Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸುಗೂರು | ಡಿ.21ರಂದು ಪೋಲಿಯೋ ಲಸಿಕೆ...

ಲಿಂಗಸುಗೂರು | ಡಿ.21ರಂದು ಪೋಲಿಯೋ ಲಸಿಕೆ ಅಭಿಯಾನ : ತಹಶೀಲ್ದಾರ್ ಸತ್ಯಮ್ಮ

ವಾರ್ತಾಭಾರತಿವಾರ್ತಾಭಾರತಿ18 Dec 2025 5:28 PM IST
share
ಲಿಂಗಸುಗೂರು | ಡಿ.21ರಂದು ಪೋಲಿಯೋ ಲಸಿಕೆ ಅಭಿಯಾನ : ತಹಶೀಲ್ದಾರ್ ಸತ್ಯಮ್ಮ

ಲಿಂಗಸುಗೂರು : ತಾಲೂಕಿನಲ್ಲಿ ಡಿ.21ರಂದು ಪೋಲಿಯೋ ಅಭಿಯಾನವನ್ನು ಪ್ರಾರಂಭಿಸಲಾಗುತ್ತಿದ್ದು, ಅಭಿಯಾನ ಸಂಪೂರ್ಣವಾಗಿ ಯಶಸ್ವಿಗೊಳಿಸಬೇಕೆಂದು ತಹಶೀಲ್ದಾರ್ ಸತ್ಯಮ್ಮ ಕರೆ ನೀಡಿದರು.

ಪಟ್ಟಣದ ತಹಶೀಲ್ ಕಚೇರಿ ಸಭಾಂಗಣದಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗಬಾರದು. ಕಳೆದ ದಶಕದಿಂದ ದೇಶದಲ್ಲಿ ಪೋಲಿಯೋ ಪ್ರಕರಣ ಕಂಡುಬಂದಿಲ್ಲ. ಆದರೆ, ಪಕ್ಕದ ರಾಷ್ಟ್ರಗಳಲ್ಲಿ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಇದೇ ಡಿ.21 ರಂದು ದೇಶದ್ಯಾಂತ ನಡೆಯಲಿರುವ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಶೇ.100 ಗುರಿ ಸಾಧನೆ ಮಾಡಲು ತೀರ್ಮಾನಿಸಲಾಗಿದೆ ಇದಕ್ಕೆ ಪಾಲಕರು ಸಹಕರಿಸಬೇಕು.

ಪಟ್ಟಣ ಪ್ರದೇಶ, ಗ್ರಾಮೀಣ ಪ್ರದೇಶ, ತಾಂಡ, ದೊಡ್ಡಿಗಳು, ಅಲೆಮಾರಿ ಜನವಸತಿ ತಾಣಗಳು, ಬಸ್‌ನಿಲ್ದಾಣ ಸೇರಿ ಆಯಕಟ್ಟಿನ ಜಾಗಗಳಲ್ಲಿ ಪೋಲಿಯೋ ಲಸಿಕೆ ಹಾಕುವ ಕಾರ್ಯಕರ್ತರ ತಂಡಗಳು ಕಾರ್ಯನಿರ್ವಹಿಸುತ್ತವೆ. ಇದಕ್ಕಾಗಿ 240 ತಂಡಗಳನ್ನು ರಚಿಸಲಾಗಿದ್ದು, 480 ಕಾರ್ಯಕರ್ತರು ಈ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. 48 ಜನ ಮೇಲ್ವಿಚಾರಕರನ್ನು ನಿಯೋಜನೆ ಮಾಡಲಾಗಿದೆ ಎಂದು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್ ತಿಳಿಸಿದರು.

ಈ ವೇಳೆ ಕಂದಾಯ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸೇರಿ ನಾನಾ ಇಲಾಖೆ ಅಧಿಕಾರಿಗಳು ಇದ್ದರು.

Tags

Lingasugur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X