Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ನೂಲಿ ಗಿರಣಿ ಕಾರ್ಮಿಕರಿಗೆ ಬಾಕಿ ವೇತನ,...

ನೂಲಿ ಗಿರಣಿ ಕಾರ್ಮಿಕರಿಗೆ ಬಾಕಿ ವೇತನ, ಭತ್ಯೆ ನೀಡದೇ ಅನ್ಯಾಯ : ತಿಂಗಳಲ್ಲಿ ವೇತನ ಪಾವತಿಸದಿದ್ದಲ್ಲಿ ನ್ಯಾಯಾಲಯದ‌ ಮೊರೆ

ವಾರ್ತಾಭಾರತಿವಾರ್ತಾಭಾರತಿ2 Jan 2026 10:06 PM IST
share
ನೂಲಿ ಗಿರಣಿ ಕಾರ್ಮಿಕರಿಗೆ ಬಾಕಿ ವೇತನ, ಭತ್ಯೆ ನೀಡದೇ ಅನ್ಯಾಯ : ತಿಂಗಳಲ್ಲಿ ವೇತನ ಪಾವತಿಸದಿದ್ದಲ್ಲಿ ನ್ಯಾಯಾಲಯದ‌ ಮೊರೆ

ರಾಯಚೂರು : ಯರಮರಸ್ ನೂಲಿ ಗಿರಣಿಯಲ್ಲಿ ಕೆಲಸ ಮಾಡಿದ್ದ ಸುಮಾರು 550 ಕಾರ್ಮಿಕರಿಗೆ ಬಾಕಿ ವೇತನ, ಗ್ರಾಚ್ಯುಟಿ ಹಾಗೂ ಪಿಎಫ್ ಹಣ ಪಾವತಿಸದೆ ವಂಚಿಸಲಾಗಿದ್ದು, ಜೊತೆಗೆ ಸರ್ಕಾರಿ ಭೂಮಿಯನ್ನು ಅನಧಿಕೃತವಾಗಿ ಹರಾಜು ಮಾಡಿ ಗಂಭೀರ ಅನ್ಯಾಯ ಮಾಡಲಾಗಿದೆ. ಒಂದು ತಿಂಗಳೊಳಗೆ ಪ್ರಕರಣ ಇತ್ಯರ್ಥಗೊಳಿಸದಿದ್ದಲ್ಲಿ ನ್ಯಾಯಾಂಗ ಮೊರೆ ಹೋಗುವುದರ ಜೊತೆಗೆ ಕಾರ್ಮಿಕರ ಅನಿರ್ದಿಷ್ಟ ಹೋರಾಟ ನಡೆಸಲಾಗುವುದು ಎಂದು ಹೋರಾಟಗಾರ ಶಿವಕುಮಾರ ಮ್ಯಾಗಳಮನಿ ಎಚ್ಚರಿಕೆ ನೀಡಿದರು.

ಅವರು ಮಂಗಳವಾರ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರಿ ಜಮೀನಿನಲ್ಲಿ ಸ್ಥಾಪಿತವಾಗಿದ್ದ ಸಹಕಾರಿ ನೂಲಿ ಗಿರಣಿಯನ್ನು 1997ರಲ್ಲಿ ಮುಚ್ಚಲಾಗಿದ್ದು, ಗಿರಣಿಗೆ ಮಾಲಕತ್ವವೇ ಇಲ್ಲದಿದ್ದರೂ ಸಹಕಾರಿ ಇಲಾಖೆ ಅಧಿಕಾರಿಗಳು 40 ಎಕರೆ 25 ಗುಂಟೆ ಸರ್ಕಾರಿ ಭೂಮಿಯನ್ನು ಖಾಸಗಿ ಕಂಪನಿಗಳಿಗೆ ಹರಾಜು ಮಾಡಿದ್ದಾರೆ ಎಂದು ಆರೋಪಿಸಿದರು.ಸರ್ವೆ ನಂ.55/1 ರಲ್ಲಿ ಒಂದು ಎಕರೆ, 16ಎ ಯಲ್ಲಿ 35 ಗುಂಟೆ, ಸರ್ಕಾರಿ ಗೈರಾಣಿ 55/2ಸಿ ಯಲ್ಲಿ 6 ಎಕರೆ 13 ಗುಂಟೆ, ಏಗನೂರು ಗ್ರಾಮದ ಸರ್ವೆ ನಂ.254/3/2 ರಲ್ಲಿ 17 ಎಕರೆ 37 ಗುಂಟೆ ಹಾಗೂ ಸರ್ವೆ ನಂ.254/4 ರಲ್ಲಿ 1 ಎಕರೆ 20 ಗುಂಟೆ ಸೇರಿ ಒಟ್ಟು 40 ಎಕರೆ 25 ಗುಂಟೆ ಭೂಮಿ ನೂಲಿ ಗಿರಣಿಗೆ ಮಂಜೂರಾಗಿರಲಿಲ್ಲ ಎಂದು ವಿವರಿಸಿದರು.

ಈ ಸರ್ಕಾರಿ ಜಮೀನನ್ನು ಬಸಂತ ಟೆಕ್ಸಟೈಲ್ ಕಂಪನಿ, ಮರ್ಸೆಂಟೈಲ್ ಹಾಗೂ ಮೋಹಿನಿ ಇನ್ಫ್ರಾ ಕಂಪನಿಗಳಿಗೆ ಹರಾಜು ಮಾಡಲಾಗಿದೆ. 2011ರಲ್ಲಿ ಸಹಾಯಕ ಆಯುಕ್ತರು ಈ ಭೂಮಿ ಕರ್ನಾಟಕ ಸರ್ಕಾರಕ್ಕೆ ಸೇರಿದ್ದೆಂದು ದಾಖಲಿಸಿದ್ದರೂ, 2017–18ರಲ್ಲಿ ದೀಪಕ್ ಇನ್ನಾಣಿ ಹೆಸರನ್ನು ಪಹಣಿಯಲ್ಲಿ ಸೇರ್ಪಡೆ ಮಾಡಲಾಗಿದೆ. ಆದರೆ ಗಿರಣಿಯ ಕಾರ್ಮಿಕರಿಗೆ ಇಂದಿಗೂ ಬಾಕಿ ವೇತನ, ಗ್ರಾಚ್ಯುಟಿ ಹಾಗೂ ಪಿಎಫ್ ಹಣ ಪಾವತಿಯಾಗಿಲ್ಲ ಎಂದು ದೂರಿದರು.

550 ಕಾರ್ಮಿಕರಿಗೆ ನ್ಯಾಯ ಒದಗಿಸಲು ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು. ಇಲ್ಲದಿದ್ದರೆ ಜಿಲ್ಲಾಮಟ್ಟದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಇ. ನಸದುಲ್ಲಾ, ರುದ್ರಗೌಡ, ಕೃಷ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X