Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸುಗೂರು | ಶಾಲಾ ಮಕ್ಕಳಿಗೆ...

ಲಿಂಗಸುಗೂರು | ಶಾಲಾ ಮಕ್ಕಳಿಗೆ ವಿತರಿಸಬೇಕಿದ್ದ 50 ಸಾವಿರಕ್ಕೂ ಅಧಿಕ ಐರನ್ ಮಾತ್ರೆಗಳು ಶೌಚಾಲಯದಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ22 July 2026 10:08 PM IST
share
ಲಿಂಗಸುಗೂರು | ಶಾಲಾ ಮಕ್ಕಳಿಗೆ ವಿತರಿಸಬೇಕಿದ್ದ 50 ಸಾವಿರಕ್ಕೂ ಅಧಿಕ ಐರನ್ ಮಾತ್ರೆಗಳು ಶೌಚಾಲಯದಲ್ಲಿ ಪತ್ತೆ

ಲಿಂಗಸುಗೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಬೇಕಿದ್ದ 50 ಸಾವಿರಕ್ಕೂ ಅಧಿಕ ಐರನ್ ಹಾಗೂ ಫೋಲಿಕ್ ಆಮ್ಲ (WIFS) ಮಾತ್ರೆಗಳು ಶಾಲೆಯ ಶೌಚಾಲಯದಲ್ಲಿ ಪತ್ತೆಯಾದ ಘಟನೆ ತಾಲೂಕಿನ ಗುರುಗುಂಟಾ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಸಾಪ್ತಾಹಿಕ ಕಬ್ಬಿಣ ಮತ್ತು ಫೋಲಿಕ್ ಆಮ್ಲ ಪೂರಕ (Weekly Iron and Folic Acid Supplementation – WIFS) ಯೋಜನೆಯಡಿ ವಿದ್ಯಾರ್ಥಿಗಳಿಗೆ ವಿತರಿಸಬೇಕಿದ್ದ ಮಾತ್ರೆಗಳು ಶೌಚಾಲಯದಲ್ಲಿ ಪತ್ತೆಯಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಆಗಿನ ತಾಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಮಾಕಾಪುರ ಅವರು ಶೌಚಾಲಯದಲ್ಲಿದ್ದ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಂದಾಜು 50 ಸಾವಿರಕ್ಕೂ ಅಧಿಕ ಮಾತ್ರೆಗಳು ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ವಶಪಡಿಸಿಕೊಂಡ ಮಾತ್ರೆಗಳನ್ನು ಮುಂದಿನ ಆದೇಶದವರೆಗೆ ಗುರುಗುಂಟಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುರಕ್ಷಿತವಾಗಿ ಇರಿಸಲಾಗಿದೆ.

ಈ ಪ್ರಕರಣದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಬೇಕಿದ್ದ ಐರನ್ ಮಾತ್ರೆಗಳನ್ನು ವಿತರಿಸದೆ ಶೌಚಾಲಯದಲ್ಲಿ ಬಿಸಾಡಿರುವುದು ಶಿಕ್ಷಕರ ಕರ್ತವ್ಯ ಲೋಪವನ್ನೇ ಪ್ರತಿಬಿಂಬಿಸುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಆರೋಗ್ಯ ಇಲಾಖೆಯಿಂದ ಕಾರಣ ಕೇಳಿ ನೋಟಿಸ್:

ಗುರುಗುಂಟಾ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು 13 ಜುಲೈ 2026ರಂದು ಶಾಲೆಯ ಮುಖ್ಯ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಮಾತ್ರೆಗಳನ್ನು ಏಕೆ ವಿತರಿಸಲಿಲ್ಲ ಹಾಗೂ ಅವು ಶೌಚಾಲಯಕ್ಕೆ ಹೇಗೆ ತಲುಪಿದವು ಎಂಬ ಕುರಿತು ಸಮಗ್ರ ವಿವರಣೆ ನೀಡುವಂತೆ ಸೂಚಿಸಲಾಗಿದೆ.

ಪ್ರಕರಣ ಗಂಭೀರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಿಂದಲೂ ಮುಖ್ಯ ಶಿಕ್ಷಕರು ಸೇರಿದಂತೆ ಸಂಬಂಧಪಟ್ಟ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ. ಶಿಕ್ಷಕರಿಂದ ಸ್ಪಷ್ಟನೆ ಪಡೆದ ಬಳಿಕ ಇಲಾಖಾ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags

RaichurIron TabletsSchoolchildren
share
ವಾರ್ತಾಭಾರತಿ
ವಾರ್ತಾಭಾರತಿ
Next Story
X