Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಓಪೇಕ್‌ ಆಸ್ಪತ್ರೆಯಲ್ಲಿ...

ರಾಯಚೂರು | ಓಪೇಕ್‌ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಕೀಮೋಥೆರಫಿ ಡೇ ಕೆರ್‌ ಚಿಕಿತ್ಸೆ ಲಭ್ಯ: ಡಾ.ಸುರೇಂದ್ರ ಬಾಬು

ವಾರ್ತಾಭಾರತಿವಾರ್ತಾಭಾರತಿ7 Nov 2025 6:53 PM IST
share
ರಾಯಚೂರು | ಓಪೇಕ್‌ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಕೀಮೋಥೆರಫಿ ಡೇ ಕೆರ್‌ ಚಿಕಿತ್ಸೆ ಲಭ್ಯ: ಡಾ.ಸುರೇಂದ್ರ ಬಾಬು

ರಾಯಚೂರು : ಕ್ಯಾನ್ಸರ್ ರೋಗ ತಡೆಗೆ ಸಂಬಂಧಿಸಿದಂತೆ ರಾಯಚೂರಿನ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ (ಓಪೇಕ್‌) ಆಸ್ಪತ್ರೆಯಲ್ಲಿ ಕೀಮೋಥೆರಫಿ ಡೇ ಕೆರ್‌ ಚಿಕಿತ್ಸೆ ಲಭ್ಯವಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸುರೇಂದ್ರಬಾಬು ತಿಳಿಸಿದರು.

ವಿಶ್ವ ಕ್ಯಾನ್ಸ್‌ರ್‌ ದಿನಾಚರಣೆಯ ಅಂಗವಾಗಿ ನ.7ರಂದು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮನುಷ್ಯನಿಗೆ ಕಂಡು ಬರುವ ಖಾಯಿಲೆಗಳಲ್ಲಿ ಭಯ ಹುಟ್ಟಿಸುವ ಕಾನ್ಸರ್‌ ( ಅರ್ಬುದ ಖಾಯಿಲೆ ) ರೋಗವು ಕ್ರಮವಿಲ್ಲದ ಜೀವನ ಶೈಲಿ, ಬೆಳೆಗಳಿಗೆ ಅತಿಯಾದ ರಾಸಾಯನಿಕಗಳ ಬಳಕೆ, ಸೂಕ್ತವಲ್ಲದ ದೈನಂದಿನ ಆಹಾರ ಪದ್ದತಿ, ವೈಯಕ್ತಿಕ ಅಶುಚಿತ್ವ, ತಂಬಾಕು ಉತ್ಪನ್ನಗಳ ಬಳಕೆ, ಬೀಡಿ ಸಿಗರೇಟ್ ಬಳಕೆಗಳಿಂದ ಉಂಟಾಗುವುದನ್ನು ತಡೆಗಟ್ಟುವಿಕೆಗಾಗಿ ಆರಂಭಿಕ ಪತ್ತೆಗಾಗಿ ನಿಯಮಿತ ಪರೀಕ್ಷೆ ಮಾಡಿಸಿಕೊಳ್ಳಲು ಜನತೆಯು ಮುಂದೆ ಬರಬೇಕು ಎಂದು ಹೇಳಿದರು.

ಕ್ಯಾನ್ಸರ್‌ನ ವಿವಿಧ ರೂಪಗಳು, ಅಪಾಯಕಾರಿ ಅಂಶಗಳು ಮತ್ತು ತಡೆಗಟ್ಟುವಿಕೆ ಬಗ್ಗೆ ಜನರಿಗೆ ಮಾಹಿತಿ ನೀಡಲು ಡಾ.ಗಣೇಶ್‌ ಜಿಲ್ಲಾ ಸರ್ವೆಕ್ಷಣಾಧಿಕಾರಿಯವರ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಆಯುಷ್ಮಾನ್‌ ಆರೋಗ್ಯ ಕೇಂದ್ರಗಳಲ್ಲಿ ಶಿಬಿರಗಳನ್ನು ಏರ್ಪಡಿಸಿ ತಪಾಸಣೆ, ಜಾಗೃತಿಯನ್ನು ನೀಡುವ ಜೊತೆಗೆ ಕ್ಯಾನ್ಸರ್‌ ಶಂಕೀತರನ್ನು ಮೇಲ್ಮಟ್ಟದ ಆಸ್ಪತ್ರೆಗೆ ಕಳುಹಿಸಿ ಕೊಡಲಾಗುತ್ತಿದೆ. ರೋಗದ ಲಕ್ಷಣಗಳನ್ನು ಮೊದಲೇ ಪತ್ತೆ ಹಚ್ಚುವುದರಿಂದ ಸೂಕ್ತ ಚಿಕಿತ್ಸೆಯ ಮೂಲಕ ರೋಗಿಯನ್ನು ಸಂಪೂರ್ಣ ಗುಣಮುಖರಾಗಿಸಲು ಸಾಧ್ಯವಿದೆ ಎಂದು ತಿಳಿಸಿದರು.

ಓಪೇಕ್‌ ಆಸ್ಪತ್ರೆಯಲ್ಲಿ ಕೇಂದ್ರ ಆರಂಭ :

ಕರ್ನಾಟಕ ಸರಕಾರದ ಮಾರ್ಗಸೂಚಿಗಳನ್ವಯ ಈಗಾಗಲೇ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಡಿ ಜಿಲ್ಲಾಡಳಿತ ಮೂಲಕ ರಾಯಚೂರು ನಗರದಲ್ಲಿರುವ ಓಪೇಕ್‌ ಆಸ್ಪತ್ರೆಯಲ್ಲಿ ಡೆ ಕೆರ್‌ ಕೀಮೊಥೇರಫಿ ಕೇಂದ್ರ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ವಿನಂತಿಸಿದರು.

ಮುಂದಿನ ದಿನಗಳಲ್ಲಿ ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ "ಸ್ಪೋಕ್‌ ಕೇಂದ್ರ" ವನ್ನು ಆರಂಭಿಸಲಾಗುವುದು ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X