Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಬಾಲ ಕಾರ್ಮಿಕ ಪದ್ಧತಿ ಆರೋಪ :...

ರಾಯಚೂರು | ಬಾಲ ಕಾರ್ಮಿಕ ಪದ್ಧತಿ ಆರೋಪ : 15 ಮಕ್ಕಳ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ8 Jan 2025 3:17 PM IST
share
ರಾಯಚೂರು | ಬಾಲ ಕಾರ್ಮಿಕ ಪದ್ಧತಿ ಆರೋಪ : 15 ಮಕ್ಕಳ ರಕ್ಷಣೆ

ರಾಯಚೂರು : ಶಾಲೆ ತೊರೆದು ಕೆಲಸಕ್ಕೆ ಸೇರುವ ಮಕ್ಕಳನ್ನು ರಕ್ಷಣೆ ಮಾಡುವ ಕಾರ್ಯಾಚರಣೆಯು ದೇವದುರ್ಗ ತಾಲೂಕಿನಲ್ಲಿ ಮುಂದುವರೆದಿದ್ದು, ಜ.7ರಂದು 15 ಮಕ್ಕಳನ್ನು ರಕ್ಷಿಸಲಾಗಿದೆ.

ಮಕ್ಕಳನ್ನು ಶಾಲೆ ಬಿಡಿಸಿ ಕೃಷಿ ಚಟುವಟಿಕೆಗಳಿಗೆ ಕರೆದೊಯ್ಯುತ್ತಿದ್ದ, 5 ವಾಹನಗಳನ್ನು ಜಪ್ತಿ ಮಾಡಿ ವಾಹನ ಮಾಲಕರು ಹಾಗೂ ಚಾಲಕರ ವಿರುದ್ಧ ಪೊಲೀಸ್ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಿದ್ದಾರೆ.

ದೇವದುರ್ಗದ ಕಾರ್ಮಿಕ ನಿರೀಕ್ಷಕರಾದ ಮಲ್ಲಪ್ಪ, ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್ ಐ ಗೋಪಾಲ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರಾದ ಎಮ್.ವಿ.ಕವಡಿಮಟ್ಟಿ, ಇ.ಸಿ.ಓ ರಾಜನಗೌಡ, ಬಿ.ಆರ್.ಪಿ ಶರಣಪ್ಪ, ಸಿಆರ್ ಪಿಗಳಾದ ಟಿ.ಎ. ಮನೋಹರ ಶಾಸ್ತ್ರಿ, ದಾಕ್ಷಾಯಿಣಿ, ಮಂಜುಳಾ ಹೊಸಮನಿ, ಬಿ.ಎಸ್.ಕೇಶಾಪೂರ, ಪ್ರಭುಲಿಂಗ ಕರಕಳ್ಳಿಮಠ, ನಿಂಗಪ್ಪ ಮಾಲ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ತಿಕ್ಕಯ್ಯ ಹಾಗೂ ಅಕೌಂಟೆಂಟ್ ಹುಸೇನ್ ನಾಯ್ಕ ಅವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನಗಳನ್ನು ತಡೆದು 15 ಮಕ್ಕಳನ್ನು ರಕ್ಷಿಸಿದ್ದಾರೆ. ಮಕ್ಕಳನ್ನು ಕೆಲಸಕ್ಕೆ ಹೋಗುವುದನ್ನು ತಡೆದು ಸಂಬಂಧ ಪಟ್ಟ ಶಾಲೆಗಳಲ್ಲಿ ಪುನಃ ದಾಖಾಲಿಸಲು ಕ್ರಮ ವಹಿಸಿದ್ದಾರೆ.

ಹೊಲಗಳಿಗೂ ಭೇಟಿ :

ಕಾರ್ಯಾಚರಣೆಯ ತಂಡವು ಕಾರ್ಯಾಚರಣೆ ನಡೆದ ಪ್ರದೇಶದ ವ್ಯಾಪ್ತಿಯಲ್ಲಿನ ಹತ್ತಿ ಮತ್ತು ಮೆಣಸಿನಕಾಯಿ ಬೆಳೆಯ ಹೊಲಗಳಲ್ಲಿ ಸಹ ಸಂಚರಿಸಿ ತಪಾಸಣೆ ನಡೆಸಿದರು. ಹೊಲಗಳಲ್ಲಿ ಮಕ್ಕಳಿರುವುದು ಎಲ್ಲಿಯೂ ಕಾಣಿಸಲಿಲ್ಲ.

ಕರಪತ್ರ ವಿತರಿಸಿ ಜಾಗೃತಿ :

ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಮಂಜುನಾಥ ರೆಡ್ಡಿ ಅವರು, ಹೊಲದ ಮಾಲಕರಿಗೆ ಹಾಗೂ ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚುವ ಮೂಲಕ ತಿಳಿವಳಿಕೆ ನೀಡಿ ಜಾಗೃತಿ ಮೂಡಿಸಿದರು. ಮಕ್ಕಳನ್ನು ಶಾಲೆ ಬಿಡಿಸಿ ಬಾಲಕಾರ್ಮಿಕತೆಯಲ್ಲಿ ತೊಡಗಿಸುವುದು ಶಿಕ್ಷಾರ್ಹ ಅಪರಾಧವಾಗುತ್ತದೆ. ಯಾವುದೇ ಕಾರಣಕ್ಕೂ ಮಕ್ಕಳನ್ನು ಕರೆದುಕೊಂಡು ಹೊಲದಲ್ಲಿ ಕೆಲಸ ಮಾಡಿಸಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದರು.

Tags

Raichurchild labor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X