Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಓಪೆಕ್ ಆಸ್ಪತ್ರೆಗೆ...

ರಾಯಚೂರು | ಓಪೆಕ್ ಆಸ್ಪತ್ರೆಗೆ ನ್ಯಾ.ಎಚ್.ಎ.ಸಾತ್ವಿಕ್ ಭೇಟಿ : ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ10 Sept 2025 7:42 PM IST
share
ರಾಯಚೂರು | ಓಪೆಕ್ ಆಸ್ಪತ್ರೆಗೆ ನ್ಯಾ.ಎಚ್.ಎ.ಸಾತ್ವಿಕ್ ಭೇಟಿ : ಪರಿಶೀಲನೆ

ರಾಯಚೂರು : ನಗರದ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ (ಓಪೆಕ್) ಹಿರಿಯ ಶ್ರೇಣಿಯ ದಿವಾಣಿ ನ್ಯಾಯಾಧೀಶರು ಆಗಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಚ್.ಎ.ಸಾತ್ವಿಕ್ ಅವರು ಸೆ.10ರ ಬುಧವಾರ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಮಧ್ಯಾಹ್ನ 12.45ರ ಸುಮಾರಿಗೆ ಆಸ್ಪತ್ರೆಗೆ ಪ್ರವೇಶಿಸಿದ ನ್ಯಾಯಾಧೀಶರು, ಆಸ್ಪತ್ರೆಯಲ್ಲಿನ ರೋಗಿಗಳು ಮತ್ತು ಅವರ ಕುಟುಂಬದವರ ಜೊತೆ ಮಾತನಾಡಿ, ಆಸ್ಪತ್ರೆಯಲ್ಲಿನ ವೈದ್ಯಕೀಯ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು.

ಆಸ್ಪತ್ರೆಯ ಪ್ರವೇಶದ ವೇಳೆ, ಆಸ್ಪತ್ರೆಯ ಹೊರಾಂಗಣದಲ್ಲಿ ಕುಳಿತಿದ್ದ ರೋಗಿಯೊಬ್ಬರನ್ನು ನ್ಯಾಯಾಧೀಶರು ಮಾತನಾಡಿಸಿದರು. ಆಸ್ಪತ್ರೆಯ ಬಾಗಿಲು ಬಳಿ ಮಲಗಿದ್ದ ಮಹಿಳಾ ರೋಗಿಯೊಬ್ಬರಿಗೆ ವಿಚಾರಿಸಿದಾಗ, ವೈದ್ಯರಿಗಾಗಿ ಕಾಯುತ್ತಿರುವುದು ತಿಳಿಯಿತು. ಈ ರೀತಿ ರೋಗಿಗಳು ವೈದ್ಯರಿಗಾಗಿ ಕಾಯುವುದು ಆಸ್ಪತ್ರೆಯಲ್ಲಿ ತಪ್ಪಬೇಕು. ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ ಈ ವಿಷಯ ತಿಳಿಸಿ ಸರಿಪಡಿಸಿಕೊಳ್ಳಲು ನ್ಯಾಯಾಧೀಶರು ಸೂಚನೆ ನೀಡಿದರು.

ಯುರೋಲಾಜಿ ವಿಭಾಗ ಸೇರಿದಂತೆ ಬೇರೆ ಬೇರೆ ಕಡೆಗಳಲ್ಲಿ ಸಂಚರಿಸಿದ ನ್ಯಾಯಾಧೀಶರು, ಅಲ್ಲಿ ದಾಖಲಾಗಿದ್ದ ರೋಗಿಗಳೊಂದಿಗೆ ಮಾತನಾಡಿದರು. ಆಸ್ಪತ್ರೆಯಲ್ಲಿ ಸಿಗುವ ವಿವಿಧ ಚಿಕಿತ್ಸೆ ಹಾಗೂ ಊಟದ ವ್ಯವಸ್ಥೆ ಕುರಿತು ರೋಗಿಗಳಿಂದ ಮಾಹಿತಿ ಪಡೆದರು.

ಎಲ್ಲಾ ವೈದ್ಯರು ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಆಗಮಿಸಬೇಕು. ಸಮಯಕ್ಕೆ ಸರಿಯಾಗಿ ಬಾರದ ವೈದ್ಯರ ವಿರುದ್ಧ ಕ್ರಮಜರುಗಿಸಬೇಕೆಂದು ಆಸ್ಪತ್ರೆಯ ವಿಶೇಷಾಧಿಕಾರಿಗಳಿಗೆ ಸೂಚನೆ ನೀಡಿದರು.

ರೋಗಿಗಳಿಗೆ ಉತ್ತಮ ವೈದ್ಯಕೀಯ ಸೇವೆ, ಉಪಚಾರ ಮತ್ತು ಔಷಧೋಪಚಾರವನ್ನು ಸಮರ್ಪಕವಾಗಿ ನೀಡುವಂತೆ ಸಂಬಂಧಿಸಿದ ವೈದ್ಯರಿಗೆ ನಿರ್ದೇಶನ ನೀಡಲಾಯಿತು.

ಈ ಸಂದರ್ಭದಲ್ಲಿ ಓಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ ಸಾಗರ್, ಆಸ್ಪತ್ರೆಯ ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಪ್ರಸಾದ್, ಡಾ.ವಿನಿತು, ಡಾ.ವಿನಯ್ ಬದ್ರಿ, ಡಾ.ಮಂಜುನಾಥ, ಡಾ.ಶೈಲೇಶ್, ಡಾ.ರಾಘವೇಂದ್ರ, ಡಾ.ವಿಜಯ ಮಹಾಂತೇಶ್, ಡಾ.ಅನಿಲ್ ಗೋಪಿನಾಥ್, ಡಾ.ಸುರೇಶ್ ಸಾಗರ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X