Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಬೌದ್ಧರ ಪವಿತ್ರ ಸ್ಥಳ...

ರಾಯಚೂರು | ಬೌದ್ಧರ ಪವಿತ್ರ ಸ್ಥಳ ಬುದ್ಧಗಯಾ ಬೌದ್ಧರಿಗೆ ನೀಡಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ26 Nov 2024 10:06 PM IST
share
Photo of Protest

ರಾಯಚೂರು : ರಾಜಕುಮಾರ ಸಿದ್ಧಾರ್ಥ ಬೋಧಿ ಜ್ಞಾನ ಪಡೆದು ಭಗವಾನ್ ಬುದ್ಧನಾದ ಸ್ಥಳ ಬುದ್ಧಗಯಾದ ಮಹಾಬೋಧಿ ಮಹಾ ವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ಧರಿಗೆ ನೀಡಬೇಕು ಎಂದು ಒತ್ತಾಯಿಸಿ ಛಲವಾದಿ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಗುಜರಾತಿನ ಬುದ್ದಗಯಾ ದೇವಾಲಯವನ್ನು ಬೌದ್ದರಿಗೆ ನೀಡಲು ಬಿ.ಟಿ. ಕಾಯ್ದೆ 1949 ರದ್ದುಪಡಿಸಿ ಬುದ್ದಗಯಾವನ್ನು ಸಂಪೂರ್ಣವಾಗಿ ಬೌದ್ದರಿಗೆ ನೀಡಬೇಕು. ಸಂವಿಧಾನವು ಎಲ್ಲಾ ಧರ್ಮದವರಿಗೆ ತಮ್ಮ ತಮ್ಮ ಧಾರ್ಮಿಕ ಕೇಂದ್ರಗಳ ಆಡಳಿತವನ್ನು ನಿರ್ವಹಿಸುವ ಅವಕಾಶ ನೀಡಿದೆ. ಗುರುದ್ವಾರವನ್ನು ಸಿಖ್ಳರಿಗೆ, ದರ್ಗಾಗಳನ್ನು ಮುಸ್ಲಿಮರಿಗೆ ಹಾಗೂ ಓರಿಸ್ಸಾದ ಜಗನ್ನಾಥ ಮಂದಿರ, ಕೇರಳದ ಗುರುವಾಯುರ್ ದೇವಸ್ಥಾನ, ಮಧ್ಯಪ್ರದೇಶದ ಮಹಾಕಾಳೇಶ್ವರ, ಉತ್ತರ ಪ್ರದೇಶದ ಕಾಶಿ, ಶ್ರೀಶೈಲ, ತಿರುಪತಿ, ಕಾಶ್ಮೀರ ವೈಷ್ಣವಿದೇವಿ ದೇವಾಲಯಗಳನ್ನು ಹಿಂದೂಗಳಿಗೆ ಪೂಜೆ ಹಾಗೂ ಆಡಳಿತ ಮಂಡಳಿ ನಿರ್ವಹಣೆ ಮಾಡಲು ಅಧಿಕಾರ ನೀಡಲಾಗಿದೆ. ಆದರೆ ಬೌದ್ದರು ಆರಾಧಿಸುವ ಬುದ್ದಗಯಾ ಮಾತ್ರ ಬೌದ್ದಧರ್ಮಿಯರಿಗೆ ನೀಡುತ್ತಿಲ್ಲ. ಇದು ಇದುವರೆಗೆ ಬೇರೆ ಸಮುದಾಯದವರ ನಿಯಂತ್ರಣದಲ್ಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬುದ್ದಗಯಾ ಬೌದ್ದ ಧರ್ಮಿಯರಿಗೆ ನಿಡಲು ಬಿ.ಟಿ.ಕಾಯ್ದೆಗೆ ತಿದ್ದುಪಡಿ ತಂದು ಜಾರಿಗೊಳಿಸಬೇಕು. ಸಂವಿಧಾನ ದಿನಾಚರಣೆಯನ್ನು ಆಚರಿಸುತ್ತಿರುವಾಗ ಸಂವಿಧಾನ ಬದ್ದವಾದ ಧಾರ್ಮಿಕ ಅವಕಾಶಗಳಿಂದ ಬೌದ್ದರನ್ನು ವಂಚಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಮುಖಂಡರಾದ ರವೀಂದ್ರ ನಾಥ ಪಟ್ಟಿ, ಮಹಾಸಭಾ ಅಧ್ಯಕ್ಷ ಶಿವರಾಜ ಜಾನೇಕಲ್, ಬಸವರಾಜ, ವಿಶ್ವನಾಥ ಪಟ್ಟಿ, ಮಹೇಶ, ನರಸಿಂಹಲು, ರವಿ ರಾಂಪುರು, ಮಾರೆಪ್ಪ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X