Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು| ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ...

ರಾಯಚೂರು| ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕೆ.ಶಾಂತಪ್ಪ ಪದಗ್ರಹಣ

ವಾರ್ತಾಭಾರತಿವಾರ್ತಾಭಾರತಿ20 Sept 2026 6:55 PM IST
share
ರಾಯಚೂರು| ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕೆ.ಶಾಂತಪ್ಪ ಪದಗ್ರಹಣ

ರಾಯಚೂರು: ಜಿಲ್ಲಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾದ ಕೆ.ಶಾಂತಪ್ಪ ಅವರು ಹಿರಿಯರಾಗಿ ಅನೇಕ ಹುದ್ದೆ ನಿಭಾಯಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಪಕ್ಷ ಸಂಘಟನೆ ಮಾಡಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಅವರಿಗೆ ಸಹಕಾರ ನೀಡಬೇಕು ಎಂದು ಮಾಜಿ ಸಚಿವ ಎನ್ ಎಸ್ ಬೋಸರಾಜು ಹೇಳಿದರು.

ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ರವಿವಾರ ಆಯೋಜಿಸಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಅವರ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಎನ್ ಎಸ್ ಬೋಸರಾಜು, ಎಐಸಿಸಿ ವರ್ಕಿಂಗ್ ಕಮಿಟಿಯ ಬೆಳಗಾವಿ ಅಧಿವೇಶನದಲ್ಲಿ ಅಧ್ಯಕ್ಷ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲು ಕಠಿಣ ನಿಯಮ ರೂಪಿಸಲು ನಿರ್ಧಾರಿಸಿದರು.ಕಾರ್ಯಕರ್ತರ, ಮುಖಂಡರ, ಜನರ ಅಭಿಪ್ರಾಯ ಪಡೆದು ನೇಮಕಾತಿಗೆ ವೀಕ್ಷಕರ ನೇಮಕ ಮಾಡಿ ನ್ಯಾಯಬದ್ಧವಾಗಿ ಅರ್ಹತೆಯ ಆಧಾರದ ಮೇಲೆ ಅಧ್ಯಕ್ಷರ ನೇಮಕ ಮಾಡಿದ್ದಾರೆ.

ಕೆ.ಶಾಂತಪ್ಪ ಅವರು ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಿದ್ದು, ಅವರು ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗಲಿದ್ದಾರೆ. ನಾವೆಲ್ಲರೂ ಅವರಿಗೆ ಸಹಕಾರ ನೀಡುತ್ತೇವೆ. ಹಿರಿಯರಾಗಿ ಅನುಭವ ಹೊಂದಿದ್ದು ಚೆನ್ನಾಗಿ ನಿಭಾಯಿಸಲಿದ್ದಾರೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ ಮಾತನಾಡಿ, ಕೆ.ಶಾಂತಪ್ಪ ಅವರು ನಾನು ಒಂದೇ ಕಾಲದಲ್ಲಿ ಅವರ ಜೊತೆ ರಾಜಕೀಯಕ್ಕೆ ಬಂದಿದ್ದೇವೆ, ಪಕ್ಷ ತನ್ನದೇ ಆದ ಸುದೀರ್ಘ ಇತಿಹಾಸ ಹೊಂದಿದೆ. ದೇಶದ ಸ್ವಾತಂತ್ರ್ಯ ಚಳವಳಿಯಿಂದ ಆರಂಭವಾಗಿ ಈಗ ಹೆಮ್ಮರವಾಗಿ ಬೆಳೆದಿದೆ ಎಂದು ಹೇಳಿದರು.

