Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಬಡವರ ಗುಡಿಸಲು ತೆರವುಗೊಳಿಸಲು...

ರಾಯಚೂರು | ಬಡವರ ಗುಡಿಸಲು ತೆರವುಗೊಳಿಸಲು ನೋಟಿಸ್ ; ಸಿಪಿಐಎಂ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ13 Jan 2025 4:30 PM IST
share
Photo of Protest

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಸರಕಾರಿ ಆಹಾರ ಗೋದಾಮು ಪಕ್ಕದಲ್ಲಿ ಅಕ್ರಮ ಅಂಗಡಿ ಬಿಟ್ಟು, ಬಡವರ ಗುಡಿಸಲು ತೆರವುಗೋಳಿಸಲು ನೋಟೀಸ್ ನೀಡಿದ್ದನ್ನು ಖಂಡಿಸಿ ನಿವೇಶನ ನೀಡಿ ಪುನರ್ವಸತಿ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಸಿಪಿಐ(ಎಂಎಲ್)ರೆಡ್ ಸ್ಟಾರ್ ಜಿಲ್ಲಾ ಹಾಗೂ ತಾಲೂಕು ಸಮಿತಿಯಿಂದ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಿಂಧನೂರು ಮುಖ್ಯ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ಒತ್ತುವರಿ ತೆರವುಗೊಳಿಸಲು ಬೆಂಗಳೂರು ಭೂ ಕಬಳಿಕೆ ನಿಷೇದ ರಾಜ್ಯ ನ್ಯಾಯಾಲಯದ ಆದೇಶ ನೀಡಿದ ನಂತರ ರಸ್ತೆ ಒತ್ತುವರಿಯನ್ನು ತೆರವುಗೊಳಿಸಿದ ಬೆನ್ನಲ್ಲೆ ಸಿಂಧನೂರು ಸರಕಾರಿ ಆಹಾರ ಗೋದಾಮು ಜಾಗದ ಪಕ್ಕದಲ್ಲಿ 12ಕ್ಕೂ ಹೆಚ್ಚು ಪರಿಶಿಷ್ಟ ಪಂಗಡ ಜನಾಂಗದ ಗುಡಿಸಲುಗಳನ್ನು ತೆರವುಗೊಳಿಸಲು ಮುಂದಾಗಿರುವುದು ಖಂಡನೀಯ.

ಕೂಲಿ ಕಾರ್ಮಿಕ ಕುಟುಂಬಗಳು ಸುಮಾರು 40 ವರ್ಷಗಳಿಂದ ಗುಡಿಸಲು ಕಟ್ಟಿಕೊಂಡು ವಾಸ ಮಾಡುತ್ತಿರುವವರನ್ನು ತೆರವುಗೊಳಿಸಲು ರಾಯಚೂರು ಜಿಲ್ಲಾ ಆಹಾರ ಇಲಾಖೆ ಜ.20ಕ್ಕೆ ಗಡುವು ನೀಡಿ, ಅಕ್ರಮ ಅಂಗಡಿಗಳಿಗೆ ನೋಟೀಸ್ ನೀಡದೆ, (ಅಂಟಿಸದೆ)ಜನರ ಜೋಪಡಿ ಚಪ್ಪರದ ತಟ್ಟಿಗೆ ನೋಟೀಸ್ ಅಂಟಿಸಿದ್ದಾರೆ. ಬಡಜನರಿಗೊಂದು ನ್ಯಾಯ-ಬಲ್ಲಿದವರಿಗೊಂದು ನ್ಯಾಯ ನಾವು ಒಪ್ಪುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಸಂಕಷ್ಟಕ್ಕೆ ನೆರವಿಗೆ ಬರದೇ ಬೀದಿಗೆ ತಳ್ಳಿ ಕೈತೊಳೆದುಕೊಳ್ಳುವ ಹಂತದಲ್ಲಿ ರಾಯಚೂರು ಆಹಾರ ಇಲಾಖೆ ಮತ್ತು ಸಿಂಧನೂರು ತಾಲೂಕಾಡಳಿತ ಸಜ್ಜಾಗಿದೆ. ನಮಗೆ ಪುನರ್ವಸತಿ ಕಲ್ಪಿಸುವವರೆಗೆ ಜಾಗ ಬಿಟ್ಟು ಕದಲುವುದಿಲ್ಲವೆಂದು ಎಚ್ಚರಿಕೆ ನೀಡಿದರು

ಪ್ರತಿಭಟನೆಯಲ್ಲಿ ರಾಜ್ಯ ಸಮಿತಿಯ ಸದಸ್ಯ ಎಂ.ಗಂಗಾಧರ, ಜಿ. ಅಮರೇಶ, ಹೆಚ್.ಆರ್.ಹೊಸಮನಿ, ಎಂ.ನಿರಂಜನ್ ಕುಮಾರ, ಹನುಮಂತಪ್ಪ ಗೋಡಿಹಾಳ, ರಾಜು ನಾಯಕ ಸಂತ್ರಸ್ತರಾದ ಹನುಮಂತಮ್ಮ, ಹೊನ್ನಮ್ಮ, ಯಮನೂರಿ, ಲಕ್ಶ್ಮೀ, ಅಯ್ಯಮ್ಮ, ಲತಾ, ಮಲ್ಲಮ್ಮ, ಚನ್ನಮ್ಮ, ಯಮನಮ್ಮ, ಅಂಬಮ್ಮ, ಈರಮ್ಮ, ಶಿವಲಿಂಗಮ್ಮ, ಶರಣಮ್ಮ, ಯಲ್ಲಮ್ಮ, ಶಂಕ್ರಮ್ಮ, ಶ್ಯಾಮಮ್ಮ ಭಾಗವಹಿಸಿದ್ದರು.

Tags

RaichurCPIM
share
ವಾರ್ತಾಭಾರತಿ
ವಾರ್ತಾಭಾರತಿ
Next Story
X