Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಅಲೆಮಾರಿ ಸಮುದಾಯಕ್ಕೆ...

ರಾಯಚೂರು | ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲಾತಿ ನೀಡಲು ಒತ್ತಾಯಿಸಿ ಸೆ.17 ರಂದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ15 Sept 2025 7:01 PM IST
share
ರಾಯಚೂರು | ಅಲೆಮಾರಿ ಸಮುದಾಯಕ್ಕೆ ಶೇ.1ರಷ್ಟು ಮೀಸಲಾತಿ ನೀಡಲು ಒತ್ತಾಯಿಸಿ ಸೆ.17 ರಂದು ಪ್ರತಿಭಟನೆ

ರಾಯಚೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಯಲ್ಲಿ ಅಲೆಮಾರಿ ಸಮೂದಾಯಗಳಿಗೆ ಶೇ.1ರಷ್ಟು ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ಸೆ.17 ರಂದು ಅಸ್ಪೃಶ್ಯ ಅಲೆಮಾರಿ ಸಮೂದಾಯಗಳ ಮಹಾ ಒಕ್ಕೂಟದಿಂದ ಬೃಹತ್ ಪ್ರತಿಭಟನೆ ನಡೆಸುವುದಾಗಿ ಸುಡುಗಾಡು ಸಿದ್ದ ಸಮೂದಾಯ ಮುಖಂಡ ಹುಸೇನಪ್ಪ ವಿಭೂತಿ ಹೇಳಿದರು.

ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ನ್ಯಾ.ನಾಗಮೋಹನ ದಾಸ ನೀಡಿರುವ ಆಯೋಗದ ವರದಿಯಲ್ಲಿ ಅಲೆಮಾರಿಗಳಿಗೆ ಶೇ.1 ಮೀಸಲಾತಿ ನಿಗಧಿಗೊಳಿಸಿ ಶಿಫಾರಸ್ಸು ಮಾಡಿದ್ದರು. ಆದರೆ ರಾಜ್ಯ ಸರ್ಕಾರ ಮೀಸಲಾತಿಯ ಹಂಚಿಕೆಯಲ್ಲಿ ಐದು ಪ್ರವರ್ಗಗಳನ್ನು ಮೂರು ಪ್ರವರ್ಗಗಳಾಗಿ ವಿಗಂಡಿಸಿ ಅಲೆಮಾರಿ 59 ಸಮೂದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿ ಸಮಾಜಿಕ ನ್ಯಾಯವನ್ನು ಉಲ್ಲಂಘಿಸಲಾಗಿದೆ. ಶಿಕ್ಷಣ, ಸಮಾಜಿಕ ಮತ್ತು ಆರ್ಥಿಕವಾಗಿ ಅತ್ಯಂತ ಹಿಂದುಳಿದ ಸಮೂದಾಯಗಳು ಬಲಾಢ್ಯ ಸಮೂದಾಯಗಳೊಂದಿಗೆ ಸೌಲಭ್ಯ ಪಡೆಯಲು ಆಗದೇ ನಿರ್ಧರಿಸಿರುವುದು ಅವೈಜ್ಞಾನಿಕ, ಸಂವಿಧಾನ ವಿರೋಧಿ ಕ್ರಮವಾಗಿದೆ. ಕೂಡಲೇ ಇದನ್ನು ರದ್ದುಗೊಳಿಸಿ ಪ್ರತ್ಯೇಕವಾಗಿ ಶೇ.1ರಷ್ಟು ಮೀಸಲಾತಿಯನ್ನು ಅಲೆಮಾರಿ ಸಮೂದಾಯಗಳಿಗೆ ನೀಡಬೇಕೆಂದು ಆಗ್ರಹಿಸಿ ಹೋರಾಟ ನಡೆಯಲಿದೆ ಎಂದರು.

ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ಪ್ರತಿಭಟನಾ ರ್ಯಾಲಿ ನಗರದ ವಿವಿಧ ರಸ್ತೆಗಳ ಮೂಲಕ ಟಿಪ್ಪು ಸುಲ್ತಾನ ಗಾರ್ಡನ್‍ನಲ್ಲಿ ಸಮಾವೇಶಗೊಳ್ಳಲಿದೆ. ಕಲ್ಯಾಣ ಕರ್ನಾಟಕದ ವಿಮೋಚನಾ ದಿನದಲ್ಲಿ ಭಾಗವಹಿಸುವ ಉಸ್ತುವಾರಿ ಸಚಿವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಪಡೆದು ಸರ್ಕಾರ ಮೇಲೆ ಒತ್ತಡ ಹಾಕಿ ವಿಮೋಚನೆ ನೀಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಉಮೇಶ ಯಾಪಲದಿನ್ನಿ, ಶ್ರೀನಿವಾಸ.ಎಸ್.ಆರ್, ಚಿನ್ನಪ್ಪ ಯಾಪಲಪರ್ವಿ, ರಂಗಪ್ಪ, ತಿಮ್ಮಪ್ಪ, ಯಲ್ಲಪ್ಪ, ಸಿಂಹಾದ್ರಿ ಸೇರಿ ಅನೇಕರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X