Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರಿನ ಹಟ್ಟಿಗೆ ಕರ್ನಾಟಕ ವಿಧಾನ...

ರಾಯಚೂರಿನ ಹಟ್ಟಿಗೆ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿ ಭೇಟಿ

ಹಟ್ಟಿ ಗೋಲ್ಡ್ ಮೈನ್ ಕಂಪನಿಯ ನೌಕರರ ಸುರಕ್ಷತೆಗೆ ಗಮನ ಹರಿಸಿ : ಟಿ.ಎ.ಶರವಣ

ವಾರ್ತಾಭಾರತಿವಾರ್ತಾಭಾರತಿ11 Jun 2025 2:59 PM IST
share
ರಾಯಚೂರಿನ ಹಟ್ಟಿಗೆ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿ ಭೇಟಿ

ರಾಯಚೂರು : ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯ ಅಧ್ಯಕ್ಷರಾದ ಟಿ.ಎ.ಶರವಣ ಹಾಗೂ ಸಮಿತಿಯ ಸದಸ್ಯರ ತಂಡವು ಜೂ.11ರಂದು ಲಿಂಗಸೂರು ತಾಲೂಕಿನ ಹಟ್ಟಿ ಗೋಲ್ಡ್ ಮೈನ್ ಕಂಪನಿಗೆ ಭೇಟಿ ನೀಡಿತು.

ಪೂರ್ವ ನಿಗದಿಯಂತೆ ತಂಡವು ಮೊದಲಿಗೆ ಹಟ್ಟಿ ಚಿನ್ನದ ಗಣಿ ವೀಕ್ಷಣೆ‌ಯನ್ನು ನಡೆಸಿತು. ಬಳಿಕ ಚಿನ್ನದ ಗಣಿಯ ಲೋಹ ವಿಭಾಗಕ್ಕೆ ತೆರಳಿ ವೀಕ್ಷಣೆ ನಡೆಸಿದರು.

ಲೋಹ ವಿಭಾಗದ ಉಪಪ್ರಧಾನ ವ್ಯವಸ್ಥಾಪಕರಾದ ವಿಧಾತ್ರಿ ಅವರು, ಚಿನ್ನ ಸಂಸ್ಕರಣೆಯ ವಿಧಿವಿಧಾನಗಳ ಬಗ್ಗೆ ಶಾಸಕರಿಗೆ ಮಾಹಿತಿ ನೀಡಿದರು. ಬಳಿಕ ಕಂಪನಿಯ ಸಭಾಂಗಣದಲ್ಲಿ ಸಭೆ ನಡೆಯಿತು. ಈ ವೇಳೆ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಭರವಸೆಗಳ ಸಂಖ್ಯೆ: 7622 ಮತ್ತು 7387ಕ್ಕೆ ಸಂಬಂಧಿಸಿದಂತೆ ವಿವರಣೆ ಪಡೆದುಕೊಂಡರು.

ಕಂಪನಿಯ ನೌಕರರೊಬ್ಬರು ಮೃತಪಟ್ಟ ವಿಷಯದ ಬಗ್ಗೆ ಅಧ್ಯಕ್ಷರು ವಿವರಣೆ ಕೇಳಿದರು. ಕಂಪನಿಯಲ್ಲಿ ಪ್ರಗತಿ ಕಾರ್ಯ ನಡೆಯುವ ವೇಳೆ ಮಸೀನದಲ್ಲಿದ್ದ ಒಬ್ಬ ವ್ಯಕ್ತಿಯು ಪ್ರಾಣ ಕಳೆದುಕೊಂಡರು. ಇವರ ಕುಟುಂಬದವರಿಗೆ ಈಗಾಗಲೇ 5 ಲಕ್ಷ ರೂ ಪರಿಹಾರ ನೀಡಿಲಾಗಿದೆ. ಮೃತನ ಪತ್ನಿಗೆ ಮ್ಯಾನೇಜರ್ ದರ್ಜೆಯ ಹುದ್ದೆಯ ಕೆಲಸ ಕೊಡಲು ಕ್ರಮವಹಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ಸಮಿತಿಯ ಅಧ್ಯಕ್ಷರಾದ ಟಿ.ಎ.ಶರವಣ ಅವರು ಮಾತನಾಡಿ, ಇನ್ನು ಮಂದೆ ಇಂತಹ ಕಹಿ ಘಟನೆಗಳು ಮರುಕಳಿಸದ ಹಾಗೆ ಹಟ್ಟಿ ಗೋಲ್ಡ್ ಮೈನ್ ಕಂಪನಿ ನಿಯಮಿತದ ನೌಕರರ ಜೀವ ಸುರಕ್ಷತೆಗೆ ಗಮನ ಹರಿಸಬೇಕು ಎಂದು ಸೂಚನೆ ನೀಡಿದರು.

ಪರಿಹಾರ ಧನ 25 ಲಕ್ಷಕ್ಕೆ ಏರಿಸಿ :

ಕಂಪನಿಯಲ್ಲಿ ಕೆಲಸದ ವೇಳೆ ಪ್ರಾಣ ಕಳೆದುಕೊಂಡ ನೌಕರರ ಕುಟುಂಬದ ಸಂತ್ರಸ್ತರಿಗೆ ಇನ್ನು ಮುಂದೆ ಕನಿಷ್ಟ 25 ಲಕ್ಷ ರೂ. ಪರಿಹಾರ ಧನ ನೀಡಲು ಕರ್ನಾಟಕ ವಿಧಾನ ಪರಿಷತ್ತಿನ ಭರವಸೆಗಳ ಸಮಿತಿ ಸೂಚನೆ ನೀಡುತ್ತಿದೆ. ಸಭೆಯಲ್ಲಿ ಚರ್ಚೆಯಾಗಿದೆ ಎಂದು ಉಲ್ಲೇಖಿಸಿ 25 ಲಕ್ಷ ರೂ. ಕೊಡಲು ಬೋರ್ಡ್‌ಗೆ ಶಿಫಾರಸ್ಸು ಮಾಡಲು ಕ್ರಮವಹಿಸಬೇಕು ಎಂದು ಸಮಿತಿಯ ಸದಸ್ಯರು ಇದೆ ವೇಳೆ ಸೂಚನೆ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕರಾದ ನಿರಾಣಿ ಹನುಮಂತಪ್ಪ‌ ರುದ್ರಪ್ಪ, ಪ್ರತಾಪ ಸಿಂಹ ನಾಯಕ ಕೆ., ಡಿ ಎಸ್ ಅರುಣ, ಕೆ.ಎಸ್.ನವೀಣ, ಮಂಜುನಾಥ ಭಂಡಾರಿ, ತಿಪ್ಪಣ್ಣಪ್ಪ ಕಮಕನೂರ, ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಕಂಪನಿಯ ವ್ಯವಸ್ಥಾಪಕ ನಿರ್ದೇಶಕಿ ಶಿಲ್ಪಾ, ಪೊಲೀಸ್ ಇಲಾಖೆಯ ಸಿಪಿಐ ರಾಮಪ್ಪ ಜಲ್ದೆ ಸೇರಿದಂತೆ, ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು, ಹಟ್ಟಿ ಗೋಲ್ಡ್ ಮೈನಿಂಗ್ ಕಂಪನಿಯ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X