Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ರಿಪೋಟರ‍್ಸ್ ಗಿಲ್ಡ್ ಪತ್ರಿಕಾ...

ರಾಯಚೂರು ರಿಪೋಟರ‍್ಸ್ ಗಿಲ್ಡ್ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಎ.ವಸಂತಕುಮಾರ ಚಾಲನೆ

ವಾರ್ತಾಭಾರತಿವಾರ್ತಾಭಾರತಿ20 Jan 2026 4:19 PM IST
share
ರಾಯಚೂರು ರಿಪೋಟರ‍್ಸ್ ಗಿಲ್ಡ್ ಪತ್ರಿಕಾ ಭವನ ನವೀಕರಣ ಕಾಮಗಾರಿಗೆ ಎ.ವಸಂತಕುಮಾರ ಚಾಲನೆ

ರಾಯಚೂರು: ನಗರದ ರಿಪೋಟರ‍್ಸ್ ಗಿಲ್ಡ್ ಪತ್ರಿಕಾ ಭವನದ ನವೀಕರಣ ಅತ್ಯಂತ ಅವಶ್ಯವಿದ್ದು, ಈ ಕಾಮಗಾರಿಗಾಗಿ ಮೊದಲ ಹಂತದಲ್ಲಿ ನನ್ನ ಶಾಸಕರ ನಿಧಿಯಿಂದ 10 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೆ ಹೆಚ್ಚಿನ ಅನುದಾನವನ್ನೂ ಒದಗಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎ. ವಸಂತ ಕುಮಾರ್ ಹೇಳಿದರು.

ನಗರದ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಪತ್ರಿಕಾ ಭವನದ ಒಳಾಂಗಣ ನವೀಕರಣ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕಳೆದ 25 ವರ್ಷಗಳ ಹಿಂದೆ ನಿರ್ಮಾಣವಾದ ಈ ಪತ್ರಿಕಾ ಭವನಕ್ಕೆ ಇಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ಆಧುನೀಕರಣದ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಅಧ್ಯಕ್ಷರಾದ ವಿಜಯಕುಮಾರ ಜಾಗಟಗಲ್ ಅವರು ಸಲ್ಲಿಸಿದ್ದ ಪ್ರಸ್ತಾವನೆಗೆ ಸ್ಪಂದಿಸಿ, ಭರವಸೆಯಂತೆ ಅನುದಾನ ಬಿಡುಗಡೆ ಮಾಡಲಾಗಿದೆ. ನವೀಕರಣ ಕಾಮಗಾರಿಯು ಅತ್ಯಂತ ಸುಸಜ್ಜಿತವಾಗಿ ಮೂಡಿಬರಬೇಕು ಎಂದು ಅವರು ತಿಳಿಸಿದರು.

ಪತ್ರಿಕಾ ಭವನದ ಇತಿಹಾಸವನ್ನು ಸ್ಮರಿಸಿದ ಅವರು, ನಾನು ನಗರಸಭೆ ಸದಸ್ಯನಾಗಿದ್ದ ಕಾಲದಲ್ಲಿ ಎಂ. ಈರಣ್ಣನವರ ಅಧ್ಯಕ್ಷತೆಯಲ್ಲಿ ಪತ್ರಿಕಾ ಭವನಕ್ಕೆ ಭೂಮಿ ಮಂಜೂರು ಮಾಡಲು ಒಪ್ಪಿಗೆ ನೀಡಲಾಗಿತ್ತು. ಅಂದಿನ ಮುಖ್ಯಮಂತ್ರಿ ಧರ್ಮಸಿಂಗ್, ಸಂಸದ ಎ. ವೆಂಕಟೇಶ ನಾಯಕ ಹಾಗೂ ಎನ್.ಎಸ್. ಬೋಸರಾಜು ಅವರ ಸಹಕಾರದಿಂದ ಈ ಕಟ್ಟಡ ನಿರ್ಮಾಣಗೊಂಡಿತ್ತು. ಇಂದು ಈ ಕಟ್ಟಡದ ನವೀಕರಣಕ್ಕೆ ನನ್ನ ಅನುದಾನ ಬಳಕೆಯಾಗುತ್ತಿರುವುದು ನನಗೆ ಹೆಮ್ಮೆ ತಂದಿದೆ ಎಂದರು.

ಜಿಲ್ಲೆಯ ಜನರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಕಳೆದ ಒಂದು ವರ್ಷದಲ್ಲಿ ಹತ್ತಾರು ಯೋಜನೆಗಳನ್ನು ಜಾರಿಗೆ ತಂದಿರುವುದಾಗಿ ಅವರು ಇದೇ ವೇಳೆ ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎ.ವಸಂತ ಕುಮಾರ ಅವರನ್ನು ರಾಯಚೂರು ರಿಪೋಟರ‍್ಸ್ ಗಿಲ್ಡ್ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಸನ್ಮಾನಿಸಿ ಗೌರವಿಸಿದರು.

ರಾಯಚೂರು ರಿಪೋಟರ‍್ಸ್ ಗಿಲ್ಡ್ ಅಧ್ಯಕ್ಷರಾದ ವಿಜಯಕುಮಾರ ಜಾಗಟಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಕಾಂಗ್ರೇಸ್ ಮುಖಂಡರಾದ ಅಬ್ದುಲ್ ಕರೀಮ, ಡಿ.ಕೆ.ಮುರಳಿ ಯಾದವ್‌, ಎಂ.ಕೆ.ಬಾಬರ್, ಡಾ.ರಝಾಕ ಉಸ್ತಾದ್, ಬದಸವರಾಜ ದರೂರು, ಕೆ.ಅಸ್ಲಂ ಪಾಶಾ, ಜೆ.ಸತ್ಯನಾಥ, ಕೆ.ಇ.ಕುಮಾರ, ಮೊಹಮ್ಮದ ಉಸ್ಮಾನ, ಹಿರಿಯ ಪತ್ರಕರ್ತರಾದ ಚನ್ನಬಸವಣ್ಣ, ಕೆ.ಸತ್ಯನಾರಾಯಣ, ಚನ್ನಬಸವ ಬಾಗಲವಾಡ, ಖಾನ್‌ಸಾಬ್ ಮೋಮಿನ್, ಜಯರಾಂ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಈ ವೇಳೇ ಹಿರಿಯ ವೀಡಿಯೋ ಜರ್ನಲಿಸ್ಟ್ ಅಬ್ದುಲ್ ಖಾದರ್ ಅವರಿಗೆ ರಾಯಚೂರು ರಿಪೋಟರ‍್ಸ್ ಗಿಲ್ಡ್ ‌ನ ವಾರ್ಷಿಕ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.




Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X