Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಎಪಿಎಂಸಿಯಲ್ಲಿ ಈರುಳ್ಳಿಯ...

ರಾಯಚೂರು | ಎಪಿಎಂಸಿಯಲ್ಲಿ ಈರುಳ್ಳಿಯ ಬೆಲೆ ಕುಸಿತ : ರೈತರು ಕಂಗಾಲು

ವಾರ್ತಾಭಾರತಿವಾರ್ತಾಭಾರತಿ30 Sept 2025 7:40 PM IST
share
ರಾಯಚೂರು | ಎಪಿಎಂಸಿಯಲ್ಲಿ ಈರುಳ್ಳಿಯ ಬೆಲೆ ಕುಸಿತ :  ರೈತರು ಕಂಗಾಲು

ರಾಯಚೂರು: ಎಪಿಎಂಸಿಯಲ್ಲಿ ಕಳೆದ ಒಂದು ವಾರದಿಂದ ಈರುಳ್ಳಿ ತಂದ ರೈತರಿಂದ ಸೂಕ್ತ ಬೆಲೆಗೆ ಈರುಳ್ಳಿ ಖರೀದಿ ಮಾಡದ ಪರಿಣಾಮ ರೈತ ಕಣ್ಣೀರು ಹಾಕುವಂತಹ ಸ್ಥಿತಿ ಉಂಟಾಗಿದೆ.

ನಗರದ ಎಪಿಎಂಸಿ ಆವರಣದಲ್ಲಿ ಜಿಲ್ಲೆಯ ದೇವದುರ್ಗ, ಅರಕೇರಾ ಸೇರಿ ಆಂದ್ರಪ್ರದೇಶ, ತೆಲಂಗಾಣದ ವಿವಿಧ ಜಿಲ್ಲೆಗಳಿಂದ ರೈತರು ಈರುಳ್ಳಿ ತಂದಿದ್ದು, ಕ್ವಿಂಟಾಲ್ ಗೆ 900 ರೂ.ರಿಂದ 1200 ರೂ. ವರೆಗೆ ಇದ್ದು, ಕನಿಷ್ಟ ದರದಲ್ಲಿಯೇ ಈರುಳ್ಳಿ ಖರೀದಿಸಲಾಗುತ್ತಿದೆ. ದರ ಹೆಚ್ಚಾಗುವ ಆಶಾ ಭಾವನೆ ಹೊಂದಿದ್ದ ರೈತರಿಗೆ ಇದು ನಿರಾಸೆಯಾಗಿದೆ. ಕೆಲವರು 800-900 ರೂ. ವರೆಗೆ ಮಾರಾಟ ಮಾಡಿ ಹೋದರೆ, ಅನೇಕ ರೈತರು ಗರಿಷ್ಠ ದರದಲ್ಲಿ ಈರುಳ್ಳಿ ಖರೀದಿ ಮಾಡುತ್ತಿಲ್ಲ ಎಂದು ಎಪಿಎಂಸಿಯಲ್ಲಿಯೇ ಒಂದು ವಾರದಿಂದ ಈರುಳ್ಳಿ ಇಟ್ಟು ಕುಳಿತ್ತಿದ್ದಾರೆ.

ರೈತನೋರ್ವ ಕಳೆದ ಒಂದು ವಾರದಿಂದ ಈರುಳ್ಳಿಯನ್ನು ರಾಶಿ ಹಾಕಿಕೊಂಡು ಕುಳಿತಿದ್ದು, ಒಂದು ವಾರದಿಂದ ಗ್ರಾಮಕ್ಕೂ ತೆರಳದೇ ಈರುಳ್ಳಿಯನ್ನು ಕಾಯುತ್ತಾ ಎಪಿಎಂಸಿ ಆವರಣದಲ್ಲಿಯೇ ತಂಗಿದ್ದಾರೆ. ಈರುಳ್ಳಿಗೆ ಸೂಕ್ತ ಬೆಲೆ ದೊರೆಯುತ್ತದೆ ಎಂದು ಕಾದು ಕುಳಿತರೂ ಪ್ರಯೋಜನವಾಗಿಲ್ಲ. ಈರುಳ್ಳಿ ಬೆಳೆದ ರೈತ ಲಕ್ಷಾಂತರ ರೂ. ಸಾಲ ಮಾಡಿ ಬೆಳೆ ಬೆಳೆದಿದ್ದಾನೆ, ಈರುಳ್ಳಿ ಕಟಾವು ಮಾಡಿಕೊಂಡು ಎಪಿಎಂಸಿ ತಂದದ್ದು ಬೆಲೆ ಕುಸಿತದಿಂದ ಕಂಗಾಲಾಗಿದ್ದಾರೆ.

ಕಳೆದ ಎರಡು ಮೂರು ದಿನದಿಂದ ಭಾರಿ ಮಳೆಯಾಗುತ್ತಿದ್ದು ಎಪಿಎಂಸಿಯಲ್ಲಿ ಈರುಳ್ಳಿ ರಕ್ಷಣೆ ಮಾಡಿಕೊಳ್ಳಲು ಹರ ಸಾಹಸ ಪಡುತ್ತಿದ್ದಾರೆ. ಇದೀಗ ದಸರಾ ಹಬ್ಬ ಇರುವುದರಿಂದ ಹೆಚ್ಚು ಹಣ ಪಡೆಯಬಹುದು ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಎಪಿಎಂಸಿ ಅಧಿಕಾರಿಗಳು, ವರ್ತರು ನಿರಾಸೆ ಮೂಡಿಸಿದ್ದಾರೆ.

ಸರ್ಕಾರದ ಈರುಳ್ಳಿ ಬೆಳೆಗೆ ಸೂಕ್ತ ಬೆಲೆ ನಿಗದಿ ಪಡಿಸಿ ರೈತರ ನೆರವಿಗೆ ಬರಬೇಕಿದೆ, ಈರುಳ್ಳಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ರೈತ ಸಂಘಟನೆಯ ಮುಖಂಡ ಲಕ್ಷ್ಮಣಗೌಡ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X