Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ವಾರದಲ್ಲಿ 5 ದಿನಗಳ ಕೆಲಸ...

ರಾಯಚೂರು | ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Jan 2026 6:44 PM IST
share
ರಾಯಚೂರು | ವಾರದಲ್ಲಿ 5 ದಿನಗಳ ಕೆಲಸ ಜಾರಿಗೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳಿಂದ ಪ್ರತಿಭಟನೆ

ರಾಯಚೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರಕ್ಕೆ ಐದು ದಿನಗಳ ಕೆಲಸ ವ್ಯವಸ್ಥೆ ಜಾರಿಗೆ ತರಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ನೇತೃತ್ವದಲ್ಲಿ ಬ್ಯಾಂಕ್ ಉದ್ಯೋಗಿಗಳು ಮಂಗಳವಾರ ನಗರದ ಮಹಾತ್ಮಗಾಂಧಿ ವೃತ್ತದಲ್ಲಿ ಬ್ಯಾಂಕ್‌ಗಳಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.

ಉಳಿದ ಶನಿವಾರಗಳನ್ನು ರಜೆ ಎಂದು ಘೋಷಿಸಲಾಗುವುದು ಎಂಬ ಭರವಸೆಯನ್ನು ಈ ಹಿಂದೆ ನೀಡಲಾಗಿದ್ದರೂ, ಈ ವಿಷಯವನ್ನು ವರ್ಷಗಳಿಂದ ಬಾಕಿಯೇ ಇಡಲಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.

2022ರಲ್ಲಿ ಸರ್ಕಾರ ಹಾಗೂ ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ ಉಳಿದ ಶನಿವಾರಗಳನ್ನು ರಜೆ ಎಂದು ಘೋಷಿಸುವ ಕುರಿತು ಕೆಲಸದ ಸಮಯ ಹೆಚ್ಚಿಸುವ ಬಗ್ಗೆ ಐಎಫ್‌ಬಿಯು ಜೊತೆ ಚರ್ಚಿಸಲು ಒಪ್ಪಿಕೊಂಡಿದ್ದವು. 2023ರಲ್ಲಿ ನಡೆದ ಚರ್ಚೆಯ ಬಳಿಕ, ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ 40 ನಿಮಿಷಗಳಷ್ಟು ಕೆಲಸದ ಸಮಯ ಹೆಚ್ಚಿಸಿ, ಉಳಿದ ಎಲ್ಲಾ ಶನಿವಾರಗಳನ್ನು ರಜೆ ಎಂದು ಘೋಷಿಸಲು ಒಪ್ಪಂದವಾಗಿದೆ. ಈ ಕುರಿತು ಸರ್ಕಾರಕ್ಕೆ ಅಧಿಕೃತ ಶಿಫಾರಸು ಸಲ್ಲಿಸಲಾದರೂ, ಕಳೆದ ಎರಡು ವರ್ಷಗಳಿಂದ ಸರ್ಕಾರದ ಅನುಮೋದನೆ ಇನ್ನೂ ಲಭಿಸಿಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.

ಹಣಕಾಸು ಕ್ಷೇತ್ರದಲ್ಲಿ ಈಗಾಗಲೇ ಆರ್‌ಬಿಐ, ಎಲ್‌ಐಸಿ ಮತ್ತು ಜಿಐಸಿಗಳಲ್ಲಿ ವಾರಕ್ಕೆ ಐದು ದಿನಗಳ ಕೆಲಸ ವ್ಯವಸ್ಥೆ ಜಾರಿಯಲ್ಲಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಷೇರುಪೇಟೆಗಳು ಕೂಡ ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗೆ ಮಾತ್ರ ಈ ಸೌಲಭ್ಯ ನೀಡದಿರುವುದು ಅನ್ಯಾಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಂಕ್‌ಗಳಲ್ಲಿ ಈಗಾಗಲೇ 2ನೇ ಮತ್ತು 4ನೇ ಶನಿವಾರ ರಜೆಯಾಗಿರುವುದರಿಂದ, ಸೋಮವಾರದಿಂದ ಶುಕ್ರವಾರದವರೆಗೆ ಕೆಲಸದ ಸಮಯವನ್ನು ಸ್ವಲ್ಪ ಹೆಚ್ಚಿಸಿ ಉಳಿದ ಶನಿವಾರಗಳನ್ನು ರಜೆ ಎಂದು ಘೋಷಿಸಿದರೂ ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯಿಂದ ಗ್ರಾಹಕರಿಗೆ ಹೆಚ್ಚಿನ ತೊಂದರೆಯಾಗುವುದಿಲ್ಲ ಎಂದು ಅವರು ತಿಳಿಸಿದರು.

ಸರ್ಕಾರ ಕೂಡಲೇ ಈ ಕುರಿತು ತೀರ್ಮಾನ ಕೈಗೊಂಡು ವಾರಕ್ಕೆ ಐದು ದಿನಗಳ ಕೆಲಸ ವ್ಯವಸ್ಥೆಗೆ ಅನುಮೋದನೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಸಹ ಕಾರ್ಯದರ್ಶಿ ಕುಮಾರ ಯಗ್ಗಟ್ಟಿ ಮಾತನಾಡಿದರು. ಪ್ರತಿಭಟನೆಯಲ್ಲಿ ಸಲಾವುದ್ದಿನ್, ಸೋಮಶೇಖರ, ರಾಜೇಶ್ ವಿ.ಜೆ., ಪವನ್ ಕುಮಾರ್, ಮಲ್ಲಿಕಾರ್ಜುನ, ಗಣೇಶ್, ಅಯೂಬ್ ಖಾನ್, ಸಂತೋಷ ಬಿ., ಮಾಲಾ ಸೇರಿದಂತೆ ಅನೇಕ ಬ್ಯಾಂಕ್ ಉದ್ಯೋಗಿಗಳು ಭಾಗವಹಿಸಿದ್ದರು.

Tags

protestBank EmployeesRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X