Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ಜಿಲ್ಲಾದ್ಯಂತ ವಿವಿಧೆಡೆ ಮಿಂಚಿನ...

ರಾಯಚೂರು ಜಿಲ್ಲಾದ್ಯಂತ ವಿವಿಧೆಡೆ ಮಿಂಚಿನ ಮತದಾರ ನೋಂದಣಿ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ27 Oct 2025 5:49 PM IST
share
ರಾಯಚೂರು ಜಿಲ್ಲಾದ್ಯಂತ ವಿವಿಧೆಡೆ ಮಿಂಚಿನ ಮತದಾರ ನೋಂದಣಿ ಅಭಿಯಾನ

ರಾಯಚೂರು : ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ- 2026ರ ಮತದಾರರ ವಿಶೇಷ ನೋಂದಣಿ ಅಭಿಯಾನವು ರಾಯಚೂರು ಸೇರಿದಂತೆ ಸಿಂಧನೂರ, ಮಾನವಿ, ಮಸ್ಕಿ, ಲಿಂಗಸೂರ, ದೇವದುರ್ಗ, ಸಿರವಾರ ಸೇರಿದಂತೆ ವಿವಿಧೆಡೆ ಅ.27ರಂದು ಯಶಸ್ವಿಯಾಗಿ ನಡೆಯಿತು.

ಮಾನ್ವಿಯ ಕಾಕತೀಯ ಪ್ರೌಢಶಾಲೆ, ಸಿಂಧನೂರಿನ ಆದರ್ಶ ವಿದ್ಯಾಲಯ, ಲಿಂಗಸುಗೂರು ತಾಲೂಕು ಪಂಚಾಯತ್, ಮಸ್ಕಿ ಕೇಂದ್ರ ಶಾಲೆ, ಸಿರವಾರದ ಶ್ರೀ ಬಸವ ಪದವಿ ಪೂರ್ವ ಕಾಲೇಜು, ದೇವದುರ್ಗದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲೂಕು ಮಟ್ಟದ ಸ್ವೀಪ್ ಸಮಿತಿಯಿಂದ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ ನಡೆಯಿತು.

ಲಿಂಗಸುಗೂರು ತಾಲೂಕು:

ಮತದಾರರ ಪಟ್ಟಿ ತಯಾರಿಕೆ ಕುರಿತಂತೆ ಮಿಂಚಿನ ನೋಂದಣಿ ಅಭಿಯಾನ ಅಂಗವಾಗಿ ಲಿಂಗಸುಗೂರು ತಹಶೀಲ್ದಾರ್ ಸತ್ಯಮ್ಮ ಅವರು ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ನಮೂನೆ-19 ಅರ್ಜಿಗಳನ್ನು ಸ್ವೀಕರಿಸಿದರು.

ದೇವದುರ್ಗ ತಾಲೂಕು :

ದೇವದುರ್ಗ ತಹಶೀಲ್ದಾರ ಕಾರ್ಯಾಲಯದಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿಶೇಷ ನೋಂದಣಿ ಅಭಿಯಾನ ನಡೆಯಿತು.

ಮಾನ್ವಿ ತಾಲೂಕು :

ಕಾಕತೀಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ತಹಶೀಲ್ದಾರರು ಹಾಗೂ ತಾಪಂ ಕಾರ್ಯ ನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಮತದಾರ ನೋಂದಣಿ ಕಾರ್ಯಕ್ರಮ ನಡೆಯಿತು. ಮಾನ್ವಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ನೇತೃತ್ವದಲ್ಲಿ ವಿವಿಧ ಸರ್ಕಾರಿ ಪ್ರೌಢಶಾಲೆಗಳ ಶಿಕ್ಷಕರು ನೋಂದಣಿ ಮಾಡಿಸಿದರು.

ಅರಕೇರಾ ತಾಲೂಕು :

ಅರಕೇರಾ ತಾಲೂಕಿನ ತಹಶೀಲ್ದಾರ್‌ ಅಮರೇಶ್ ಬಿರಾದಾರ ಅವರ ನೇತೃತ್ವದಲ್ಲಿ ವಿಶೇಷ ಮಿಂಚಿನ ನೋಂದಣಿ ಅಭಿಯಾನ ಅರಕೇರಾದಲ್ಲಿ ನಡೆಯಿತು. ಬಿಇಓ ಶಿವರಾಜ್ ಪೂಜಾರಿ, ಅಧಿಕಾರಿಗಳಾದ ಬಸವರಾಜ್ ಕಟ್ಟಿಮನಿ, ಸುಂಕದ್, ಶಿವಜಾತಪ್ಪ, ಅರುಣಕುಮಾರ್ ಹಾಗೂ ಇನ್ನೀತರರು ಇದ್ದರು.

ಉಡಮಗಲ್ ಖಾನಾಪುರ ಪ್ರೌಢಶಾಲೆ :

ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನದಡಿ ರಾಯಚೂರು ತಾಲೂಕಿನ ಉಡಮಗಲ್ ಖಾನಾಪುರದ ಸರ್ಕಾರಿ ಪ್ರೌಢಶಾಲೆಯ ಎಲ್ಲ ಶಿಕ್ಷಕರು ಫಾರ್ಮ್ 19 ಭರ್ತಿ ಮಾಡಿ ಶಾಲೆಯ ಮುಖ್ಯಗುರುಗಳಾದ ವಿರೇಶ್ ಅಂಗಡಿ ಅವರಿಗೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X