ನೂತನ ಜಿಲ್ಲಾ ಅಧ್ಯಕ್ಷ ಶಾಂತಪ್ಪ ಅವರು ಮಾತನಾಡಿ, ನಾನೂ ರಾಜೇಂದ್ರ ಗಂಜ್ ನಲ್ಲಿ ಗುಮಾಸ್ತನಾಗಿ ಕೆಲಸ ಮಾಡಿ ಯುವಕರ ಕ್ರೀಡಾ ಕ್ಲಬ್ ಮಾಡಿ‌ ಅನೇಕ ಸಮುದಾಯಗಳ ಜೊತೆ ಸೌಹಾರ್ದವಾಗಿ ಕೆಲಸ ಮಾಡಿದ್ದೇನೆ. ದಿವಂಗತ ಎಂ.ಈರಣ್ಣನವರು ನನಗೆ ರಾಜಕೀಯಕ್ಕೆ ಕರೆ ತಂದವರು, ಅಂದಿನಿಂದ 40 ವರ್ಷಗಳ ಕಾಲ ಕಾಂಗ್ರೆಸ್ ನಲ್ಲಿದ್ದೇನೆ. ನಗರಸಭೆ ಸದಸ್ಯನಾಗಿ, ಎಪಿಎಂಸಿ ಅಧ್ಯಕ್ಷನಾಗಿ ಅನೇಕ ಹುದ್ದೆಗಳನ್ನು ನಿಭಾಯಿಸಿದ್ದೇನೆ. ನಾನೂ ವೇದಿಕೆಯಲ್ಲಿ ಕುಳಿತವನಲ್ಲ, ವೇದಿಕೆಯ ಹಿಂದೆ ಕೆಲಸ ಮಾಡಿದವನು, ಸುದೀರ್ಘ ಕಾಲದವರೆಗೆ ರಾಜಕೀಯದಲ್ಲಿದ್ದು ನನ್ನ ಮುಂದೆಯೇ ವಿಧಾನ ಪರಿಷತದ ಸದಸ್ಯರಾದ ಎನ್ ಎಸ್ ಬೋಸರಾಜು, ವೆಂಕಟೇಶ ನಾಯಕ, ಎ. ವಸಂತ ಕುಮಾರ, ಬಿ.ವಿ.ನಾಯಕ, ರಾಮಣ್ಣ ಇರಬೇರಾ ಸೇರಿ ಹಾಲಿ ಅಧ್ಯಕ್ಷ ಬಸವರಾಜ ಪಾಟೀಲ ಇಟಗಿಯವರವರೆಗೆ 8 ಜನ ಅಧ್ಯಕ್ಷರಾಗಿದ್ದಾರೆ. ನನಗೆ ಅಧ್ಯಕ್ಷ ಸ್ಥಾನ ಸಿಗದಿದ್ದರೂ ನಿರಾಶೆಯಾಗಿಲ್ಲ, ಪಕ್ಷಕ್ಕೆ ದುಡಿದ ನಿಷ್ಠಾವಂತರಿಗೆ ಸ್ಥಾನಮಾನ ಸಿಗುತ್ತೆ ಎನ್ನುವುದಕ್ಕೆ ನಾನೇ ಸಾಕ್ಷಿ ಎಂದರು.

ನಾನು ಅಧ್ಯಕ್ಷರಾಗಿ ಎಲ್ಲಾ ನಾಯಕರ ಬಳಿ, ಕಾರ್ಯಕರ್ತರ ಮನೆ ಬಾಗಿಲಿಗೆ ಹೋಗುವೆ, ಪಕ್ಷದಲ್ಲಿ ಭಿನ್ನಾಭಿಪ್ರಾಯ ಇದೆ‌ ಎನ್ನುವುದು ನಿಜ, ಪಕ್ಷದ ವಿಚಾರ ಬಂದಾಗ ಎಲ್ಲರೂ ಒಂದಾಗಬೇಕು. ಹಿರಿಯರು, ಕಿರಿಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವೆ. ಯುವಕರಿಗೆ ಶಕ್ತಿ ತುಂಬಬೇಕು ಎಂದು ಹೇಳಿದರು.

ಈ ವೇಳೆ ಹಂಪಯ್ಯ ನಾಯಕ ಸಾಹುಕಾರ್, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಶರಣಪ್ಪ ಮಟ್ಟೂರು, ರಾಯಚೂರು ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮೊಹಮ್ಮದ್ ಶಾಲಂ, ರಾಮಣ್ಣ ಇರಬಗೇರಾ, ಮಲ್ಲಿಕಾರ್ಜುನ ಪಾಟೀಲ ಎಪಿಎಂಸಿ ಅಧ್ಯಕ್ಷ, ಬಾಲಸ್ವಾಮಿ ಕೊಡ್ಲಿ, ಶ್ರೀದೇವಿ ನಾಯಕ, ಪವನ್ ಕುಮಾರ ಪಾಟೀಲ, ಗಿರಿಯಪ್ಪ ನೆಲಹಾಳ ಮತ್ತಿತರರು ಉಪಸ್ಥಿತರಿದ್ದರು.






Tags

RaichurK. ShantappaCongressDistrict President
share
ವಾರ್ತಾಭಾರತಿ
ವಾರ್ತಾಭಾರತಿ
Next Story
X