Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು| ಹಗಲಿನಲ್ಲಿ ಗಣೇಶ ವಿಸರ್ಜನೆ...

ರಾಯಚೂರು| ಹಗಲಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಯಲಿ, ಡಿ.ಜೆ ಯನ್ನು ಕೈಬಿಡಲಿ: ಮಾಜಿ ಶಾಸಕ ಎ.ಪಾಪಾರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ20 Sept 2026 9:06 PM IST
share
ರಾಯಚೂರು| ಹಗಲಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಯಲಿ, ಡಿ.ಜೆ ಯನ್ನು ಕೈಬಿಡಲಿ: ಮಾಜಿ ಶಾಸಕ ಎ.ಪಾಪಾರೆಡ್ಡಿ

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಅವಘಡಗಳು, ಜೀವ ಬಲಿಗಳು ನಡೆಯುತ್ತಿದ್ದು ರಾತ್ರಿ ಮೆರವಣಿಗೆ ನಡೆಸುವುದನ್ನು ನಿಲ್ಲಿಸಿ ಹಗಲಿನಲ್ಲಿಯೇ ಅದ್ದೂರಿ ವಿಸರ್ಜನೆಗೆ ಎಲ್ಲಾ ಗಜಾನನ ಮಂಡಳಿಗಳು ಮುಂದಾಗಬೇಕೆಂದು ಮಾಜಿ ಶಾಸಕ ಎ.ಪಾಪಾರೆಡ್ಡಿ ಮನವಿ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಎ.ಪಾಪಾರೆಡ್ಡಿ, ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ರಾಯಚೂರಿನ ಜಹಿರಾಬಾದ್ ಬಡಾವಣೆಯಲ್ಲಿ ಇಬ್ಬರು ಬಾಲಕರು ಟ್ರಾಕ್ಟರ್ ಪಲ್ಟಿಯಾಗಿ ಅವಘಡದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಗಣೇಶ ಪ್ರತಿಷ್ಟಾಪನೆ ಮೊದಲನೇ ದಿನ ಸಿರವಾರದಲ್ಲಿಯೂ ವಿದ್ಯುತ್ ಅವಘಡದಿಂದ ಯುವಕ ಸಾವನ್ನಪ್ಪಿದ್ದಾನೆ ಎಂದರು.

ಡಿ.ಜೆ ಯಿಂದ ಚಿಕ್ಕ ಮಕ್ಕಳಿಗೆ, ವಯೋ ವೃದ್ಧರಿಗೆ ಸಮಸ್ಯೆಯಾಗುತ್ತಿದೆ‌. ಶಬ್ದ ಮಾಲಿನ್ಯದಿಂದ ಎಲ್ಲರಿಗೂ ಕಷ್ಟವಾಗಿದೆ. ರಾತ್ರಿ ವೇಳೆ ಗಣೇಶ ಮೆರವಣಿಗೆ ನಡೆಯುವುದರಿಂದ ಗಣೇಶ ಉತ್ಸವದ ಸಂಭ್ರಮ ಜನರು ನೋಡಲು ಸಾಧ್ಯವಾಗುತ್ತಿಲ್ಲ. ರಾತ್ರಿ ವೇಳೆಯಲ್ಲಿ ನಡೆಯುವ ಮೆರವಣಿಗೆ ಕೇವಲ ಡಿಜೆ ಕುಣಿತಕ್ಕೆ ಸೀಮಿತವಾಗಿದೆ. ಹಬ್ಬವನ್ನು ಸಡಗರದಿಂದ ಆಚರಿಸಿ ಜನರು ವೀಕ್ಷಿಸುವಂತಾಗಬೇಕು. ಹೈದರಾಬಾದ್‌ ಸೇರಿದಂತೆ ಅನೇಕ ಕಡೆಗಳಲ್ಲಿ ಸಂಜೆಯೇ ಆಕರ್ಷಕ ಮೆರವಣಿಗೆ ನಡೆಸಿ ಸಂಭ್ರಮಿಸಲಾಗುತ್ತಿದೆ. ಅದೇ ರೀತಿ ರಾಯಚೂರ ಜಿಲ್ಲೆಯಲ್ಲಿಯೂ ಹಗಲಿನಲ್ಲಿ ಸಕಲ ವಾಧ್ಯಗಳು, ಜಾನಪದ ತಲಾತಂಡಗಳು, ಸಾಮೂಹಿಕ ನೃತ್ಯ ಸೇರಿ ಸಂಬ್ರಮದಿಂದ ಆಚರಿಸುವುದನ್ನು ರೂಢಿಸಿಕೊಳ್ಳಬೇಕಿದೆ ಎಂದರು.

ಈ ಸಂದರ್ಭದಲ್ಲಿ ಮುಖಂಡರಾದ ಗಧಾರ ಬೆಟ್ಟಪ್ಪ, ಆಂಜಿನೇಯ್ಯ ಕಡಗೋಳು, ರಾಜಕುಮಾರ, ಬಿ.ಗೋವಿಂದ, ಬಂಗಿ ನರಸರೆಡ್ಡಿ, ನರಸಪ್ಪ ಯಕ್ಲಾಸಪುರು, ನರಸರೆಡಿ ಗುಡ್ಡಿ, ಪ್ರತಾಪರೆಡ್ಡಿ, ಬಸವರಾಜ, ಬಾಬುರಾವ್ ಇದ್ದರು.

Tags

RaichurMLA A. Papareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X