Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸುಗೂರು | ವಸತಿ ನಿಲಯಕ್ಕೆ...

ಲಿಂಗಸುಗೂರು | ವಸತಿ ನಿಲಯಕ್ಕೆ ಮೂಲಸೌಕರ್ಯಗಳಿಗೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 Dec 2025 4:48 PM IST
share
ಲಿಂಗಸುಗೂರು | ವಸತಿ ನಿಲಯಕ್ಕೆ ಮೂಲಸೌಕರ್ಯಗಳಿಗೆ ಒತ್ತಾಯಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಲಿಂಗಸುಗೂರು : ತಾಲೂಕಿನ ಹಟ್ಟಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿ ವಸತಿ ನಿಲಯಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್ಎಫ್ಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

‎ ‎ಎಸ್ಎಫ್ಐ ಜಿಲ್ಲಾ ಅಧ್ಯಕ್ಷ ರಮೇಶ್ ವೀರಾಪೂರ್ ಮಾತನಾಡಿ, ಸಮಾಜ ಕಲ್ಯಾಣ ನಡೆಸಲಾಗುತ್ತಿರುವ ಬಹುತೇಕ ವಿದ್ಯಾರ್ಥಿ ನಿಲಯಗಳಲ್ಲಿ ಕನಿಷ್ಟ ಮೂಲಭೂತ ಸೌಕರ್ಯಗಳಿಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಮೇಲ್ವಿಚಾರಕರು ಮನಸ್ಸಿಗೆ ಬಂದಾಗ ವಸತಿ ನಿಲಯಕ್ಕೆ ಭೇಟಿ ನೀಡುತ್ತಾರೆ. ಸೌಲಭ್ಯ ಕೇಳಿದ ವಿದ್ಯಾರ್ಥಿಗಳಿಗೆ ದಮ್ಕಿ ಹಾಕುತ್ತಿದ್ದಾರೆ ಅಥವಾ ಸೌಲಭ್ಯ ಕೇಳುವ ವಿದ್ಯಾರ್ಥಿಗಳಿಗೆ ಆಮಿಷವೊಡ್ಡಿ ತಣ್ಣಗಾಗಿಸುವ ಪ್ರಯತ್ನ ಮಾಡಿ ಸೌಲಭ್ಯ ನೀಡದೇ ನುಣಿಚಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಈ ಕೂಡಲೇ ಈ ಬೇಜವಾಬ್ದಾರಿ ನಿಲಯ ಪಾಲಕರನ್ನು ಕೆಲಸದಿಂದ ವಜಾ ಮಾಡಬೇಕು. ಸಮಯಕ್ಕೆ ಸರಿಯಾಗಿ ಬಂದು ವಿದ್ಯಾರ್ಥಿಗಳ ಸಮಸ್ಯೆ ಆಲಿಸುವಂತಹ ನಿಲಯ ಪಾಲಕರನ್ನು ನೇಮಿಸಬೇಕು ಹಾಗೂ ವಸತಿ ನಿಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪೂರು, ತಾಲೂಕಾಧ್ಯಕ್ಷ ಗೋವಿಂದ, ಜೆಎಂಎಸ್ ತಾಲೂಕಾಧ್ಯಕ್ಷೆ ವನಜಾಕ್ಷಿ, ತಾಲೂಕು ಉಪಾಧ್ಯಕ್ಷೆ ಸಾಹೀರಾ ಖಾನ್, ಡಿವೈಎಫ್ಐ ಜಿಲ್ಲಾ ಸಂಚಾಲಕ ಅಲ್ಲಾಭಕ್ಷ ಸಾಸಿಹಾಳ, ತಾಲೂಕು ಮುಖಂಡ ಶಂಶುದ್ದೀನ್ ಔಟಿ, ಕೆಪಿಆರ್ ಎಸ್ ಜಿಲ್ಲಾ ಉಪಾಧ್ಯಕ್ಷ ಪೆಂಚಲಯ್ಯ ಎಸ್ಎಫ್ಐ ಮುಖಂಡರಾದ ವೀರೇಶ, ದೇವರಾಜ್, ಸುನೀಲ್, ಜಮದಗ್ನಿ, ಮಹೇಶ್ ಸೇರಿ ವಿದ್ಯಾರ್ಥಿಗಳು ಇದ್ದರು.

Tags

hostelproteststudentsLingsugur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X