Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur| ರಾಜೀವ್ ಜ್ಯೋತಿ ಸದ್ಭಾವನಾ...

Raichur| ರಾಜೀವ್ ಜ್ಯೋತಿ ಸದ್ಭಾವನಾ ಯಾತ್ರೆಗೆ ಅದ್ದೂರಿ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ12 Aug 2026 7:11 PM IST
share
Raichur| ರಾಜೀವ್ ಜ್ಯೋತಿ ಸದ್ಭಾವನಾ ಯಾತ್ರೆಗೆ ಅದ್ದೂರಿ ಸ್ವಾಗತ

ರಾಯಚೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಸ್ಮರಣಾರ್ಥ ಹಾಗೂ ದೇಶದ ಏಕತೆ, ಸಹೋದರತ್ವ ಮತ್ತು ಸದ್ಭಾವನೆಯ ಸಂದೇಶ ಸಾರುವ 35ನೇ ವರ್ಷದ ರಾಜೀವ್ ಜ್ಯೋತಿ ಸದ್ಭಾವನಾ ಯಾತ್ರೆ ಆ.9ರಂದು ತಮಿಳುನಾಡಿನ ಶ್ರೀಪೆರಂಬದೂರಿನಿಂದ ಆರಂಭವಾಗಲಿದೆ.

ಆ.9ರಂದು ಬೆಳಿಗ್ಗೆ 9 ಗಂಟೆಗೆ ಶ್ರೀಪೆರಂಬದೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ವಿವಿಧ ರಾಜ್ಯಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು. ಕರ್ನಾಟಕ ಸೇರಿದಂತೆ ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ ಹಾಗೂ ಹರಿಯಾಣ ರಾಜ್ಯಗಳ ವಿವಿಧ ನಗರಗಳ ಮೂಲಕ ಯಾತ್ರೆ ಸಾಗಲಿದೆ.

ಕರ್ನಾಟಕದಿಂದ ಸುಮಾರು 150 ಕಾಂಗ್ರೆಸ್ ಕಾರ್ಯಕರ್ತರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಆ.20ರಂದು ನವದೆಹಲಿಯ ವೀರಭೂಮಿಗೆ ತಲುಪಲಿದ್ದಾರೆ. ಆ.19ರಂದು ನವದೆಹಲಿಯ 24 ಅಕ್ಬರ್ ರಸ್ತೆಯಲ್ಲಿ ಜ್ಯೋತಿಯನ್ನು ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ.

ದೇಶದ ಏಕತೆ, ಶಾಂತಿ, ಸಹೋದರತ್ವ ಹಾಗೂ ಭಯೋತ್ಪಾದನೆ ವಿರುದ್ಧ ಜಾಗೃತಿ ಮೂಡಿಸುವುದು ಯಾತ್ರೆಯ ಪ್ರಮುಖ ಉದ್ದೇಶವಾಗಿದೆ. ರಾಷ್ಟ್ರ ನಿರ್ಮಾಣ ಹಾಗೂ ದೇಶದ ಏಕತೆ ಬಲಪಡಿಸಲು ರಾಜೀವ್ ಗಾಂಧಿ ನೀಡಿದ ಕೊಡುಗೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಯಾತ್ರೆ ಹಮ್ಮಿಕೊಳ್ಳಲಾಗಿದೆ.

‘ನಮಗೆ ಶಾಂತಿ ಬೇಕು. ವಿಶ್ವಶಾಂತಿಗಾಗಿ ಪ್ರಾರ್ಥಿಸೋಣ’ ಎಂಬ ಸಂದೇಶದೊಂದಿಗೆ ಯಾತ್ರೆ ಸಾಗಲಿದೆ.

ರಾಯಚೂರಿನಲ್ಲಿ ಯಾತ್ರೆಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಇಟಗಿ, ರಾಜೀವ್ ಗಾಂಧಿ ಸದ್ಭಾವನಾ ಯಾತ್ರಾ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಸೈಯದ್ ಮೋಸಿನ್, ಕರ್ನಾಟಕ ರಾಜ್ಯ ಉಪಾಧ್ಯಕ್ಷ ಸೈಯದ್ ಉಮರ್ ಫಾರೂಕ್, ಸಮಿತಿ ಮುಖಂಡ ಆರ್. ದೊರೈವೆಲು, ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟಸ್ವಾಮಿ ಗೌಡ ಹಾಗೂ ಐಎನ್‌ಟಿಯುಸಿ ಅಧ್ಯಕ್ಷೆ ಲಕ್ಷ್ಮಿವೆಂಕಟೇಶ್ ಸೇರಿದಂತೆ ಹಲವರು ಸ್ವಾಗತ ಕೋರಿದರು.

ಸೈಯದ್ ಮೋಸಿನ್ ಅವರ ನೇತೃತ್ವದಲ್ಲಿ ರಾಯಚೂರಿನಲ್ಲಿ ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದ ಬಳಿಕ ಯಾತ್ರೆಯನ್ನು ಮುಂದಿನ ನಗರಕ್ಕೆ ಬೀಳ್ಕೊಡಲಾಯಿತು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X