Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಜ.18ರಂದು 114 ಜೋಡಿಗಳ ಸಾಮೂಹಿಕ‌ ವಿವಾಹ:...

ಜ.18ರಂದು 114 ಜೋಡಿಗಳ ಸಾಮೂಹಿಕ‌ ವಿವಾಹ: ಮಾನ್ವಿಯಲ್ಲಿ ಪೂರ್ವ ಸಿದ್ಧತೆ ಸಭೆ

ವಾರ್ತಾಭಾರತಿವಾರ್ತಾಭಾರತಿ28 Dec 2025 9:42 PM IST
share
ಜ.18ರಂದು 114 ಜೋಡಿಗಳ ಸಾಮೂಹಿಕ‌ ವಿವಾಹ: ಮಾನ್ವಿಯಲ್ಲಿ ಪೂರ್ವ ಸಿದ್ಧತೆ ಸಭೆ

ಮಾನ್ವಿ: ಜನವರಿ 18 ರಂದು ಸಮಾಜ ಸೇವಕ, ಗುತ್ತೇದಾರ ಸೈಯದ್ ಅಕ್ಬರ್ ಪಾಶ ಹುಸೇನಿ ಅವರಿಂದ ನಡೆಯಲಿರುವ 114 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದ ನಿಮಿತ್ತ ಇಂದು ಪೂರ್ವಭಾವಿ ಸಭೆ ಮಾನ್ವಿ ನಗರದ ಕುಬಾ ಮಸೀದಿಯಲ್ಲಿ ನಡೆಯಿತು.

ಸಭರಯಲ್ಲಿ ಸುಮಾರು 114 ವಧು, ವರ ಮತ್ತು ಅವರ ಕುಟುಂಬದ ಮುಖ್ಯಸ್ಥರು ಭಾಗವಹಿಸಿದ್ದರು. ವಧು ವರರಿಗೆ ಮದುವೆಯ ದಿನ ಧರಿಸಬಹುದಾದ ಹೊಸ ಬಟ್ಟೆಗಳನ್ನು ಮತ್ತು ಐಡಿ ಕಾರ್ಡ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಕ್ಬರ್ ಪಾಶ ಅವರು, ಮದುವೆ ಹೆಸರಲ್ಲಿ ಆಗುವ ಅನಗತ್ಯ ಖರ್ಚುಗಳನ್ನು ತಡೆಯುವುದು ಮತ್ತು ಸಾಮೂಹಿಕ ವಿವಾಹದ ಮೂಲಕ ಬಡವರ ಮದುವೆ ಹೊರೆಯನ್ನು ನೀಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂತಹ ಸಮಾಜಮುಖಿ ಕೆಲಸ ಮಾಡಲು ಯೋಚಿಸಿದಾಗ ಸಮಾಜದ ಮುಖಂಡರ ಹಾಗೂ ವಧು ವರರಿಂದ ಇಷ್ಟು ದೊಡ್ಡಮಟ್ಟದ ಬೆಂಬಲ ಸಿಗುತ್ತೆ ಎಂದು ಕೊಂಡಿರಲಿಲ್ಲ. 101 ಮದುವೆ ಮಾಡಬೇಕು ಎಂದು ಕೊಂಡಿದ್ದೆವು, ಇದೀಗ 118 ಜೋಡಿಗಳು ನೋಂದಣಿ ಮಾಡಿಕೊಂಡಿದ್ದನ್ನು ಕಂಡರೆ ಜನರಿಗೆ ಇಂತಹ ಕಾರ್ಯಕ್ರಮದ ತೀರಾ ಅವಶ್ಯಕತೆ ಇತ್ತು ಎಂದೆನಿಸುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ವಿವಿಧ ಧಾರ್ಮಿಕ ಗುರುಗಳು ಮತ್ತು ಮುಖಂಡರುಗಳು ವಿವಾಹದ ಮಹತ್ವ ಮತ್ತು ಸುಖಕರ ದಾಂಪತ್ಯದ ಜವಾಬ್ದಾರಿಗಳು ಮತ್ತು ದಂಪತಿಗಳ ಹಕ್ಕುಗಳ ಕುರಿತು ಮಾರ್ಗದರ್ಶನ ನೀಡಿದರು.

ಜನವರಿ 18 ರಂದು ನಡೆಯುವ ಸಾಮೂಹಿಕ ವಿವಾಹ ಅಚ್ಚುಕ್ಕಟ್ಟಾಗಿ ನಿರ್ವಹಿಸಿ ಎಲ್ಲಾ ಜೋಡಿಗಳಿಗೂ ಶುಭ ಹಾರೈಸೋಣ ಎಂದರು.

ಸಭೆಯಲ್ಲಿ ಮುಫ್ತಿ ಜೀಶಾನ್ ಸಾಬ್, ಸೈಯದಗ ಸಜ್ಜಾದೆ ನಶೀನ್ ಹುಸೇನಿ, ಶೇಕ್ ಫರೀದ್ ಉಮ್ರಿ, ಸೈಯ್ಯದ್ ಖಾಲಿದ್ ಖಾದ್ರಿ, ಎಂ ಎ ಎಚ್ ಮುಖೀಮ್, ಆಮಿರ್ ಸುಹೇಲ್ ಸಿದ್ದಿಖಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಬಾಗಯ್ಯ ನಾಯಕ, ಅಬ್ದುಲ್ ರೆಹ್ಮಾನ್ ಸಾಬ್, ಎಲ್ಲಾ ತಾಲೂಕುಗಳ ಖಾಜಿಗಳು, ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X