Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Lingsugur | ಸಂತೆಕಲ್ಲೂರಿನಲ್ಲಿ ‘ಸಣ್ಣ...

Lingsugur | ಸಂತೆಕಲ್ಲೂರಿನಲ್ಲಿ ‘ಸಣ್ಣ ಗೌಡಶ್ಯಾನಿ’ ನಾಟಕ ಪ್ರದರ್ಶನ

ರಂಗಭೂಮಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ: ಸಿದ್ದು ಯಾಪಲಪರ್ವಿ

ವಾರ್ತಾಭಾರತಿವಾರ್ತಾಭಾರತಿ25 Aug 2026 12:20 PM IST
share
Lingsugur | ಸಂತೆಕಲ್ಲೂರಿನಲ್ಲಿ ‘ಸಣ್ಣ ಗೌಡಶ್ಯಾನಿ’ ನಾಟಕ ಪ್ರದರ್ಶನ

ಲಿಂಗಸುಗೂರು: ರಂಗಭೂಮಿಯು ಸಮಾಜದ ನೈಜತೆಯನ್ನು ಬಿಂಬಿಸುವ ಅತ್ಯಂತ ಪ್ರಭಾವಿ ಸಾಹಿತ್ಯ ಮಾಧ್ಯಮವಾಗಿದ್ದು, ಜಾಗತಿಕ ಮಟ್ಟದಲ್ಲಿ ನಾಟಕಗಳಿಗೆ ಅಪಾರ ಬೇಡಿಕೆಯಿದ್ದರೂ ರಾಜ್ಯದಲ್ಲಿ ರಂಗಭೂಮಿಗೆ ನಿರೀಕ್ಷಿತ ಪ್ರೋತ್ಸಾಹ ದೊರೆಯುತ್ತಿಲ್ಲ ಎಂದು ಚಿಂತಕ, ಸಾಹಿತಿ ಹಾಗೂ ವಚನ ಟಿವಿ ನಿರೂಪಕ ಸಿದ್ದು ಯಾಪಲಪರ್ವಿ ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕಿನ ಸಂತೆಕಲ್ಲೂರಿನ ಘನಮಠೇಶ್ವರ ಮಠದಲ್ಲಿ ಕಲಬುರಗಿ ರಂಗಾಯಣ ಆಯೋಜಿಸಿದ್ದ ನಾಡೋಜ ಡಾ. ಶಾಂತರಸರ ಕಾದಂಬರಿ ಆಧಾರಿತ ‘ಸಣ್ಣ ಗೌಡಶ್ಯಾನಿ’ ನಾಟಕ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ವಿದೇಶಗಳಲ್ಲಿ ನಾಟಕ ವೀಕ್ಷಿಸಲು ಹಲವು ದಿನಗಳ ಮುಂಚೆಯೇ ಟಿಕೆಟ್ ಕಾಯ್ದಿರಿಸುವಷ್ಟು ರಂಗಭೂಮಿಗೆ ಮಹತ್ವವಿದೆ. ಆದರೆ ನಮ್ಮ ರಾಜ್ಯದಲ್ಲಿ ರಂಗಭೂಮಿಗೆ ಅಷ್ಟೊಂದು ಪ್ರಾಶಸ್ತ್ಯ ಸಿಗದಿರುವುದು ವಿಷಾದದ ಸಂಗತಿಯಾಗಿದೆ ಎಂದರು.

ರಾಜ್ಯದಲ್ಲಿ ಮೈಸೂರು, ಧಾರವಾಡ, ಕಲಬುರಗಿ ಹಾಗೂ ಶಿವಮೊಗ್ಗ ರಂಗಾಯಣಗಳ ಮೂಲಕ ಕಲಾವಿದರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ನಮ್ಮ ಭಾಗದ ಹೆಮ್ಮೆಯ ಸಾಹಿತಿ ನಾಡೋಜ ಡಾ. ಶಾಂತರಸರು ತಮ್ಮ ‘ಸಣ್ಣ ಗೌಡಶ್ಯಾನಿ’ ಕಾದಂಬರಿಯಲ್ಲಿ ಅಂದಿನ ಸಮಾಜದ ಚಿತ್ರಣವನ್ನು ಕಟ್ಟಿಕೊಟ್ಟಿದ್ದು, ಅದನ್ನು ಮಹಾಂತೇಶ ನವಲಕಲ್ಲ ಅವರು ರಂಗರೂಪಕ್ಕೆ ತಂದಿದ್ದಾರೆ. ಈ ನಾಟಕ ನಮ್ಮ ನಡುವಿನ ಬದುಕಿನ ನೈಜ ಪ್ರತಿರೂಪವಾಗಿದೆ ಎಂದು ಹೇಳಿದರು.

ಸಾಹಿತಿ ಮಹಾಂತೇಶ ಮಸ್ಕಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಾಂತರಸರ ಕೃತಿಯನ್ನು ಗ್ರಾಮೀಣ ಜನರಿಗೆ ತಲುಪಿಸುವ ಉದ್ದೇಶದಿಂದ ಕಲಬುರಗಿ ರಂಗಾಯಣ ಸಂತೆಕಲ್ಲೂರಿನಲ್ಲಿ ಪ್ರದರ್ಶನ ಆಯೋಜಿಸಿದೆ ಎಂದರು.

ಪ್ರದರ್ಶನಗೊಂಡ ‘ಸಣ್ಣ ಗೌಡಶ್ಯಾನಿ’ ನಾಟಕ ಪ್ರೇಕ್ಷಕರ ಮನಸೂರೆಗೊಳ್ಳುವ ಮೂಲಕ ಉತ್ತಮ ಮೆಚ್ಚುಗೆ ಗಳಿಸಿತು.

ಈ ವೇಳೆ ರಂಗರೂಪ ಮಹಾಂತೇಶ ನವಲಕಲ್, ಸಂಗೀತ ರಾಘವ ಕಮ್ಮಾರ, ನಿರ್ದೇಶನ ಪ್ರವಿರಡ್ಡಿ ಗುಂಜಳ್ಳಿಯವರದಾಗಿತ್ತು ಕಾರ್ಯಕ್ರಮದ ಸಾನಿಧ್ಯವನ್ನು ಗುರುಬಸವ ಮಹಾಸ್ವಾಮಿಗಳು ವಹಿಸಿದ್ದರು. ಮುಖಂಡರಾದ ಸಿದ್ದರಾಮಪ್ಪ ಸಾಹುಕಾರ, ಆದನಗೌಡ ಪಾಟೀಲ್, ಗುರುನಾಥ ರಡ್ಡಿ ದೇಸಾಯಿ, ನಿವೃತ್ತ ಉಪನ್ಯಾಸಕರಾದ ಶರಣಪ್ಪ ಚೀಕಲಪರ್ವಿ, ಸಿ.ಬಿ ಚಿಲ್ಕರಾಗಿ, ಮಹಾಂತೇಶ ಗೌಡರ, ಗುಂಡುರಾವ್ ದೇಸಾಯಿ ಸೇರಿ ಇತರರು ಇದ್ದರು.

Tags

Lingsugur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X