Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಡಿ.18 ರಂದು ಕಾಂತರಾಜು ವರದಿ...

ರಾಯಚೂರು | ಡಿ.18 ರಂದು ಕಾಂತರಾಜು ವರದಿ ಜಾರಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ : ಕೆ.ಶಾಂತಪ್ಪ

ವಾರ್ತಾಭಾರತಿವಾರ್ತಾಭಾರತಿ16 Dec 2024 4:37 PM IST
share
Photo of Press meet

ರಾಯಚೂರು : ಕಾಂತರಾಜು ಆಯೋಗದ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಡಿ.18 ರಂದು ಬೆಳಗಾವಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಶಾಂತಪ್ಪ ತಿಳಿಸಿದ್ದಾರೆ.

ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರ ಆಶಯದಂತೆ ಸರ್ವರಿಗೂ ಸಮಬಾಳು, ಸಮಪಾಲು ಎಂಬ ಘೋಷ ವಾಕ್ಯದಂತೆ ಅನುದಾನ ಹಂಚಿಕೆಯಾಗಬೇಕಾದರೆ ಕಾಂತರಾಜು ವರದಿ ಜಾರಿಯಾಗಲೇಬೇಕು. ಆದರೆ ಕಳೆದ ಎರೆಡು ವರ್ಷಗಳಿಂದ ರಾಜ್ಯ ಸರಕಾರ ಕೇವಲ ಭರವಸೆ ನೀಡಿ ಕಾಲಾಹರಣ ಮಾಡುತ್ತಿದೆ ಎಂದು ದೂರಿದರು.

ವಿಧಾನಸಭೆ ಚುನಾವಣೆಗೂ ಮುಂಚೆ ನೀಡಿದ ಭರವಸೆಯಂತೆ ಕಾಂತರಾಜು ವರದಿ ಜಾರಿಗೊಳಿಸಿ ಹಿಂದುಳಿದ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದರು.

ಜೆಡಿಎಸ್, ಬಿಜೆಪಿ ಸರಕಾರಗಳಲ್ಲಿ ಹಿಂದುಳಿದ ಜಾತಿಗಳಿಗೆ ಸಮುದಾಯ ಭವನ, ವಿದ್ಯಾರ್ಥಿನಿಲಯ ಕಟ್ಟಿಕೊಳ್ಳಲು ಅನುದಾನ ನೀಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರಕಾರ ಬಂದು ಸುಮಾರು 2-ವರ್ಷಗಳು ಕಳೆದರೂ ಹಿಂದುಳಿದ ಜಾತಿಗಳ ಸಂಘ ಸಂಸ್ಥೆಗಳಿಗೆ ಅನುದಾನ ಮಂಜೂರು ಮಾಡಿಲ್ಲ. ಹಿಂದುಳಿದ ಜಾತಿಗಳಿಗೆ ಸೇರಿದ ಅಭಿವೃದ್ಧಿ ನಿಗಮಗಳಿಗೂ ನಿರೀಕ್ಷೆಯಂತೆ ಅನುದಾನ ಬಿಡುಗಡೆ ಮಾಡಿಲ್ಲ. ಬಿಜೆಪಿ ಸರಕಾರದಿಂದ ಹಿಂದುಳಿದ ಜಾತಿಗಳಿಗೆ ಸಾಮಾಜಿಕ ನ್ಯಾಯ ಸಿಗುವುದಿಲ್ಲ ಎಂದು ಅಹಿಂದ ಜನ ಕಾಂಗ್ರೆಸ್ ಪ್ರಕ್ಷಕ್ಕೆ ಮತ ಚಲಾಯಿಸಿದ್ದಾರೆ.

ಕಾಂಗ್ರೆಸ್ ಕೊಟ್ಟ ಮಾತಿನಂತೆ, ಕಾಂತರಾಜು ವರದಿ ಬಹಿರಂಗಗೊಳಿಸಿ, ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು. ಹಿಂದುಳಿದ ಜಾತಿಗಳಿಗೆ, ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹಿಂದುಳಿದ ಜಾತಿಗಳ ಬೆಂಬಲ ಕಾಂಗ್ರೆಸ್ಗೆ ತಪ್ಪುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಕೆ.ಹನುಮಂತಪ್ಪ ಯಾದವ್, ವಿಜಯ ಭಾಸ್ಕರ್ ಇಟಗಿ, ಜಿ.ಸುರೇಶ್, ಜಂಬಣ್ಣ ಯಾಕ್ಲಾಸಪುರ, ಉದಯ, ಈರಪ್ಪಗೌಡ, ಅಂಜಿನೇಯ್ಯ ಯಾದವ್, ಸುರೇಖಾ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X