Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸೂಗೂರು | ಕಠಿಣ ಪರಿಶ್ರಮದಿಂದ...

ಲಿಂಗಸೂಗೂರು | ಕಠಿಣ ಪರಿಶ್ರಮದಿಂದ ಓದಿದರೆ ಮಾತ್ರ ಸಾಧನೆ ಮಾಡಲು ಸಾಧ್ಯ : ಬೀರಪ್ಪ ಜಗ್ಗಲ್

ವಾರ್ತಾಭಾರತಿವಾರ್ತಾಭಾರತಿ1 Feb 2025 7:20 PM IST
share
Photo of Program

ಲಿಂಗಸೂಗೂರು : ಸ್ಪರ್ಧಾತ್ಮಕ ಜಗತ್ತಿನಲ್ಲಿ ಸಮಯ ವ್ಯರ್ಥ ಮಾಡದೇ ಕಠಿಣ ಪರಿಶ್ರಮದಿಂದ ಓದಿದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಸಾಧನೆ ಮೂಲಕ ನಿಮಗಾಗಿ ನಿರಂತರವಾಗಿ ದುಡಿಯುವ ತಂದೆ-ತಾಯಿಗಳ ಕಷ್ಟ ಮತ್ತು ವಿದ್ಯೆ ಕಲಿಸಿದ ಗುರುಗಳ ಶ್ರಮ ಸಾರ್ಥಗೊಳಿಸಬೇಕು ಎಂದು ಪ್ರಾಧ್ಯಾಪಕ ಬೀರಪ್ಪ ಜಗ್ಗಲ್ ಕರೆ ನೀಡಿದರು.

ಪಟ್ಟಣದ ಸಂಗಮೇಶ್ವರ ಶಿಕ್ಷಣ ಸಂಸ್ಥೆ ಸಂಚಾಲಿತ ಹನುಮವ್ವ ಸಂಗನಗೌಡ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಉತ್ತಮ ಗುರಿಯಿರಲಿ, ಗುರಿ ತಲುಪುವ ಕಡೆ ಗಮನವಿರಲಿ, ಈ ಎರಡು ವರ್ಷ ಶ್ರಮವಹಿಸಿ ಓದಿದರೆ ಜೀವನ ಪರ್ಯಂತ ದೊಡ್ಡ ಹುದ್ದೆ ಪಡೆದು ಸುಖ ಜೀವನ ಸಾಗಿಸಬಹುದು ಎಂದರು.

ಪ್ರಾಧ್ಯಾಪಕರಾದ ಭೀಮಸಿಂಗ್ ನಾಯ್ಕ್ ಮಾತನಾಡಿ, ವಿದ್ಯಾರ್ಥಿಗಳು ಓದಿಗೆ ಸಮಯ ನೀಡಿ, ಪೂರಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಹೆತ್ತವರ ಮೇಲೆ ಪ್ರೀತಿ, ಗುರುಗಳ ಮೇಲೆ ನಂಬಿಕೆ, ಶಾಲೆಗಳ ಮೇಲೆ ಗೌರವವಿದ್ದರೆ ಮಾತ್ರ ನಿಮ್ಮ ಸಂಕಲ್ಪ ಈಡೇರುತ್ತದೆ, ನಿಮ್ಮ ಸಾಧನೆಗೆ ಇಡೀ ಸಮಾಜ ಹೆಮ್ಮೆಪಡುವಂತಾಗಲಿ ಎಂದು ಆಶಿಸಿದರು.

ಹಿರಿಯ ಪ್ರಾಧ್ಯಾಪಕ ಡಿ.ಕೆ.ಮುಜಾವರ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಚಾರ್ಯ ಬಸವರಾಜ ವೈ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವೇಳೆ ಪ್ರಾಧ್ಯಾಪಕರಾದ ಬಸವರಾಜ ಖೈರವಾಡಗಿ, ನಿರುಪಾದಿ ಡಿ.ಕೆ, ಮಂಜುನಾಥ ಪಾಟೀಲ, ಅನಿಲಕುಮಾರ ಮಿಶ್ರಾ, ದುರ್ಗಾಸಿಂಗ್, ಶರಣಮ್ಮ ಪಾಟೀಲ, ವಿದ್ಯಾರ್ಥಿಗಳಾದ ಸುಮಂಗಲಾ, ಅನನ್ಯ ಪಾಟೀಲ, ಲಕ್ಷ್ಮೀ, ಸರಸ್ವತಿ, ಸಾಬಮ್ಮ, ಸಂಗೀತಾ, ಪವನಕುಮಾರ, ವೀರನಗೌಡ, ಹನುಮೇಶ, ವೆಂಕಟೇಶ, ಆಕಾಶ ಎಂ, ನರಸಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

Lingasuguru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X