Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ನಕಲಿ‌ ದಾಖಲೆ‌ ಸೃಷ್ಟಿಸಿ...

ರಾಯಚೂರು | ನಕಲಿ‌ ದಾಖಲೆ‌ ಸೃಷ್ಟಿಸಿ ಭೂ‌ಮಾಫಿಯಾ ಮಾಡುತ್ತಿರುವ ಅಧಿಕಾರಿಗಳ ಅಮಾನತಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 July 2025 7:32 PM IST
share
ರಾಯಚೂರು | ನಕಲಿ‌ ದಾಖಲೆ‌ ಸೃಷ್ಟಿಸಿ ಭೂ‌ಮಾಫಿಯಾ ಮಾಡುತ್ತಿರುವ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು : ಜಿಲ್ಲೆಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಾಫಿಯಾ ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಸಾಮಾಜಿಕ ಹೋರಾಟಗಾರ ಅಂಬಾಜಿ ರಾವ್ ಮೈದರಕ‌ರ್ ಆಗ್ರಹಿಸಿದರು.

ಅವರಿಂದು ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಭೂ ಲೂಟಿ, ನಕಲಿ ದಾಖಲೆ ಸೃಷ್ಟಿ ಮತ್ತು ನಕಲಿ ಹೆಸರಿನಲ್ಲಿ ಆಸ್ತಿಗಳ ಪರಿವಹಣ ನಡೆದಿದೆ ಎಂಬ ಮಾಹಿತಿ ಬಹಿರಂಗವಾಗಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಉಂಟುಮಾಡಿದೆ ಎಂದರು.

ನೂರಾರು ಎಕರೆ ಭೂಮಿ ಹಾಗೂ ನೂರಾರು ಪ್ಲಾಟ್‌ಗಳ ನಕಲಿ ದಾಖಲೆಗಳ ಆಧಾರದ ಮೇಲೆ ಮರು ಮಾರಾಟವಾಗಿದ್ದು,ಇದು ಕೇವಲ ಖಾಸಗಿ ವ್ಯಕ್ತಿಗಳ ಕಾರ್ಯವಲ್ಲ, ಇದರ ಹಿಂದೆ ಮಹಾನಗರ ಪಾಲಿಕೆ, ಸಬ್-ರಿಜಿಸ್ಟ್ರಾ‌ರ್ ಕಚೇರಿ ಮತ್ತು ಇತರ ಇಲಾಖೆಗಳ ಕೆಲವು ಅಧಿಕಾರಿಗಳೂ ಕೈಜೋಡಿಸಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳ ಸಹಕಾರದಿಂದ ನಕಲಿ ಮ್ಯೂಟೇಷನ್, ಇ-ಖಾತೆಗಳು ಸೃಷ್ಟಿಯಾಗುತ್ತಿವೆ. " ಇನ್ನಷ್ಟು ಆತಂಕಕರವಾದ ವಿಷಯವೆಂದರೆ-ಇದರಲ್ಲಿ ತೀವ್ರ ಭ್ರಷ್ಟಾಚಾರ ನಡೆದಿದ್ದು,ಸಾರ್ವಜನಿಕ ಆಸ್ತಿಗಳ ಲೂಟಿ ನಡೆ-ಯುತ್ತಿದೆ ಎಂಬ ಸ್ಪಷ್ಟ ಸಾಕ್ಷ್ಯಗಳಿದ್ದರೂ ಅಧಿಕಾರಿಗಳ ವಿರುದ್ಧ ಯಾವುದೇ ತುರ್ತು ಕ್ರಮಕೈಗೊಳ್ಳದೇ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಈಗಾಗಲೇ ಹಲವಾರು ಪ್ರಕರಣಗಳು ಕೂಡ ದಾಖಲಾಗಿದ್ದು , ಅಧಿಕಾರಿಗಳ ಹೆಸರುಗಳು ಇದ್ದರೂ ಅವರ ವಿರುದ್ಧ ಅಮಾನತ್ತು, ತನಿಖೆ ಅಥವಾ ಶಿಕ್ಷಾತ್ಮಕ ಕ್ರಮವನ್ನೂ ಜಿಲ್ಲಾಡಳಿತ ಅಥವಾ ಆಯುಕ್ತರು ಮಹಾನಗರ ಪಾಲಿಕೆ ರಾಯಚೂರು ಇವರು ಕೈಗೊಳ್ಳದೇ ಮೂಖ ಪ್ರೇಕ್ಷಕರಾಗಿದ್ದಾರೆಂದು ಆರೋಪಿಸಿದರು.

ಈ ಪ್ರಕರಣಗಳಲ್ಲಿ ಹೆಸರುಗಳಿರುವ ಎಲ್ಲಾ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಬೇಕು, ಭ್ರಷ್ಟ ಅಧಿಕಾರಿಗಳ ವಿರುದ್ಧ ಇಲಾಖಾತ್ಮಕ ವಿಚಾರಣೆ ನಡೆಯಬೇಕು. ಜಿಲ್ಲೆಯ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳು ಹಾಗೂ ಮಹಾನಗರ ಪಾಲಿಕೆ ಕಚೇರಿಗಳಲ್ಲಿ 24 ಗಂಟೆ ಕಾರ್ಯನಿರ್ವಹಿಸುವ ಸಿಸಿಟಿವಿ ಅಳವಡಿಸುವ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಸೂದ್ ಅಲಿ, ಚಂದ್ರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X