Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಆರ್ ಮಾನಸಯ್ಯ ಬಹಿರಂಗ ಚರ್ಚೆಗೆ ಬರಲಿ:...

ಆರ್ ಮಾನಸಯ್ಯ ಬಹಿರಂಗ ಚರ್ಚೆಗೆ ಬರಲಿ: ನಾಗಲಿಂಗಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ29 Sept 2025 10:32 PM IST
share
ಆರ್ ಮಾನಸಯ್ಯ ಬಹಿರಂಗ ಚರ್ಚೆಗೆ ಬರಲಿ: ನಾಗಲಿಂಗಸ್ವಾಮಿ

ರಾಯಚೂರು: ತುಂಗಭದ್ರ ನೀರಾವರಿ ಕಾರ್ಮಿಕ ಸಂಘದ ಬಗ್ಗೆ ಅಪಪ್ರಚಾರ ಮಾಡಿದ ಆರ್ ಮಾನಸಯ್ಯ ಹಾಗೂ ಅಮೀರ್ ಅಲಿ ಅವರು ಸುಳ್ಳು ಹೇಳಿ ದಿಕ್ಕು ತಪ್ಪಿಸುವ ಬದಲು ಬಹಿರಂಗ ಚರ್ಚೆಗೆ ಬರಲಿ ಎಂದು ಸಂಘದ ಅಧ್ಯಕ್ಷ ಕೆ.ನಾಗಲಿಂಗಸ್ವಾಮಿ ಸವಾಲು ಹಾಕಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಇತ್ತೀಚಿಗೆ ಹೋರಾಟದಲ್ಲಿ ಆರ್ ಮಾನಸಯ್ಯ ಮಾತನಾಡುತ್ತಾ ನಮ್ಮ ಜೊತೆ 50 ಜನ ಕಾರ್ಮಿಕರಿಲ್ಲ ಎಂದು ಗೇಳಿ ಮಾಡಿದ್ದರು, ತುಂಗಭದ್ರ ಕಾರ್ಮಿಕ ಸಂಘದ ಅಧ್ಯಕ್ಷರಾದ‌ ನನ್ನ ಬಗ್ಗೆ ತುಚ್ಛವಾಗಿ ಮಾತನಾಡಿದ್ದಲ್ಲದೇ ಸಾಮಾಜಿಕ ಜಾಲ ತಾಣದಲ್ಲಿ ಟೀಕೆ ಮಾಡಿದ್ದರು. ಆದರೆ ಸಿರವಾರ ಬಹಿರಂಗ ಸಭೆಯಲ್ಲಿ ಏಕವಚನದಲ್ಲಿ ನಿಂದಿಸಿದ್ದರಿಂದ ಹೇಳಿಕೆ ನೀಡಲಾಗಿದೆ. ನ್ಯಾವಾರು ಯಾರ ದಲ್ಲಾಳಿಗಳಲ್ಲ. ದಲ್ಲಾಳಿಗಳು ಯಾರು ಎಂಬದನ್ನು ಸಾಬೀತುಪಡಿಸಲು ಸಿದ್ದವೆಂದರು. ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದು ದಿನಾಂಕ ನಿಗದಿಪಡಿಸಿ ಚರ್ಚೆಗೆ ಸಿದ್ದವಿರುವದಾಗಿ ಹೇಳಿದರು.

ಆರ್.ಮಾನಸಯ್ಯನವರ ಹೇಳಿಕೆಯನ್ನು ತಿರುಚಲಾಗಿದೆ ಎಂದು ರವಿವಾರ ಅಮೀರ ಅಲಿ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ್ದಾರೆ. ಅವರ ಹೇಳಿಕೆ ತಿರುಚುವ ಪ್ರಯಮೇ ಇಲ್ಲ. ಕಾರ್ಮಿಕರಿಗೆ ಯಾರು ಮೋಸ ಮಾಡಿದ್ದಾರೆ ಎಂದು ಕಾರ್ಮಿಕರಿಗೆ ಗೊತ್ತಿದೆ. ಮಕ್ಕಳಾಗದ ಮಹಿಳೆಯನ್ನು ಬಂಜೆ ಎಂದು ಕರೆದಿರುವ ವಿಡಿಯೋಗಳು ನಮ್ಮಲ್ಲಿವೆ. ಮಹಿಳೆಯನ್ನು ನಿಂದಿಸಿ ಮಾತನಾಡಿದ್ದಾರೆ. ಮಾನಸಯ್ಯನವರು ಮಹಿಳೆಯರಿಗೆ ಅಪಮಾನಿಸಿದ್ದಾರೆ ಎಂದು ಅವರು ಪುನರುಚ್ಚಿರಿಸಿದರು.

ಮಾನವಿ ಉಪ ವಿಭಾಗ ಒಂದರಲ್ಲಿಯೇ 50 ಕಾರ್ಮಿಕರು ನಮ್ಮ ಸಂಘದಲಿದ್ದಾರೆ. 748 ಜನ ಕಾರ್ಮಿಕರಲ್ಲಿ 50 ಬಿಟ್ಟು ಉಳಿದ 698 ಜನ ಕಾರ್ಮಿಕರನ್ನು ಹಾಜರಪಡಿಸಬೇಕು. ಕಾರ್ಮಿಕರಿಗೆ ನಾವು ಮಾಡಿದ್ದೇನು, ನೀವು ಮಾಡಿದ್ದೇನು ಎಂಬದನ್ನು ಚರ್ಚೆಗೆ ಸಿದ್ದವಿರುವದಾಗಿ ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಎಂ.ಬಸವರಾಜ, ರಾಜಮಹ್ಮದ್, ಜಲಾಲ ಪಾಷಾ, ಮಾನವಿ ಉಪ ವಿಭಾಗದ ಅಧ್ಯಕ್ಷ ಬಸವಲಿಂಗಪ್ಪ, ಈಶಪ್ಪಗೌಡ, ಯಲ್ಲಪ್ಪ, ರವಿಚಂದ್ರ, ಜಗದೀಶ ಸೇರಿದಂತೆ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X