂಲಕ ಕೆಳಸ್ತರದ ಜನರ ವಾಸ್ತವಾಂಶವನ್ನು ಜಗತ್ತಿಗೆ ಪರಿಚಯಿಸಿದ್ದೇನೆ : ಬಾನು ಮುಷ್ತಾಕ್

ವಾರ್ತಾಭಾರತಿವಾರ್ತಾಭಾರತಿ9 Aug 2025 7:29 PM IST
share
ಸಾಹಿತ್ಯದ ಮೂಲಕ ಕೆಳಸ್ತರದ ಜನರ ವಾಸ್ತವಾಂಶವನ್ನು ಜಗತ್ತಿಗೆ ಪರಿಚಯಿಸಿದ್ದೇನೆ : ಬಾನು ಮುಷ್ತಾಕ್

ರಾಯಚೂರು: ನಾನು ಸಾಹಿತ್ಯದ ಮೂಲಕ ತಳಸ್ತರ ಸಮುದಾಯಗಳ ಜನರ ವಾಸ್ತವಿಕ ಅಂಶಗಳನ್ನು ಸಣ್ಣ ಕಥಾ ಸಂಕಲನ ಮೂಲಕ ಪ್ರಕಟಿಸಿ ಜಗತ್ತಿಗೆ ಪರಿಚಯಿಸಿದ್ದೇನೆ. ದಕ್ಷಿಣ ಭಾರತದ ದ್ರಾವಿಡ ಭಾಷೆಗೆ ಭೂಕರ್ ಪ್ರಶಸ್ತಿ ಸಿಕ್ಕಿರುವುದು ಮತ್ತು ಮಹಿಳೆಯಾಗಿ ಪ್ರಶಸ್ತಿ ಪಡೆದಿರುವುದು ತೃಪ್ತಿ ನೀಡಿದೆ ಎಂದು ಬೂಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಭಾನು ಮುಷ್ತಾಕ್ ಹೇಳಿದರು.

ದೇವದುರ್ಗ ತಾಲೂಕಿನ ಗಬ್ಬೂರು ಮಹಾಶೈವ ಧರ್ಮ ಪೀಠದ ವತಿಯಿಂದ ಶ್ರೀ ಕುಮಾರಸ್ವಾಮಿ 116 ನೇ ಹುಟ್ಟುಹಬ್ಬದ ನಿಮಿತ್ಯ ಹಮ್ಮಿಕೊಂಡಿದ್ದ ಮಹಾಶಿವ ಗುರುಪೂರ್ಣಿಮೆ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ಶನಿವಾರ ಉದ್ಘಾಟಿಸಿ ಮಾತನಾಡಿದರು.

ಭಾರತದಲ್ಲಿ ಭ್ರಷ್ಟಾಚಾರದಿಂದ ಕಲುಷಿತಗೊಂಡ ವ್ಯವಸ್ಥೆಯ ಛಾಯೆಯೂ ಸಾಹಿತಿಗಳ ಮೇಲೆಯೂ ಪರಿಣಾಮ ಬೀರಿದೆ. ಕೆಎಎಸ್ ಹುದ್ದೆಗೆ ಆಯ್ಕೆಯಾದ ನನ್ನ ಮಗಳು ವ್ಯವಸ್ತೆಗೆ ಹೊಂದಿಕೊಳ್ಳಲಾಗದೆ ರಾಜೀನಾಮೆ ನೀಡಿ, ಬಾಂಬೆ ಹೈಕೋರ್ಟಲ್ಲಿ ವಕೀಲ ವೃತ್ತಿ ಆರಂಭಿಸಿದ್ದಾಳೆ. ಅಧಿಕಾರದ ವ್ಯಾಮೋಹಕ್ಕೆ ಒಳಪಟ್ಟು ಭ್ರಷ್ಟಾಚಾರ ಮಾಡುವ ಅಧಿಕಾರಿಗಳ ಮಧ್ಯೆ ಮುಕ್ಕಣ ಕರಿಗಾರ ಅವರ ಧರ್ಮಪೀಠ ಜನಪರ ಕಾಳಜಿ ವಹಿಸಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಇದೇ ವೇಳೆ ನಾಡಿನ ಖ್ಯಾತ ಸಾಹಿತಿ ಹಾಗೂ ಬೂಕರ್ ಪ್ರಶಸ್ತಿ ವಿಜೇತರಾದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಸಾಹಿತ್ಯ ರತ್ನ ಪ್ರಶಸ್ತಿ ಮತ್ತು ಬೀದರ್‌ ಜಿಲ್ಲಾ ಪ್ರಜಾವಾಣಿ ವರದಿಗಾರ ಶಶಿಕಾಂತ ಶೆಂಬೆಳ್ಳಿಯವರಿಗೆ ಮಹಾ ತಪಸ್ವಿ ಶ್ರೀ ಕುಮಾರಸ್ವಾಮಿ ಪತ್ರಿಕಾ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಮಾತನಾಡಿದರು.

ಮಹಾಶೈವ ಧರ್ಮ ಪೀಠದ ಅಧ್ಯಕ್ಷ ಮುಕ್ಕಣ್ಣ ಕರಿಗಾರ, ಮಾಜಿ ಶಾಸಕ ಕೆ ಶಿವನಗೌಡ ನಾಯಕ, ಸುಲ್ತಾನಪುರ ಗಂಗಾಧರ ಆಶ್ರಮ ಅಧ್ಯಕ್ಷ ಶರಣಗೌಡ, ಹಿರಿಯ ಸಾಹಿತಿ ಶಾಶ್ವತ ಸ್ವಾಮಿ ಮುಕ್ಕುಂದಿ ಮಠ, ವಿಜಯಪುರ ಮೆಡಿಕಲ್ ಕಾಲೇಜ ಸಹಾಯಕ ಪ್ರಾಧ್ಯಾಪಕ ವಿಶಾಲ್ ಎಸ್ ನಿಂಬಾಳ, ಖಾಜಯ್ಯಗೌಡ, ಹಿರಿಯ ಪತ್ರಕರ್ತ ಬಸವರಾಜ ಭೋಗವತಿ, ಬಸವರಾಜ ಸಿನ್ನೂರ, ಎನ್ ಹೆಚ್ ಪೂಜಾರ, ಗಂಗಾಧರ ಮೂರ್ತಿ, ಷಣ್ಮುಖ ಹೂಗಾರ, ಬಸವಲಿಂಗ ಕರಿಗಾರ ಬಸವರಾಜ ಕರಿಗಾರ ಮತ್ತು ಮಹಾಶೈವ ಧರ್ಮ ಪೀಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Tags

Banu Mushtaq
share
ವಾರ್ತಾಭಾರತಿ
ವಾರ್ತಾಭಾರತಿ
Next Story
X