Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಬೆಳಗಾವಿ ಅಧಿವೇಶನದಲ್ಲಿ...

ರಾಯಚೂರು | ಬೆಳಗಾವಿ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ, ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಜೆಡಿಎಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ8 Dec 2025 5:25 PM IST
share
ರಾಯಚೂರು | ಬೆಳಗಾವಿ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ, ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ಜೆಡಿಎಸ್ ಪ್ರತಿಭಟನೆ

ರಾಯಚೂರು: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರು ಕುರ್ಚಿ ಕಾದಾಟ ಬಿಟ್ಟು ಬೆಳಗಾವಿ ಅಧಿವೇಶನದಲ್ಲಿ ರೈತರ ಸಮಸ್ಯೆಗಳನ್ನು ಚರ್ಚಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜನತಾದಳ ರಾಯಚೂರು ಗ್ರಾಮೀಣ ಘಟಕದ ವತಿಯಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಕಳೆದ ಒಂದು ವರ್ಷದಿಂದ ರೈತರು ಸಂಪೂರ್ಣವಾಗಿ ಸಂಕಷ್ಟದಲ್ಲಿದ್ದಾರೆ. ಕಳೆದ ಬಾರಿ ಬಹಳಷ್ಟು ಮಳೆಯಿಂದ ಅತಿವೃಷ್ಟಿಯಾದಾಗ ಆಗ ಸರ್ಕಾರವು ಅವರಿಗೆ ಯಾವುದೇ ಸಹಾಯಕ್ಕೆ ಧಾವಿಸದೆ ಪರಿಹಾರವನ್ನು ನೀಡಲಿಲ್ಲ. ಇದರಿಂದ ರೈತರ ಜೀವನವು ದುಸ್ತರವಾಗಿದೆ. ಸರ್ಕಾರದಿಂದ ಬೆಂಬಲ ಬೆಲೆ ಘೋಷಣೆ ಆಗದಿರುವ ಕಾರಣಕ್ಕೆ ಮುಕ್ತ ಮಾರುಕಟ್ಟೆಯಲ್ಲಿ ಬೇಕಾಬಿಟ್ಟಿ ಬೆಲೆಗೆ ಹತ್ತಿ ಖರೀದಿಸಲಾಗುತ್ತಿದೆ. ಗುಣಮಟ್ಟದ ನೆಪವೊಡ್ಡಿ ಮನಬಂದ ದರಕ್ಕೆ ಖರೀದಿಸುತ್ತಿದ್ದಾರೆ. ಸರ್ಕಾರದಿಂದ ಹತ್ತಿ ಖರೀದಿಸಬೇಕಾದರೆ ಕೆಲ ಮಾನದಂಡಗಳನ್ನು ನಿಗದಿ ಮಾಡಿದ್ದು, ತೇವಾಂಶ ಪರೀಕ್ಷಿಸಿ ದರ ನಿಗದಿ ಮಾಡಲಾಗುತ್ತದೆ. ಅಲ್ಲದೇ ರೈತರ ಪಹಣಿ, ಆಧಾ‌ರ್ ಕಾರ್ಡ್ ಕಡ್ಡಾಯವಾಗಿ ಸಲ್ಲಿಸಬೇಕಿದ್ದು, ಹತ್ತಿ ಈಗ ಹಸಿ ಇರುವುದರಿಂದ ಸರ್ಕಾರ ಖರೀದಿಗೆ ಹಿಂದೇಟು ಹಾಕುತ್ತಿದೆ ಎಂದು ದೂರಿದರು.

ರಾಜ್ಯದಲ್ಲಿ ರೈತರು ಅತಿ ವೃಷ್ಠಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿ ಪರದಾಡುತ್ತಿದ್ದರೂ, ಸಹ ಸಕರಾತ್ಮಕವಾಗಿ ಸ್ಪಂದಿಸಿ ನೆರವಿಗೆ ಬಾರದೆ, ಸಿಎಂ ಕುರ್ಚಿಗಾಗಿ ಕಾಂಗ್ರೆಸ್ಸಿನಲ್ಲೀಗ ಒಬೊಬ್ಬ ಶಾಸಕರಿಗೆ 50 ಕೋಟಿ ರೂ. ಹಣ ಕೊಟ್ಟು ಖರೀದಿಸುವಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಬ್ಯುಸಿಯಾಗಿದ್ದಾರೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಜೆಡಿಎಸ್ ಜಿಲ್ಲಾಅಧ್ಯಕ್ಷ ಎಂ.ವಿರುಪಾಕ್ಷಿ, ರಾಜ್ಯ ಪರಿಶಿಷ್ಟ ಉಪಾಧ್ಯಕ್ಷ ನರಸಿಂಹ ನಾಯಕ, ಜಿಲ್ಲಾ ಕಾರ್ಯಾಧ್ಯಕ್ಷ ವಕೀಲ ಎನ್ ಶಿವಶಂಕರ, ರಾಜ್ಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿಪತಿ ಗಾಣದಾಳ, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಜಂಬುನಾಥ ಯಾದವ್, ನಾಗರಾಜ್ ಗೌಡ, ಅಮರೇಶ ಪಾಟೀಲ ಆಶಾಪೂರ, ಹಂಪಯ್ಯ ನಾಯಕ್, ನರಸಪ್ಪ ಆಶಾಪೂರ, ಭೀಮರೆಡ್ದಿ ಸರ್ಜಾಪೂರ, ಪಿ ರಾಜು, ಅಲಂಬಾಬು, ವೆಂಕಟಸ್ವಾಮಿ ಪಾಲ್ಗೊಂಡಿದ್ದರು.

Tags

RaichurKalyana KarnatakafarmersBelagavi session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X