Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಹಟ್ಟಿ ಚಿನ್ನದ ಗಣಿಯ...

Raichur | ಹಟ್ಟಿ ಚಿನ್ನದ ಗಣಿಯ ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ : 2,200 ಅಡಿಯಲ್ಲಿ ಮೂರ್ಛೆ ತಪ್ಪಿದ ಕಾರ್ಮಿಕರು

ವಾರ್ತಾಭಾರತಿವಾರ್ತಾಭಾರತಿ2 April 2026 11:34 PM IST
share
Raichur | ಹಟ್ಟಿ ಚಿನ್ನದ ಗಣಿಯ ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ : 2,200 ಅಡಿಯಲ್ಲಿ ಮೂರ್ಛೆ ತಪ್ಪಿದ ಕಾರ್ಮಿಕರು

ಹಟ್ಟಿ, ಎ.2: ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಸೆಂಟ್ರಲ್ ಶಾಪ್ ಲಿಫ್ಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಲಿಫ್ಟ್ ಏಕಾಏಕಿ ಸ್ಥಗಿತಗೊಂಡ ಪರಿಣಾಮ ಕಾರ್ಮಿಕರು ಸುಮಾರು 2:30 ಗಂಟೆಗಳ ಕಾಲ ಒಳಗೆ ಸಿಲುಕಿಕೊಂಡರು.

ಬುಧವಾರ ರಾತ್ರಿ 11:30ರ ಸುಮಾರಿಗೆ ಗಣಿಗೆ ಇಳಿಯುತ್ತಿದ್ದ ವೇಳೆ ಕೇಜ್ 2200 ಅಡಿ ಕೆಳಗಡೆ ಸ್ಥಗಿತಗೊಂಡಿದೆ. ಲಿಫ್ಟ್‌ನ ಕೆಳಭಾಗದಲ್ಲಿ 6 ಮಂದಿ ಹಾಗೂ ಮೇಲ್ಭಾಗದಲ್ಲಿ ಇಬ್ಬರು ಸೇರಿ ಒಟ್ಟು 8 ಕಾರ್ಮಿಕರು ಸಿಲುಕಿಕೊಂಡಿದ್ದರು.

ಲಿಫ್ಟ್ ಒಳಗೆ ಆಕ್ಸಿಜನ್ ಕೊರತೆ ಉಂಟಾಗಿ ಮೂವರು ಕಾರ್ಮಿಕರು ಮೂರ್ಛೆೆ ತಪ್ಪಿದ್ದು, ಇತರರು ಕೂಡಾ ಉಸಿರಾಟದ ತೊಂದರೆ ಅನುಭವಿಸಿದ್ದಾರೆ. ಕುಡಿಯಲು ನೀರು ಸಹ ಇಲ್ಲದೆ ಕೆಲವರು ತಲೆಸುತ್ತಿನಿಂದ ಬಳಲಿದರೆಂದು ಮೂಲಗಳಿಂದ ತಿಳಿದುಬಂದಿದೆ.

ಘಟನೆ ತಿಳಿದ ತಕ್ಷಣ ಎಲೆಕ್ಟ್ರಿಕಲ್ ಸೆಕ್ಷನ್ ಪೋರ್‌ಮನ್‌ಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಶಾರ್ಟ್ ಸರ್ಕ್ಯೂಟ್ ದುರಸ್ತಿ ಮಾಡಿ ಕೇಜ್ ಅನ್ನು ಯಥಾ ಸ್ಥಿತಿಗೆ ತರಲಾಯಿತು. ಬಳಿಕ ಸಿಲುಕಿದ್ದ ಕಾರ್ಮಿಕರನ್ನು ಮೇಲಕ್ಕೆ ಕರೆ ತಂದು ತಕ್ಷಣ ಆಸ್ಪತ್ರೆಗೆದಾಖಲಿಸಲಾಯಿತು.

ಸುದ್ದಿ ತಿಳಿದು ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಶಫಿ ಹಾಗೂ ಪದಾಧಿಕಾರಿಗಳಾದ ವೆಂಕೋಬ್ ಮಿಯ್ಯಾಪೂರು, ಗೌಸ್ ಮಿಯಾ, ರಮೇಶ್ ಬಾಬು, ಸಿದ್ದಪ್ಪ ಮುಂಡರಗಿ, ಹನುಮಂತಗೌಡ, ಜಮದಗ್ನಿ, ನಾಗರಾಜ್, ಗುಂಡಪ್ಪಗೌಡ ಮತ್ತು ಚಂದ್ರಶೇಖರ ನೆಲೋಗಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ಕಾರ್ಮಿಕರ ಆರೋಗ್ಯ ವಿಚಾರಿಸಿದರು. ಘಟನೆಗೆ ಕಾರ್ಮಿಕರು ಆತಂಕ ವ್ಯಕ್ತಪಡಿಸಿದ್ದು, ಗಣಿಯಲ್ಲಿ ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಆಡಳಿತಕ್ಕೆ ಆಗ್ರಹಿಸಿದ್ದಾರೆ.

Tags

Hattigold mine‎ Hatti gold mine
share
ವಾರ್ತಾಭಾರತಿ
ವಾರ್ತಾಭಾರತಿ
Next Story
X