Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ...

ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬ: ಕವಿಗೋಷ್ಠಿ

ಮುಂಗಾರು ಬೆಳ್ಳಿ ಹಬ್ಬದಿಂದ ಸಾಹಿತ್ಯ ಲೋಕಕ್ಕೆ ಮೆರಗು : ಭಗತರಾಜ್ ನಿಜಮಕಾರ್

ವಾರ್ತಾಭಾರತಿವಾರ್ತಾಭಾರತಿ6 Jun 2025 4:11 PM IST
share
ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬ: ಕವಿಗೋಷ್ಠಿ

ರಾಯಚೂರು : ಮುಂಗಾರು ಸಾಂಸ್ಕೃತಿಕ ರಾಯಚೂರು ಬೆಳ್ಳಿ ಹಬ್ಬದ ಪ್ರಯುಕ್ತ ಮುನ್ನೂರು ಕಾಪು ಸಾಹಿತ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುವ ಮೂಲಕ ಸಾಹಿತಿ ಹಾಗೂ ಕವಿಗಳ ವಿಚಾರಧಾರೆಗಳನ್ನು ಪ್ರಸ್ತುತ ಪಡಿಸುತ್ತಿರುವ ಮುನ್ನೂರು ಕಾಪು ಕಾರ್ಯ ಶ್ಲಾಘನೀಯ ಎಂದು ಹಿರಿಯ ಸಾಹಿತಿ ಭಗತರಾಜ್ ನಿಜಮಕಾರ್ ಅವರು ಹೇಳಿದರು.

ಅವರಿಂದು ನಗರದ ಶ್ರೀ ವೀರಾಂಜನೇಯ ಕಲ್ಯಾಣ ಮಂಟಪದಲ್ಲಿ ಮುನ್ನೂರು ಕಾಪು ಸಮಾಜದ ಆಯೋಜಿತ ವಿಶೇಷ ಮುಂಗಾರು ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶ್ರೀ ಕೃಷ್ಣದೇವರಾಯ ಅವರ ನೇತೃತ್ವದಲ್ಲಿ ವಿಜಯನಗರ ಸಾಮ್ರಾಜ್ಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು 10 ದಿನಗಳ ಕಾಲ ಆಯೋಜಿಸಲಾಗಿತ್ತು. ಆದರೆ ಶ್ರೀ ಕೃಷ್ಣದೇವರಾಯ ವಂಶಸ್ಥರಾದ ಮುನ್ನೂರು ಕಾಪು ಸಮಾಜ ಕಾರಹುಣ್ಣಿಮೆ ಅಂಗವಾಗಿ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತೆ ವೈವಿದ್ಯಮ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಆಯೋಜನೆ ಮಾಡುವ ಮೂಲಕ ಈ ಅತ್ಯಂತ ಅದ್ದೂರಿಯಾಗಿ ಹಬ್ಬವನ್ನು ಆಚರಿಸಲಾಗುತ್ತಿದೆ. ಎ.ಪಾಪಾರೆಡ್ಡಿ ಅವರು 25ನೇ ವರ್ಷದ ಬೆಳ್ಳಿ ಅಂಗವಾಗಿ ವಿಶೇಷವಾಗಿ ಮುಂಗಾರು ಕವಿಗೋಷ್ಠಿಯನ್ನು ಆಯೋಜನೆ ಮಾಡುವ ಮೂಲಕ ಸಾಹಿತ್ಯಗಳಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾಹಿತ್ಯ ಲೋಕಕ್ಕೆ ಮುಂಗಾರು ಹಬ್ಬ ಮೆರಗು ತಂದಿದೆ ಎಂದರು.

ರೈತರನ್ನು ಕೃಷಿಯಲ್ಲಿ ಪರಿಚಯ ಮಾಡಿದ್ದೂ ಬಂಡಾಯ ಸಾಹಿತ್ಯ ನಂತರ ರೈತರ ಹಬ್ಬವಾದ ಮುಂಗಾರು ಹಬ್ಬ ಜಿಲ್ಲೆಯ ಸಾಹಿತ್ಯಗಳನ್ನು ಗುರುತಿಸಿರುವುದು ಹೆಮ್ಮೆಯ ಸಂಗತಿ. ಪಾಪಾರೆಡ್ಡಿ ಅವರ ನೇತೃತ್ವದಲ್ಲಿ ನಡೆಯುವ ಈ ಮುಂಗಾರು ಹಬ್ಬ ಎಲ್ಲಾ ಸಮಾಜದವರನ್ನು ವೇದಿಕೆ ಗುರುತಿಸುವಂತೆ ಮಾಡುತ್ತಿರುವುದು ಇದು ಮುನ್ನೂರು ಕಾಪು ಸಮಾಜದ ಪ್ರಭಲ್ಯ ಪ್ರದರ್ಶಿಸುತ್ತಿದೆ. ಕನ್ನಡ ಸಾಹಿತ್ಯ ಪರಂಪರೆಯನ್ನು ಉಳಿಸುವ ಕಾರ್ಯ ಮುಂಗಾರು ಸಮಾಜ ಮಾಡುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಲ್ಯಾಣ ಸತ್ಯ ಸಂಪಾದಕರಾದ ಕೆ.ಸತ್ಯನಾರಾಯಣ ಅವರು ಪ್ರಾಸ್ತವಿಕ ಮಾತನಾಡಿ, ಕಳೆದ 25 ವರ್ಷಗಳಿಂದ ನಿರಂತರವಾಗಿ ಮುನ್ನೂರು ಕಾಪು ಸಮಾಜ ಸಾಂಸ್ಕೃತಿಕ ಮತ್ತು ಪಾರಂಪರಿಕ ಕಾರು ಹುಣ್ಣಿಮೆ ಅಂಗವಾಗಿ ಮುಂಗಾರು ಸಾಂಸ್ಕೃತಿಕ ರಾಯಚೂರ ಹಬ್ಬ ಆಯೋಜಿಸುತ್ತ ಬಂದಿದೆ ಎಂದರು.

ಮುಂಗಾರು ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸಾಹಿತ್ಯಗಳು ಹಾಗೂ ಕವಿಗಳು ತಮ್ಮ ಅನಿಸಿಕೆಗಳನ್ನು ಪ್ರಸ್ತುತ ಪಡಿಸಿದರು.

ಮುರಳೀಧರ ಕುಲಕರ್ಣಿ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಮುನ್ನೂರು ಕಾಪು ಸಮಾಜದ ಹಿರಿಯ ಮುಖಂಡರು ಹಾಗೂ ಹಬ್ಬದ ರೂವಾರಿ ಮಾಜಿ ಶಾಸಕ ಎ.ಪಾಪಾರೆಡ್ಡಿ, ಮುನ್ನೂರು ಕಾಪು ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ, ವೆಂಕಟರಾವ್ ಕುಲಕರ್ಣಿ,ವೆಂಕಟೇಶ ಬೇವಿನಬೆಂಚಿ, ಉಟುಕೂರು ಕೃಷ್ಣಮೂರ್ತಿ, ಕವಿಗಳು ಮುನ್ನೂರು ಕಾಪು ಹಿರಿಯ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X