Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಜ.30ರಂದು ಆರೆಸ್ಸೆಸ್,...

ರಾಯಚೂರು | ಜ.30ರಂದು ಆರೆಸ್ಸೆಸ್, ಹಿಂದೂರಾಷ್ಟ್ರ ವಿರೋಧಿಸಿ ಲಿಂಗಸೂಗೂರನಲ್ಲಿ ಜನತಾ ಸಮಾವೇಶ : ಎಂ.ಆರ್.ಬೇರಿ

ವಾರ್ತಾಭಾರತಿವಾರ್ತಾಭಾರತಿ29 Jan 2025 6:15 PM IST
share
Photo of Press meet

ರಾಯಚೂರು : ಜ.30ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಆರೆಸ್ಸೆಸ್ ಕೊಂದ ಶೋಕದಿನ ದಂದು ನಾಳೆ ಲಿಂಗಸೂಗೂರನಲ್ಲಿ ಆರೆಸ್ಸೆಸ್, ಹಿಂದೂರಾಷ್ಟ್ರ ವಿರೋಧಿ ಜನತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮನುವಾದಿ-ಫ್ಯಾಸಿಸ್ಟ್ ವಿರೋಧಿ ಜನತಾರಂಗದ ಮುಖಂಡ ಎಂ.ಆರ್.ಬೇರಿ ಹೇಳಿದರು.

ನಗರದ ಪತ್ರಿಕಾಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.30 ರಂದು ಬೆಳಿಗ್ಗೆ 11ಕ್ಕೆ ಆಯ್ದಕ್ಕಿ ಲಕ್ಕಮ್ಮ ಮೈದಾನ, ಜಿ.ಕೆ.ರೆಸಡೆನ್ಸಿ ಎದರುಗಡೆ ಮೈದಾನ ಲಿಂಗಸೂಗೂರನಲ್ಲಿ ಸಮಾವೇಶ ನಡೆಯಲಿದ್ದು, ದುರಾಡಳಿತ ಹಾಗೂ ದುಷ್ಟ ನೀತಿಗಳ ಮೂಲಕ ಮೋದಿ ಸರಕಾರವು ದೇಶ ವಿರೋಧಿ, ಜನವಿರೋಧಿ ಫ್ಯಾಸಿಸ್ಟ್ ಶಕ್ತಿಯಾಗಿ ನಿಂತಿದೆ. ಇದರ ವಿರುದ್ದ ಎಲ್ಲಾ ದಮನಿತ ಹಾಗೂ ದುಡಿಯುವ ಜನ ಪ್ರಜಾಪ್ರಭುತ್ವವಾದಿಗಲು ಎಲ್ಲಾ ಹಚಿತದಲ್ಲಿ ಐಕ್ಯ ಹೋರಾಟ ಕಟ್ಟುವುದು ಅತ್ಯಂತ ಅಗತ್ಯತೆ ಇದೆ.

ಈ ಹಿನ್ನಲೆಯಲ್ಲಿ 20ಕ್ಕೂ ಹೆಚ್ಚು ದಲಿತ, ಹಿಂದುಳಿದ, ಧಾರ್ಮಿಕ ಅಲ್ಪಸಂಖ್ಯಾತ, ಮಹಿಳಾ, ಸಾಂಸ್ಕೃತಿಕ, ರೈತರ, ಕಾರ್ಮಿಕರ, ಕನ್ನಡ ಪರ, ಬಹುತೇಕ ಜನಪರ ಸಂಘಟನೆಗಳ ಸಹಭಾಗಿತ್ವದಲ್ಲಿ ಮನುವಾದಿ ಫ್ಯಾಸಿಸ್ಟ್ ವಿರೋಧಿ ಜನತಾರಂಗ ಎಂಬ ಸಂಯುಕ್ತವೇದಿಕೆ ನಿರ್ಮಾಣ ಮಾಡಿದ್ದು, ಈ ಜನತಾರಂಗ ನೇತೃತ್ವದಲ್ಲಿ ಜ.30 ರಂದು ಲಿಂಗಸೂಗೂರನಲ್ಲಿ ಬೃತಹ ಸಮಾವೇಶ ಏರ್ಪಡಿಸಲಾಗಿದೆ.

ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ದಲಿತ, ಹಿಂದುಳಿದ, ಧಾರ್ಮಿಕ ಅಲ್ಪಸಂಖ್ಯಾತ, ಕನ್ನಡಪರ ಮಹಿಳಾ, ರೈತರ, ಕಾರ್ಮಿಕ, ವಿದ್ಯಾರ್ಥಿ-ಯುವಜನ, ಸಾಂಸ್ಕೃತಿಕ ಚಳುವಳಿಗಾರರು ಚಿಂತಕರು ಭಾಗವಹಿಸಲಿದ್ದಾರೆ. ಜೊತೆಗೆ ಮುಸ್ಲಿಂ, ಕ್ರೈಸ್ತ, ಜೈನ ,ಬೌದ್ದ ಹಾಗೂ ಲಿಂಗಾಯತ ಧರ್ಮದ ಗುರುಗಳು ಹಾಗೂ ಮುಖಂಡರಿಗೂ ಆಮಂತ್ರಣ ನೀಡಲಾಗಿದೆ. ಬುದ್ದ ಹಾಗೂ ಬಸವ ಪರಂಪರೆಯ ಹೋರಾಟವನ್ನು ಪ್ರತಿಪಾದಿಸುವ ಮಠಗಳ ಗುರುವರ್ಗದವರಿಗೂ ಆಮಂತ್ರಣ ನೀಡಲಾಗಿದೆ ಎಂದರು.

ಈ ಮಹತ್ಚದ ಬಹುಜನರ ಸಮಾವೇಶಕ್ಕೆ ಪ್ರಜಾಪ್ರಭುತ್ವ, ಜಾತ್ಯತೀತ, ಸಾಮಾಜಿಕ ನ್ಯಾಯ ಮುಖ್ಯವಾಗಿ ಭಾರತ ಸಂವಿಧಾನವನ್ನು ಎತ್ತಿ ಹಿಡಿಯುವ ಎಲ್ಲಾ ಬಂಧುಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸಬೇಕೆಂದು ಅವರು ಕೋರಿದರು.

ಸಮಾವೇಶದಲ್ಲಿ ಇಂಡಿಯಾವನ್ನು ಹಿಂದು ರಾಷ್ಟ್ರ ಮಾಡುವ ಹುನ್ನಾರ ನಿಲ್ಲಿಸಬೇಕು, ಸರಕಾರಿ ನೌಕರರು ಆರೆಸ್ಸೆಸ್ ಸೇರುವ ಆದೇಶ ರದ್ದಾಗಬೇಕು, ದೇಶಾದ್ಯಂತ ಸಾರ್ವಜತ್ರಿಕ ಜಾತಿ ಜನಗಣತಿ ನಡೆಯಬೇಕು, ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಅಮಿತ್ ಶಾ ರಾಜೀನಾಮೆ ನೀಡಬೇಕು, ನಾಗರಿಕ ತಿದ್ದುಪಡಿ ಕಾಯ್ದೆ ವಾಪಾಸಾಗಬೇಕು, ಆರ್ಥಿಕ ಮೀಸಲಾತಿ ರದ್ದಾಗಬೇಕು ದಲಿತರು,ಮಹಿಳೆಯರು ಅದಿವಾಸಿಗಳ ಮೇಲಿನ ಆರ್ಎಸ್ಎಸ್ ದಬ್ಬಾಳಿಕ್ಕೆ ನಿಲ್ಲಬೇಕು, ನಾಲ್ಕು ಕಾರ್ಮಿಕ ಸಂಹಿತೆಗಳು ವಾಪಸ್ ಆಗಬೇಕು ಈ ಒತ್ತಾಯಗಳನ್ನು ಸಮಾವೇಶದ ಮೂಲಕ ಮಾಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ಜಿ.ಅಮರೇಶ, ರವೀಂದ್ರನಾಥ ಪಟ್ಟಿ, ನರಸಂಹಲು, ತಿಮ್ಮಣ್ಣ ವಕೀಲ್, ಜಂಬುನಾಥ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X