Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಕೈಗಾರಿಕೆಗಳಿಗೆ ಇ ಖಾತಾ...

ರಾಯಚೂರು | ಕೈಗಾರಿಕೆಗಳಿಗೆ ಇ ಖಾತಾ ನೋಂದಣಿ ಕಡ್ಡಾಯ : ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ13 Dec 2025 2:32 PM IST
share
ರಾಯಚೂರು | ಕೈಗಾರಿಕೆಗಳಿಗೆ ಇ ಖಾತಾ ನೋಂದಣಿ ಕಡ್ಡಾಯ : ಸಮಸ್ಯೆ ಪರಿಹರಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ

ರಾಯಚೂರು: ಕೈಗಾರಿಕೆಗಳಿಗೂ ಇ-ಖಾತಾ ನೋಂದಣಿ ಕಡ್ಡಾಯಗೊಳಿಸಿರುವ ಸರ್ಕಾರ ಗೊಂದಲಗಳನ್ನು ನಿವಾರಿಸದೇ ಇರುವದರಿಂದ ಹೊಸ ಕೈಗಾರಿಕೆಗಳ ನಿವೇಶನ ನೊಂದಣಿಯಾಗದೇ ಪರದಾಡುವ ಸ್ಥಿತಿ ಎದುರಾಗಿದೆ. ಒಂದು ವಾರದಲ್ಲಿ ಸಮಸ್ಯೆಗೆ ಪರಿಹಾರ ಒದಗಿಸದೇ ಹೋದಲ್ಲಿ ಕೈಗಾರಿಕೆಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುತ್ತದೆ ಎಂದು ರಾಯಚೂರು ಕಾಟನ್ ಮಿಲ್ಲರ್ಸ್‌ ಅಸೋಸಿಯೇಷನ ಅಧ್ಯಕ್ಷ ವಿ.ಲಕ್ಷ್ಮೀರೆಡ್ಡಿ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ಸರ್ಕಾರದ ಅಧೀನ ಸಂಸ್ಥೆಗಳಾದ ಕೆಐಎಡಿಬಿ, ಎಪಿಎಂಸಿ, ಕೆಎಸ್‍ಎಸ್‍ಐಡಿಸಿ ಹಾಗೂ ಹೌಸಿಂಗ್ ಬೋರ್ಡ್‌ಗಳಿಂದ ಪಡೆದ ನಿವೇಶನಗಳಿಗೂ ಇ- ಖಾತಾ ಕಡ್ಡಾಯಗೊಳಿಸಲಾಗಿದೆ. ಆದರೆ ಇ-ಖಾತಾ ಯಾರು ಕೊಡಬೇಕೆನ್ನುವುದೇ ಸ್ಪಷ್ಟವಾಗಿಲ್ಲ. ಮಹಾನಗರ ಪಾಲಿಕೆ ಆಯುಕ್ತರು ಅದೇ ಸಂಸ್ಥೆಯಿಂದ ಇ-ಖಾತಾ ಪಡೆಯಬೇಕೆನ್ನುತ್ತಾರೆ. ಎಪಿಎಂಸಿ ಸೇರಿದಂತೆ ಕೆಐಎಡಿಬಿ ಸಂಸ್ಥೆಗಳಿಗೆ ಇ- ಖಾತಾ ಕುರಿತು ಯಾವುದೇ ಸರ್ಕಾರ ಆದೇಶ ಬಂದಿಲ್ಲ ಎಂದು ಹೇಳುತ್ತಾರೆ. ಯಾರಿಂದ ಇ-ಖಾತಾ ಪಡೆಯಬೇಕೆನ್ನುವುದೇ ತಿಳಿಯದೇ ಹೋಗಿದೆ. ಕಾವೇರಿ-2 ಆಪ್‍ನಲ್ಲಿ ಇ-ಖಾತಾ ನೊಂದಣಿ ಕಡ್ಡಾಯಗೊಳಸಿದ್ದರಿಂದ ನಿವೇಶನ ನೊಂದಣಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಸಬ್ ರಜಿಸ್ಟ್ರಾರರಿಗೂ ಯಾವುದೇ ಆದೇಶ ಬಂದಿರುವುದಿಲ್ಲ ಎಂದು ಹೇಳುತ್ತಿದ್ದಾರೆ. ಬ್ಯಾಂಕ್ ಸಾಲ ಮಾಡಿ ನಿವೇಶನ ಖರೀದಿಸಿ ಕೈಗಾರಿಕೆ ಸ್ಥಾಪಿಸಲು ಮುಂದಾಗಿರುವ ಕೈಗಾರಿಕೋಧ್ಯಮಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಮುಖ್ಯಮಂತ್ರಿಗಳಿಗೂ ಮನವಿ ನೀಡಲಾಗಿದೆಯಾದರು ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಮುಂದಾಗುತ್ತಿಲ್ಲ. 450 ಕೈಗಾರಿಕೆಗಳಿದ್ದು ಲಕ್ಷಾಂತರ ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳ ಸಮಸ್ಯೆಗೆ ಸರ್ಕಾರ ಮುಂದಾಗದೇ ಇರುವುದರಿಂದ ಕೈಗಾರಿಕೆಗಳು ಬರಲು ಹಿಂದೇಟು ಹಾಕುವಂತಾಗಿದೆ. ತೆರಿಗೆ ಭರಿಸಿದರೂ ಸಮಸ್ಯೆನೀಗದೇ ಹೋಗಿದೆ. ಕೂಡಲೇ ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಇ-ಖಾತಾ ಸಮಸ್ಯೆಪರಿಹರಿಸಬೇಕು ಎಂದು ಹೇಳಿದರು.

ಕೆಐಎಡಿಬಿ ಹಾಗೂ ಕೆಎಸ್‍ಎಸ್‍ಡಿಸಿ ಅಧಿಕಾರಿಗಳೇ ಇಲ್ಲ. ಪ್ರಭಾರದ ಮೇಲಿರುವ ಅಧಿಕಾರಿಗಳು ಸೇವೆಗೆ ಸಿಗುವುದೇ ಇಲ್ಲ. ಕೂಡಲೇ ಅಧಿಕಾರಿಗಳ ಕೇಂದ್ರ ಸ್ಥಾನದಲ್ಲಿರುವಂತೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದರು.

ಎಪಿಎಂಸಿ ಒಂದರಲ್ಲಿಯೇ 28 ಜನರ ಇ-ಖಾತೆಗಾಗಿ ಕಾದು ಕುಳಿತಿದ್ದಾರೆ. ಸರ್ಕಾರ ಇಲಾಖೆಗಳಲ್ಲಿಯೇ ಇ-ಖಾತಾ ಗೊಂದಲವಿದ್ದು, ತ್ವರಿತವಾಗಿನಿವಾರಣೆಯಾಗದೇ ಹೊದಲ್ಲಿ ಕೈಗಾರಿಕೆಗಳು ಬಂದ್ ಮಾಡಿ ವಿವಿಧ ಹಂತದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಶಿವಾನಂದ ಚುಕ್ಕಿ, ರಾಕೇಶ ಮಲ್ದಕಲ್, ರಮೇಶ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X