Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಕಳಪೆ ಆಹಾರ ಪೂರೈಕೆ ಆರೋಪ :...

Raichur | ಕಳಪೆ ಆಹಾರ ಪೂರೈಕೆ ಆರೋಪ : ವಸತಿನಿಲಯಗಳಲ್ಲಿ ನಿರ್ಮಲ ನಿಲಯ ಅಭಿಯಾನಕ್ಕೆ ಜಿಪಂ ಆದೇಶ

ವಾರ್ತಾಭಾರತಿ ವರದಿ ಫಲಶ್ರುತಿ

ವಾರ್ತಾಭಾರತಿವಾರ್ತಾಭಾರತಿ13 Sept 2026 7:30 AM IST
share
Raichur | ಕಳಪೆ ಆಹಾರ ಪೂರೈಕೆ ಆರೋಪ : ವಸತಿನಿಲಯಗಳಲ್ಲಿ ನಿರ್ಮಲ ನಿಲಯ ಅಭಿಯಾನಕ್ಕೆ ಜಿಪಂ ಆದೇಶ

ರಾಯಚೂರು: ಜಿಲ್ಲೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳು ಕಳಪೆ ಆಹಾರ ಸೇವಿಸಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಘಟನೆಗಳಿಂದ ಕೊನೆಗೂ ಜಿಪಂ ಎಚ್ಚೆತ್ತುಕೊಂಡು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡುವ ಜತೆಗೆ ಸ್ವಚ್ಛ ಹಾಗೂ ಶುದ್ಧ ಆಹಾರ ತಯಾರಿಸಲು ನಿರ್ಮಲ ನಿಲಯ ಅಭಿಯಾನ ನಡೆಸುವುದಾಗಿ ತಿಳಿಸಿದೆ.

ವಸತಿ ನಿಲಯಗಳಲ್ಲಿ ಕಳಪೆಮಟ್ಟದ, ಶುಚಿ ಹಾಗೂ ರುಚಿಯಲ್ಲದ ಆಹಾರ ತಯಾರಿಸಲಾಗುತ್ತಿದೆ ಎಂಬ ವಿದ್ಯಾರ್ಥಿಗಳ ಆರೋಪದ ಮೇರೆಗೆ ಹಾಗೂ ಮೇಲಿಂದ ಮೇಲೆ ಮಕ್ಕಳು ಅಸ್ವಸ್ಥರಾಗುತ್ತಿರುವ ಕುರಿತು ವಾರ್ತಾಭಾರತಿ ಪತ್ರಿಕೆಯಲ್ಲಿ ಸೆ.6ರಂದು 33 ದಿನಗಳಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ ಶೀರ್ಷಿಕೆಯಡಿ ವರದಿ ಪ್ರಕಟಿಸಲಾಗಿತ್ತು.

ವರದಿಗೆ ಎಚ್ಚೆತ್ತು ನಿರ್ಮಲ ನಿಲಯ ಅಭಿಯಾನ :

ವರದಿಯ ಪರಿಣಾಮವಾಗಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ ಅವರು ಸೆ.11 ರಂದು ಆದೇಶ ಹೊರಡಿಸಿ ಜಿಲ್ಲೆಯ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಇಲಾಖೆಗಳು ಹಾಗೂ ಶಿಕ್ಷಣ ಇಲಾಖೆಯಿಂದ ನಡೆಯುತ್ತಿರುವ ವಸತಿ ನಿಲಯ, ವಸತಿ ಶಾಲೆ, ಆಶ್ರಮ ಶಾಲೆಗಳಲ್ಲಿ ಸ್ವಚ್ಛತೆ ಹಾಗೂ ನಿಲಯಾರ್ಥಿಗಳಿಗೆ ಶುಚಿ ಹಾಗೂ ರುಚಿಕರ ಆಹಾರ ಪೂರೈಸಲು ಸೆ.15 ರಿಂದ 30ರವರೆಗೆ ನಿರ್ಮಲ ನಿಲಯ ಅಭಿಯಾನ ಹಮ್ಮಿಕೊಳ್ಳಬೇಕೆಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನೋಡಲ್ ಅಧಿಕಾರಿಗಳ ನೇಮಕ:

ನಿರ್ಮಲ ನಿಲಯ ಅಭಿಯಾನ ಆದೇಶದಲ್ಲಿ ನೇಮಿಸಲಾದ ನೋಡಲ್ ಅಧಿಕಾರಿಗಳು ತಮಗೆ ಸೂಚಿಸಿದ ಆಯಾ ದಿನದಂದು ವಸತಿನಿಲಯ, ಶಾಲೆಗಳಿಗೆ ಅಭಿಯಾನದ ಅವಧಿಯಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ವೇಳೆಯಲ್ಲಿ ಕಡ್ಡಾಯವಾಗಿ ಭೇಟಿ ನೀಡಿ ಅಡುಗೆ ಕೋಣೆ, ದಾಸ್ತಾನು ಕೊಠಡಿ ಹಾಗೂ ಆಹಾರದ ಗುಣಮಟ್ಟ ಕುರಿತು ಪರಿವೀಕ್ಷಣೆ ನಡೆಸಬೇಕು. ಅಲ್ಲದೆ ಅಭಿಯಾನದಡಿ ಕಾರ್ಯಕ್ರಮ ಮಾಡಿದ ಮಾಹಿತಿಯ ವರದಿಯನ್ನು ಅ.1ರಂದು ಖುದ್ದಾಗಿ ಜಿಲ್ಲಾಧಿಕಾರಿ ಹಾಗೂ ತಮಗೆ ಸಲ್ಲಿಸಲು ನಿರ್ದೇಶನ ನೀಡಿದ್ದಾರೆ.




Tags

hostelsZilla PanchayatRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X